Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಗಾಸಸ್ ಬೇಹುಗಾರಿಕೆ: ಬಿಹಾರ ಕ್ರಿಕೆಟ್...

ಪೆಗಾಸಸ್ ಬೇಹುಗಾರಿಕೆ: ಬಿಹಾರ ಕ್ರಿಕೆಟ್ ನಲ್ಲಿ ಸ್ಪೈವೇರ್ ನ ಕರಿ ನೆರಳು

ವಾರ್ತಾಭಾರತಿವಾರ್ತಾಭಾರತಿ27 July 2021 11:31 PM IST
share
ಪೆಗಾಸಸ್ ಬೇಹುಗಾರಿಕೆ: ಬಿಹಾರ ಕ್ರಿಕೆಟ್ ನಲ್ಲಿ ಸ್ಪೈವೇರ್ ನ ಕರಿ ನೆರಳು

ಹೊಸದಿಲ್ಲಿ, ಜು. 27: ಪೆಗಾಸಸ್ ಪ್ರೊಜೆಕ್ಟ್ ವಿಶ್ಲೇಷಿಸಿದ ಸೋರಿಕೆಯಾದ ಡಾಟಾಬೇಸ್ನಲ್ಲಿ ಭಾರತ ಕ್ರಿಕೆಟ್ ಆಡಳಿತ ಮಂಡಳಿಯ ಉನ್ನತ ಸ್ಥಾನದಲ್ಲಿರುವವರೊಂದಿಗೆ ಆಪ್ತರೆಂದು ಪರಿಗಣಿಸಲಾಗಿದ್ದ ಬಿಹಾರ್ ಕ್ರಿಕೆಟ್ ಅಸೋಸಿಯೇಶನ್ ಪ್ರಸಕ್ತ ವರಿಷ್ಠ ರಾಕೇಶ್ ತಿವಾರಿ ಅವರು ಬಳಸುತ್ತಿರುವ ಎರಡು ದೂರವಾಣಿ ಸಂಖ್ಯೆಯನ್ನು ಗುರುತಿಸಲಾಗಿದೆ ಎಂದು ‘The Wire’ ವರದಿ ಮಾಡಿದೆ. 

ಸೋರಿಕೆಯಾದ ದಾಖಲೆಗಳ ಪ್ರಕಾರ ರಾಕೇಶ್ ತಿವಾರಿ ಅವರು ಬಿಹಾರ್ ಕ್ರಿಕೆಟ್ ಅಸೋಸಿಯೇಶನ್ ನ ಅಧ್ಯಕ್ಷರಾಗುವುದಕ್ಕಿಂತ ಒಂದು ವರ್ಷ ಮೊದಲು ಎನ್ಎಸ್ಒ ಸಮೂಹದ ಅಪರಿಚಿತ ಗ್ರಾಹಕರಿಂದ 2018ರಲ್ಲಿ ಕಣ್ಗಾವಲಿಗೆ ಸಂಭಾವ್ಯ ಅಭ್ಯರ್ಥಿಯನ್ನಾಗಿ ರಾಕೇಶ್ ತಿವಾರಿ ಅವರು ಬಳಸುತ್ತಿದ್ದ ಎರಡು ದೂರವಾಣಿ ಸಂಖ್ಯೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದು ಅದು ಹೇಳಿದೆ. ಸೋರಿಕೆಯಾದ ಡಾಟಾದ ಭಾಗವಾಗಿರುವ ಎರಡೂ ದೂರವಾಣಿ ಸಂಖ್ಯೆಗಳ ಬಗ್ಗೆ ‘The Wire’  ರಾಕೇಶ್ ತಿವಾರಿ ಅವರನ್ನು ಪ್ರಶ್ನಿಸಿದೆ. 

ಆದರೆ, ಅವರು, ದಾಖಲೆಗಳ ಪಟ್ಟಿ ನಿಜ ಎಂದು ನಂಬಲು ಸಾಧ್ಯವಿಲ್ಲ ಎಂದಿದ್ದಾರೆ. ‘‘ಇದು (ಈ ಪಟ್ಟಿ) ನಿಮ್ಮಂತಹ ದೇಶ ವಿರೋಧಿ ವ್ಯಕ್ತಿಗಳ ಕಲ್ಪನೆ. ನಾನು ರಾಷ್ಟ್ರೀಯವಾದಿ ಹಾಗೂ ಸಂಘದ ಪ್ರಾಮಾಣಿಕ ಕಾರ್ಯಕರ್ತ’’ ಎಂದು ತಿವಾರಿ ಹೇಳಿದ್ದಾರೆ. ಅಲ್ಲದೆ, ತನ್ನ ಫೋನ್ ಅನ್ನು ವಿಧಿ ವಿಜ್ಞಾನ ವಿಶ್ಲೇಷಣೆಗೆ ಒಳಪಡಿಸುವ ಸಾಧ್ಯತೆ ಬಗ್ಗೆ ನಿರಾಕರಿಸಿದ್ದಾರೆ. 

ಭಾರತದ ಕ್ರಿಕೆಟ್ ಆಡಳಿತ ಮಂಡಳಿಯ ಅಳವಾದ ತಿಳುವಳಿಕೆ ಇರುವ ಮೂಲದ ಪ್ರಕಾರ, ರಾಕೇಶ್ ತಿವಾರಿ ಅವರು ಬಿಜೆಪಿಗೆ ಆಪ್ತ. ಅಲ್ಲದೆ, ಅವರು ದೇಶದಲ್ಲಿ ಕ್ರೀಡೆಗಳನ್ನು ನಡೆಸುವ ಖಾಸಗಿ ಸಂಸ್ಥೆ ಬೋರ್ಡ್ ಆಫ್ ಕ್ರಿಕೆಟ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ)ದ ಪ್ರಮುಖ ನಾಯಕರೊಂದಿಗೆ ಆಗಾಗ ಮಾತುಕತೆ ನಡೆಸುತ್ತಿದ್ದರು. ಬಿಸಿಸಿಐಯ ಅಧ್ಯಕ್ಷ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಕೇಂದ್ರ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಕಾರ್ಯದರ್ಶಿ. ಅರುಣ್ ಸಿಂಗ್ ಧುಮಾಲ್ ಕೋಶಾಧಿಕಾರಿಯಾಗಿದ್ದಾರೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X