Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇದು ನಾಚಿಕೆಗೇಡು

ಇದು ನಾಚಿಕೆಗೇಡು

-ಅನಿಲ್ ಕುಮಾರ್, ನಂಜನಗೂಡು-ಅನಿಲ್ ಕುಮಾರ್, ನಂಜನಗೂಡು27 July 2021 11:40 PM IST
share

ಮಾನ್ಯರೇ,

ಮೈಸೂರು ಪ್ರಾಂತದ ಎಚ್.ಡಿ. ಕೋಟೆ ಗ್ರಾಮೀಣ ಆಡುಭಾಷೆಯಲ್ಲಿ ಉನ್ನತ ಶಿಕ್ಷಣ ಪಡೆದಿರುವಂತಹ ಸುಶಿಕ್ಷಿತರೇ ನಾಚುವ ಮಟ್ಟಕ್ಕೆ ಖಾಸಗಿ ವಾಹಿನಿಯೊಂದರಲ್ಲಿ ಸರಕಾರವನ್ನು ಪ್ರಶ್ನಿಸಿದ್ದ ಯುವತಿ ಶಶಿರೇಖಾರ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಬೇರೆಬೇರೆ ಸ್ವರೂಪಗಳಲ್ಲಿ ಟ್ರೋಲ್ ಮಾಡುವ ಮೂಲಕ ತಮಾಷೆಯಾಗಿ ಕಾಣುತ್ತಿರುವುದು ನಾಚಿಕೆಗೇಡು.! ಈ ಯುವತಿ ಸಮಸ್ತ ಆಡಳಿತ ವರ್ಗವನ್ನು ಪ್ರಶ್ನೆ ಮಾಡುವ ಮೂಲಕ ಅಸಂಖ್ಯಾತ ಜನರ ಬವಣೆಯ ಬದುಕನ್ನು ತಾನು ಪ್ರತಿನಿಧಿಸಿ ನಿರ್ಭೀತಿಯಿಂದ ಮಾತನಾಡಿದ್ದ ರೀತಿ ನಿಜಕ್ಕೂ ಶ್ಲಾಘನೀಯ. ಮಂದಗತಿಯಲ್ಲಿ ಸಾಗುತ್ತಿರುವ ಸರಕಾರಕ್ಕೆ ತಮ್ಮ ಬವಣೆಗಳ ಬಗ್ಗೆ ಕರಾರುವಾಕ್ ಮಾತುಗಳಿಂದ ಪ್ರಶ್ನೆ ಮಾಡಿದ್ದು ತಪ್ಪೇ..? ಇಂತಹ ಅಸಹಾಯಕ ಯುವತಿಯನ್ನು ನಾಡಿನ ಸಮಸ್ತ ಯುವಸಮೂಹ ಹಾಗೂ ಸಮಾಜ ಗೌರವಿಸಬೇಕು. ಇಂತಹ ಪ್ರಶ್ನೆ ಮಾಡುವಂತಹ ದಿಟ್ಟ ಸತ್ಪ್ರಜೆಗಳು ಸಮಾಜದಲ್ಲಿ ಎಲ್ಲ ಕಡೆ ಹೆಚ್ಚಾಗಬೇಕಿದೆ. ಆಗಲೇ ಸರಕಾರಗಳು ಎಚ್ಚೆತ್ತುಕೊಂಡಾವು. ಕನಿಷ್ಠ ಜ್ಞಾನವಿಲ್ಲದ ಕೆಲವರು ಇವರು ಹೇಳಿದ ಕೆಲವು ಮಾತಿನ ತುಣುಕನ್ನು ವಾಕರಿಕೆ ಬರುವ ಮಟ್ಟಕ್ಕೆ ಬದಲಾಯಿಸಿ ಚಿತ್ರ-ವಿಚಿತ್ರ ಭಂಗಿಯಲ್ಲಿ ಆಡಿಕೊಳ್ಳುವುದು ತಪ್ಪಲ್ಲವೇ..! ಆಕೆ ಹೇಳಿದ್ದರಲ್ಲಿ ತಪ್ಪೇನಿದೆ? ಇದು ಮಾನವೀಯತೆಯೇ..? ಇಷ್ಟೆಲ್ಲಾ ವ್ಯಂಗ್ಯ ಮಾಡುವವರು ಸಾಧ್ಯವಾದರೆ ಈ ಯುವತಿಗೆ ತಮ್ಮ ಕೈಲಾದಷ್ಟು ಆರ್ಥಿಕ ಸಹಾಯ ನೀಡಲು ಮುಂದೆ ಬರಲಿ. ಈ ನೊಂದ ಮಹಿಳೆಗೆ ಸರಕಾರದ ಮಟ್ಟದಲ್ಲಿ ಸಂಬಂಧಪಟ್ಟವರಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲು ಪ್ರಯತ್ನಮಾಡಲಿ.

share
-ಅನಿಲ್ ಕುಮಾರ್, ನಂಜನಗೂಡು
-ಅನಿಲ್ ಕುಮಾರ್, ನಂಜನಗೂಡು
Next Story
X