Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸದಿಲ್ಲಿ: ಕೇಂದ್ರ ಸರಕಾರದ ವಿರುದ್ಧ...

ಹೊಸದಿಲ್ಲಿ: ಕೇಂದ್ರ ಸರಕಾರದ ವಿರುದ್ಧ ಸಂಸತ್‌ ನಲ್ಲಿ ಮೊಳಗಿದ ʼಬೇಕೇ ಬೇಕು ನ್ಯಾಯ ಬೇಕು" ಕನ್ನಡ ಘೋಷಣೆ

ಲೋಕಸಭೆಯಲ್ಲಿ ತಮಿಳು ಘೋಷಣೆ ಕೂಗಿದ ಪಂಜಾಬ್‌ ಕಾಂಗ್ರೆಸ್‌ ಮುಖಂಡ ಜಸ್ಬೀರ್‌ ಸಿಂಗ್‌ ಗಿಲ್

ವಾರ್ತಾಭಾರತಿವಾರ್ತಾಭಾರತಿ28 July 2021 4:09 PM IST
share
ಹೊಸದಿಲ್ಲಿ: ಕೇಂದ್ರ ಸರಕಾರದ ವಿರುದ್ಧ ಸಂಸತ್‌ ನಲ್ಲಿ ಮೊಳಗಿದ ʼಬೇಕೇ ಬೇಕು ನ್ಯಾಯ ಬೇಕು ಕನ್ನಡ ಘೋಷಣೆ

ಹೊಸದಿಲ್ಲಿ : ವಿವಾದಾತ್ಮಕ ಕೃಷಿ ಕಾನೂನುಗಳ ಕುರಿತು ಹಾಗೂ ಪೆಗಾಸಸ್ ಸ್ಪೈವೇರ್ ಮೂಲಕ ನಡೆಸಲಾಗಿದೆಯೆನ್ನಲಾದ ಬೇಹುಗಾರಿಕೆ ಕುರಿತು ಸರಕಾರದಿಂದ ವಿವರಣೆ ಕೋರಿ ಮಂಗಳವಾರ ವಿಪಕ್ಷ ಸಂಸದರು ಪಕ್ಷಬೇಧ ಮರೆತು ಸಂಸತ್ತಿನಲ್ಲಿ ಸರಕಾರದ ಮೇಲೆ ಒತ್ತಡ ಹೇರುವ ಸಂದರ್ಭ ತಮಿಳು ಹಾಗೂ ಕನ್ನಡದಲ್ಲಿ ಘೋಷಣೆ ಕೂಗಿದ್ದು ವಿಶೇಷವಾಗಿತ್ತು.

'ವೇಂಡುಂ, ವೇಂಡುಂ ವಿವಾದಮ್ ವೇಂಡುಂ' (ನಮಗೆ ಚರ್ಚೆ ಬೇಕು) ಎಂಬ ತಮಿಳು ಘೋಷಣೆಗಳು ತಮಿಳುನಾಡು ಸಂಸದರಿಂದ ಕೇಳಿ ಬಂದರೆ ಕರ್ನಾಟಕದ ಸಂಸದರ ಸಹಿತ ಹಲವು ರಾಜ್ಯಸಭಾ ಸದಸ್ಯರು ಕನ್ನಡದಲ್ಲಿ 'ಬೇಕು ಬೇಕು ನ್ಯಾಯ ಬೇಕು' ಎಂಬ ಘೋಷಣೆಗಳನ್ನು ಕೂಗಿದರು.

ಸಾಮಾನ್ಯವಾಗಿ ಸಂಸತ್ತಿನಲ್ಲಿ ಸದಸ್ಯರು ಹಿಂದಿ ಅಥವಾ ಇಂಗ್ಲಿಷ್‍ನಲ್ಲಿ ಘೋಷಣೆ ಕೂಗುತ್ತಿದ್ದರೆ ಈ ಬಾರಿ ಮೊದಲ ಬಾರಿ ರಾಜ್ಯಸಭೆಯಲ್ಲಿ ಬಹುತೇಕ ಎಲ್ಲಾ ವಿಪಕ್ಷ ಸದಸ್ಯರೂ "ವೇಂಡುಂ, ವಿವಾದಂ ವೇಂಡುಂ'' ಎಂಬ ಘೋಷಣೆ ಕೂಗಿದರು.

ಅತ್ತ ಲೋಕಸಭೆಯಲ್ಲಿ ಪಂಜಾಬ್‍ನ ಕಾಂಗ್ರೆಸ್ ಸಂಸದ ಜಸ್ಬೀರ್ ಸಿಂಗ್ ಗಿಲ್ ಅವರು  ತಮಿಳಿನಲ್ಲಿ `ವೇಂಡುಂ... ವೇಂಡುಂ' ಎಂದಾಗ ಇತರ ವಿಪಕ್ಷ ಸದಸ್ಯರು "ನೀಧಿ ವೇಂಡುಂ'' (ನಮಗೆ ನ್ಯಾಯ ಬೇಕು) ಎಂಬ ಘೋಷಣೆ ಕೂಗಿದ್ದರು. ಪಶ್ಚಿಮ ಬಂಗಾಳದ ಸಂಸದರು ಬಂಗಾಳಿ ಭಾಷೆಯಲ್ಲಿ `ಖೇಲಾ ಹೋಬೆ' (ಆಟ ಮುಂದುವರಿದಿದೆ) ಎಂಬ ಘೋಷಣೆ ಕೂಗಿದರು.

ರಾಜ್ಯಸಭಾ  ಉಪಸಭಾಪತಿ ಹರಿವಂಶ್ ಅವರು ಘೋಷಣೆ ಕೂಗುತ್ತಿರುವ ಸಂಸದರನ್ನು ಸಮಾಧಾನಿಸಲು ಯತ್ನಿಸಿದರೂ ವಿಪಕ್ಷ ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಪ್ರಾದೇಶಿಕ ಭಾಷೆಯಲ್ಲಿ ಘೋಷಣೆ ಮೊಳಗಿಸುತ್ತಲೇ ಇದ್ದರು.

Normally, slogans in Parliament are in Hindi or English. Perhaps for the first time the Rajya Sabha chants in Tamil, when the entire Opposition shouted ‘Vendum. Vivadam Vendum.’ We want. We want debate — when the Govt was passing Bills forcibly.

— Jairam Ramesh (@Jairam_Ramesh) July 27, 2021

Opposition raising slogans in various languages in Rajya Sabha. Just heard Dola Sen shout 'Lojja Lojja Modi Sarkar Lojja' (Shame shame Modi govt). Followed by Beku beku Nyaya Beku (Kannada slogan; I remember shouting this slogan at several Nirbhaya protests in Bangalore)

— Agnivo Niyogi (অগ্নিভ নিয়োগী) (@Aagan86) July 28, 2021

Punjab Congress MP Jasbir Singh Gill led the sloganeering in Tamil in Lok Sabha “vendum… vendum…” while MPs from Opposition Parties followed it “needhi vendum”.

In Tamil, needhi vendum means “we want justice”.

Yeah, Tamil did unite Opposition Parties today https://t.co/UMHfWSVRmp

— Arvind Gunasekar (@arvindgunasekar) July 27, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X