Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆಯಲ್ಲಿ ಆ್ಯಪಲ್ ಮಾರ್ಟ್‌ನ ನೂತನ...

ದೇರಳಕಟ್ಟೆಯಲ್ಲಿ ಆ್ಯಪಲ್ ಮಾರ್ಟ್‌ನ ನೂತನ ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 July 2021 12:43 PM IST
share
ದೇರಳಕಟ್ಟೆಯಲ್ಲಿ ಆ್ಯಪಲ್ ಮಾರ್ಟ್‌ನ ನೂತನ ಮಳಿಗೆ ಉದ್ಘಾಟನೆ

ಕೊಣಾಜೆ: ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಬಳಿ ಆ್ಯಪಲ್ ಮಾರ್ಟ್ ಹೈಪರ್ ಮಾರ್ಕೆಟ್‌ನ ನೂತನ ಮಳಿಗೆಯು ಗುರುವಾರ ಶುಭಾರಂಭಗೊಂಡಿತು.

ನೂತನ ಮಳಿಗೆಯನ್ನು ನಾಟೆಕಲ್‌ನ ಉದ್ಯಮಿ ಪಿ.ಎಂ. ಕುಂಞಿ ಬಾವ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಕಿಶೋರ್‌ ಕುಮಾರ್ ಸಿ.ಕೆ., ಅವರು ಆ್ಯಪಲ್ ಮೊಬೈಲ್ ಮಾರ್ಟ್‌ ನ ವಿಭಾಗವನ್ನು ಉದ್ಘಾಟಿಸಿ, ಅಭಿವೃದ್ಧಿ ಹೊಂದುತ್ತಿರುವ ಈ ವ್ಯಾಪ್ತಿಯಲ್ಲಿ ಆಧುನಿಕವಾಗಿ ಆ್ಯಪಲ್ ಮಾರ್ಟ್ ನ ನೂತನ ಮಳಿಗೆಯು ಶುಭಾರಂಭಗೊಂಡಿರುವುದು ಈ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಿದೆ. ನೂತನ ಮಳಿಗೆಯು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಾಟೆಕಲ್ ವುಡ್ ಇಂಡಸ್ಟ್ರೀಸ್‌ನ ಕೆ. ಅಬೂಬಕರ್ ಅವರು ರಿಮ್ಸ್ ಕೌಂಟರ್ ಉದ್ಘಾಟಿಸಿ, ಶುಭ ಹಾರೈಸಿದರು. ಕೊಣಾಜೆಯ ಮಂಗಳಾ ಟ್ರೇಡರ್ಸ್‌ ನ ಜಾನ್ ವಿಕ್ಟರ್ ಮೆಂಡೊನ್ಸ ಅವರು ವೆಜ್ ಆ್ಯಂಡ್ ಫ್ರೂಟ್ಸ್ ಕೌಂಟರ್ ಉದ್ಘಾಟಿಸಿದರು.  ಈ ಸಂದರ್ಭ ಆ್ಯಪಲ್ ಮಾರ್ಟ್‌ ಹಾಗೂ ಎ.ಕೆ. ಗ್ರೂಪ್ ಆಫ್ ಸಮೂಹದ ಚೇರ್‌ಮನ್  ಎಂ. ಅಹ್ಮದ್ ಉಪಸ್ಥಿತರಿದ್ದರು.  ಆ್ಯಪಲ್ ಮಾರ್ಟ್‌ ನ ಪಾಲುದಾರರು, ಗಣ್ಯರು ಉಪಸ್ಥಿತರಿದ್ದರು.

ಒಂದು ವರ್ಷದ ಆಫರ್ 

ನೂತನ ಮಳಿಗೆಯಲ್ಲಿ ಖರೀದಿದಾರರಿಗೆ ನೂತನ ಆಫರ್ 'ಒನ್ ಇಯರ್ ಫ್ರೀ ಶಾಪಿಂಗ್' ನ ಕೂಪನ್ ವ್ಯವಸ್ಥೆ ಮಾಡಲಾಗಿದ್ದು, ಆ.15 ರಂದು ಲಕ್ಕಿ ಡ್ರಾ ನಡೆಯಲಿದೆ. ವಿಜೇತರಾದ ಹತ್ತು ಜನರಿಗೆ ಒಂದು ವರ್ಷದ ವರೆಗಿನ ತಿಂಗಳಿಗೊಮ್ಮೆ ನಿಗಧಿತ ಮೊತ್ತದ ವಸ್ತುಗಳ ಉಚಿತ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಮಿತದರದಲ್ಲಿ ಲಭ್ಯ

ನೂತನ ಮಳಿಗೆಯಲ್ಲಿ‌ ಉತ್ತಮ ಗುಣಮಟ್ಟದ ಮತ್ತು ಬಹು ಬ್ರಾಂಡ್ ಗಳ  ಗ್ಲಾಸ್‌ವೇರ್, ಗ್ರಹೋಪಯೋಗಿ ವಸ್ತುಗಳು, ಲೇಖನ ಸಾಮಗ್ರಿಗಳು, ಆಟಿಕೆ ಮತ್ತು‌ ಕ್ರೀಡಾ ಸಾಮಗ್ರಿಗಳು, ಇಂಪೋರ್ಟೆಡ್ ಮತ್ತು‌ ಇಂಡಿಯನ್ ಚಾಕೊಲೇಟ್, ತಂಪು ಪಾನೀಯಗಳು, ದಿನಸಿ ಸಾಮಗ್ರಿಗಳು, ಆರ್ಗ್ಯಾನಿಕ್ ಬೇಳೆಕಾಳುಗಳು ಹಾಗೂ ಇನ್ನಿತರ ವಸ್ತುಗಳು ಮಿತದರದಲ್ಲಿ ಲಭ್ಯವಿದೆ.

ಇದಲ್ಲದೇ ನಗರದ ಪ್ರತಿಷ್ಠಿತ ಡ್ರೈ ಫ್ರೂಟ್ಸ್ ವಿತರಕರಾದ ರೀಮ್ಸ್ ಸಂಸ್ಥೆಯ ಕೌಂಟರ್ ನಲ್ಲಿ ಉತ್ತಮ ಗುಣಮಟ್ಟದ ಬಹು ಶ್ರೇಣಿಯ ಡ್ರೈ ಫ್ರೂಟ್ಸ್ ಮತ್ತು‌ ಹೊಸದಾಗಿ‌ ಶುಭಾರಂಭಗೊಂಡ ಆ್ಯಪಲ್ ಮೊಬೈಲ್ ಮಾರ್ಟ್ ನಲ್ಲಿ‌ ಬಹು ಬ್ರಾಂಡ್ ಗಳ ಮೊಬೈಲ್ ಪೋನ್ ಮತ್ತು ಬಿಡಿಭಾಗಗಳು ಒಂದೇ ಸೂರಿನಡಿ ಖರೀದಿಸಲು ಅವಕಾಶವಿದೆ.

ಆ್ಯಪಲ್ ಮಾರ್ಟ್‌ನ ಮಳಿಗೆಗಳು ಈಗಾಗಲೇ ಮಂಗಳೂರಿನ ಅತ್ತಾವರ, ಕದ್ರಿ, ಪದವಿನಂಗಡಿ, ವೆಲೆನ್ಸಿಯ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದು ಇದೀಗ ನಾಟೆಕಲ್ ಬಳಿ ನೂತನ ಮಳಿಗೆ ಶುಭಾರಂಭಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X