Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೆಸ್ಕಾಂಗೆ ಕೋಟಿ ರೂ. ಬಿಲ್ ಬಾಕಿ:...

ಮೆಸ್ಕಾಂಗೆ ಕೋಟಿ ರೂ. ಬಿಲ್ ಬಾಕಿ: ದಾರಿದೀಪ ಇಲ್ಲದೆ ಕತ್ತಲಲ್ಲಿ ಉಪ್ಪಿನಂಗಡಿ ಗ್ರಾ.ಪಂ.

ವಾರ್ತಾಭಾರತಿವಾರ್ತಾಭಾರತಿ29 July 2021 10:38 PM IST
share
ಮೆಸ್ಕಾಂಗೆ ಕೋಟಿ ರೂ. ಬಿಲ್ ಬಾಕಿ: ದಾರಿದೀಪ ಇಲ್ಲದೆ ಕತ್ತಲಲ್ಲಿ ಉಪ್ಪಿನಂಗಡಿ ಗ್ರಾ.ಪಂ.

ಉಪ್ಪಿನಂಗಡಿ: ಪುತ್ತೂರು ತಾಲೂಕಿನಲ್ಲಿಯೇ ಅತೀ ದೊಡ್ಡ ಪಟ್ಟಣವಾದ ಕೋಟಿ ಆದಾಯದ ಗ್ರಾ.ಪಂ. ಎಂದು ಪ್ರಸಿದ್ಧಿ ಪಡೆದಿರುವ ಉಪ್ಪಿನಂಗಡಿ ಗ್ರಾ.ಪಂ. ವ್ಯಾಪ್ತಿಯ ದಾರಿ ದೀಪಗಳ ಕೋಟಿಗಿಂತಲೂ ಅಧಿಕ ಬಿಲ್ ಪಾವತಿಸದ ಕಾರಣ ಮೆಸ್ಕಾಂ ಇಲಾಖೆ ದಾರಿದೀಪದ ಸಂಪರ್ಕವನ್ನು ಗುರುವಾರ ಕಡಿತಗೊಳಿಸಿದೆ.

ಉಪ್ಪಿನಂಗಡಿ ಗ್ರಾ.ಪಂ. ಕೋಟಿಗಿಂತಲೂ ಹೆಚ್ಚಿನ ಆದಾಯವಿರುವ ಗ್ರಾ.ಪಂ. ಆದರೆ  ಇದು ಮೆಸ್ಕಾಂಗೆ ಒಂದು ಕೋಟಿಯ ಹದಿನೆಂಟು ಲಕ್ಷದ ಎಂಬತ್ತನಾಲ್ಕು ಸಾವಿರದ ಒಂಬೈನೂರ ಆರು ರೂಪಾಯಿ (1,18,84,906) ಹಣವನ್ನು ಬಾಕಿ ಉಳಿಸಿಕೊಂಡಿದೆ. ಮೆಸ್ಕಾಂನವರು ಕೆಲವು ವರ್ಷದಿಂದ ಬಾಕಿ ಉಳಿಸಿರುವ ಬಿಲ್ ಕಟ್ಟಿ ಎಂದು ಮನವಿ ಮಾಡಿದ್ದರೂ, ಗ್ರಾ.ಪಂ. ಮಾತ್ರ ಸ್ಪಂದನೆ ನೀಡಿಲ್ಲ. ಕೊನೆಗೆ ಇಂದು  ಉಪ್ಪಿನಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಮಾರು 28 ಪಾಯಿಂಟ್‍ಗಳ ಫ್ಯೂಸ್ ಅನ್ನು ಮೆಸ್ಕಾಂ ಇಲಾಖೆ ತೆಗೆದಿದೆ. ಆದ್ದರಿಂದ ದಾರಿದೀಪವಿಲ್ಲದೆ, ಉಪ್ಪಿನಂಗಡಿ ಪೇಟೆ ಸಹಿತ ಹಲವು ಗ್ರಾಮಾಂತರ ಪ್ರದೇಶ ಕತ್ತಲಿಂದ ಕೂಡಿದೆ.

ಎಸ್ಕ್ರೋ ಅನುದಾನ ಏನಾಯಿತು ? : ವಿದ್ಯುತ್ ಬಿಲ್ ಕಟ್ಟಲೆಂದೇ ಗ್ರಾ.ಪಂ.ಗಳಿಗೆ ಎಸ್ಕ್ರೋ ಅನುದಾನ ಬರುತ್ತದೆ. ಇದಲ್ಲದೆ, 15 ಹಣಕಾಸಿನಡಿ ಎಸ್ಕ್ರೋ ಬಿಲ್ ಕಟ್ಟಲು ಅವಕಾಶವಿದೆ. ಕುಡಿಯುವ ನೀರಿನ ಪಂಪ್ ಸ್ಥಾವರಗಳ ಬಿಲ್ ಅನ್ನು ಕುಡಿಯುವ ನೀರಿನ ಸಂಪರ್ಕದ ಬಿಲ್‍ಗಳಿಂದ ಕಟ್ಟಲು ಅವಕಾಶವಿದೆ. ಇದರೊಂದಿಗೆ ಸ್ವಂತ ನಿಧಿಯಿಂದಲೂ ಮೆಸ್ಕಾಂ ಬಿಲ್ ಅನ್ನು ಕಟ್ಟಬಹುದು. ಆದರೆ ಪುತ್ತೂರು ತಾಲೂಕಿನಲ್ಲಿಯೇ ಅತೀ ದೊಡ್ಡ ಆದಾಯವಿರುವ ಗ್ರಾ.ಪಂ. ಎಂದು ಕರೆಸಿಕೊಳ್ಳುವ ಉಪ್ಪಿನಂಗಡಿ ಗ್ರಾ.ಪಂ.ನಲ್ಲಿ ಇಷ್ಟೊಂದು ವಿದ್ಯುತ್ ಬಿಲ್ ಕಟ್ಟಲು ಬಾಕಿ ಯಾಕೆ ಎನ್ನುವುದು ಮಾತ್ರ ಸ್ಥಳೀಯರ ಪ್ರಶ್ನೆಯಾಗಿದೆ.

ಗ್ರಾ.ಪಂ. ಹಾಗೂ ಮೆಸ್ಕಾಂ ಎರಡೂ ಸಾರ್ವಜನಿಕ ಸಂಸ್ಥೆಗಳೇ. ಅಂದರೆ ಸಾರ್ವಜನಿಕ ಆಸ್ತಿಗಳು. ಎರಡಕ್ಕೂ ನಷ್ಟ ಬಂದರೆ ಪ್ರಜೆಗಳಿಗೆ ನಷ್ಟ. ಎರಡೂ ಸರಿಯಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ವ್ಯವಸ್ಥೆ ಉತ್ತಮವಾಗಿ ಹೋಗಲು ಸಾಧ್ಯ. ಆದರೆ ಇಲ್ಲಿ ಸರಿಯಾದ ಕಾರ್ಯಯೋಜನೆ ಹಾಕಿಕೊಳ್ಳದೇ ಗ್ರಾ.ಪಂ. ಎಡವಿದ್ದು, ಈ ಸಂದರ್ಭ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು ದಿಟ್ಟತನದಿಂದ ಉತ್ತಮ ನಿರ್ಧಾರವನ್ನೇ ಕೈಗೊಂಡಿದ್ದಾರೆ ಎಂದು ಸಾರ್ವಜನಿಕರು ಅಭಿಪ್ರಾಯ ಪಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X