Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಗಾಸಸ್ ವಿವಾದ : ಎನ್‌ಎಸ್‌ಓ ಮೇಲೆ...

ಪೆಗಾಸಸ್ ವಿವಾದ : ಎನ್‌ಎಸ್‌ಓ ಮೇಲೆ ಇಸ್ರೇಲ್ ಏಜೆನ್ಸಿ ದಾಳಿ

ವಾರ್ತಾಭಾರತಿವಾರ್ತಾಭಾರತಿ30 July 2021 12:13 PM IST
share
ಪೆಗಾಸಸ್ ವಿವಾದ : ಎನ್‌ಎಸ್‌ಓ ಮೇಲೆ ಇಸ್ರೇಲ್ ಏಜೆನ್ಸಿ ದಾಳಿ

ಹೊಸದಿಲ್ಲಿ : ಪೆಗಾಸಸ್ ಸ್ಪೈವೇರ್ ಕಣ್ಗಾವಲು ಸಾಫ್ಟ್‌ವೇರ್ ಮೂಲಕ ಸರ್ಕಾರ, ಗಣ್ಯರು, ಪತ್ರಕರ್ತರು ಮತ್ತು ರಾಜಕೀಯ ವಿರೋಧಿಗಳ ಬಗ್ಗೆ ಬೇಹುಗಾರಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಸ್ರೇಲಿನ ರಕ್ಷಣಾ ಸಚಿವಾಲಯದ ತಂಡ ಈ ಸಾಫ್ಟ್‌ವೇರ್ ಮಾರಾಟಗಾರ ಕಂಪನಿಯಾದ ಎನ್‌ಎಸ್‌ಓ ಸಮೂಹದ ಮೇಲೆ ದಾಳಿ ನಡೆಸಿ, ಭದ್ರತಾ ಉಲ್ಲಂಘನೆ ಆರೋಪಗಳ ಬಗ್ಗೆ ತನಿಖೆ ಆರಂಭಿಸಿದೆ.

ಇಸ್ರೇಲ್ ರಕ್ಷಣಾ ಇಲಾಖೆಯ ಪ್ರತಿನಿಧಿಗಳು ಎನ್‌ಎಸ್‌ಓ ಕೇಂದ್ರ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿದ್ದಾರೆ ಎಂದು ಜೆರುಸಲೇಂ ಪೋಸ್ಟ್ ವರದಿ ಮಾಡಿದೆ. ಈ ದಾಳಿಯನ್ನು ಇಸ್ರೇಲ್‌ನ ರಕ್ಷಣಾ ಸಚಿವಾಲಯ ಟ್ವೀಟ್ ಮೂಲಕ ದೃಢಪಡಿಸಿದೆ.

ಎನ್‌ಎಸ್‌ಓ ವಕ್ತಾರ ಕೂಡಾ ಈ ದಾಳಿಯನ್ನು ಇಸ್ರೇಲಿ ನ್ಯೂಸ್ ವೆಬ್ ಸೈಟ್ ನಲ್ಲಿ ದೃಢಪಡಿಸಿದ್ದಾರೆ. "ಇಸ್ರೇಲ್ ರಕ್ಷಣಾ ಸಚಿವಾಲಯದ ಪ್ರತಿನಿಧಿಗಳು ನಮ್ಮ ಕಚೇರಿಗೆ ಭೇಟಿ ನೀಡಿದ್ದಾರೆ. ಅವರ ತಪಾಸಣೆಯನ್ನು ನಾವು ಸ್ವಾಗತಿಸಿದ್ದೇವೆ" ಎಂದು ವಕ್ತಾರರು ತಿಳಿಸಿದ್ದಾಗಿ ’ದ ರೆಕಾರ್ಡ್’ ವರದಿ ಮಾಡಿದೆ. "ಕಂಪನಿ ಇಸ್ರೇಲಿ ಅಧಿಕಾರಿಗಳ ಜತೆ ಸಂಪೂರ್ಣ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ಇದು ಕಂಪನಿಯ ಮೇಲೆ ಮಾಡಲಾಗುತ್ತಿರುವ ಸುಳ್ಳು ಆರೋಪಗಳ ಬಗ್ಗೆ ಸತ್ಯಾಂಶವನ್ನು ಬೆಳಕಿಗೆ ತರಲಿದೆ" ಎಂದು ಅವರು ಹೇಳಿದ್ದಾರೆ.

ಈ ದಾಳಿಯ ಸ್ವರೂಪದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಆದರೆ ಇದು ಎನ್‌ಎಸ್‌ಓ ದಾಖಲೆಗಳು ಮತ್ತು ಕಂಪ್ಯೂಟರ್ ಸಿಸ್ಟಂಗಳ ಪರಿಶೋಧನೆಗಿಂತ ಹೆಚ್ಚಾಗಿ ಔಪಚಾರಿಕ ಭೇಟಿಯಾಗಿತ್ತು ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಟೆಲ್ ಅವೀವ್ ಸಮೀಪದ ಹೆರ್ಜೆಲಿಯಾದಲ್ಲಿರುವ ಎನ್‌ಎಸ್‌ಓ ಸಮೂಹದ ಕೇಂದ್ರ ಕಚೇರಿ ಮೇಲೆ ದಾಳಿ ನಡೆದಿದೆ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X