Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಯಿಲ-ಕೆಮ್ಮಾರದಲ್ಲಿ ಸಮಸ್ತ 'ಫಾಳಿಲಾ...

ಕೊಯಿಲ-ಕೆಮ್ಮಾರದಲ್ಲಿ ಸಮಸ್ತ 'ಫಾಳಿಲಾ ಪರೀಕ್ಷೆ'

ಮೊದಲ ಬಾರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ

ವಾರ್ತಾಭಾರತಿವಾರ್ತಾಭಾರತಿ30 July 2021 3:58 PM IST
share
ಕೊಯಿಲ-ಕೆಮ್ಮಾರದಲ್ಲಿ ಸಮಸ್ತ ಫಾಳಿಲಾ ಪರೀಕ್ಷೆ

ಪುತ್ತೂರು: ಇಸ್ಲಾಮಿಕ್ ಶಿಕ್ಷಣ ಮಂಡಳಿಯಾದ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಅಧೀನದಲ್ಲಿ ಎಸ್ಸೆಸ್ಸೆಲ್ಸಿ ನಂತರದ ವಿದ್ಯಾರ್ಥಿನಿಯರಿಗೆ ಪಿಯುಸಿ. ಜೊತೆಗೆ ಧಾರ್ಮಿಕ ಸಮನ್ವಯ ಶಿಕ್ಷಣ ವ್ಯವಸ್ಥೆಯಾದ ಸಮಸ್ತ ವಿಮೆನ್ಸ್ ಇಸ್ಲಾಮಿಕ್ ಆರ್ಟ್ಸ್ ಕಾಲೇಜು "ಫಾಳಿಲ ಕೋರ್ಸ್" ಪ್ರಸಕ್ತ ಸಾಲಿನ ಪ್ರಥಮ ತಂಡದ ಹಾಗೂ ದ್ವಿತೀಯ ವರ್ಷದ ಫೈನಲ್ ಪಬ್ಲಿಕ್ ಪರೀಕ್ಷೆ ನಡೆಯುತ್ತಿದ್ದು, ಕೇರಳ ಕೇಂದ್ರ ಸ್ಥಾನವಾದ ಸಮಸ್ತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ವಿದ್ಯಾರ್ಥಿನಿಗಳು ಮಾತೃ ಭಾಷೆಯಾದ ಕನ್ನಡದಲ್ಲಿ ಪರೀಕ್ಷೆ ಬರೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಕಡೆ ಪಾಳಿಲ ಕೋರ್ಸ್ ಕಲಿಸಲಾಗುತ್ತಿದೆಯಾದರೂ ಕಡಬ ತಾಲೂಕಿನ ಕೊಯಿಲ ಗ್ರಾಮದ ಕೆಮ್ಮಾರ ಶಕ್ತಿ ನಗರದ ಶಂಸುಲ್ ಉಲಮಾ ಮಹಿಳಾ ಕಾಲೇಜಿನಲ್ಲಿ ಮಾತ್ರ ಈ ವರ್ಷ ಪಬ್ಲಿಕ್ ಪರೀಕ್ಷಾ ಕೇಂದ್ರ ನಿಗಧಿಪಡಿಸಲಾಗಿದ್ದು, ಅದರಂತೆ ಜು. 26ರಂದು ಪರೀಕ್ಷೆ ಆರಂಭಗೊಂಡಿದ್ದು, ಜು.29ರಂದು ಮುಕ್ತಾಯಗೊಂಡಿತು. ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ಪರೀಕ್ಷೆಯ ಮೇಲ್ವಿಚಾರಕರಾಗಿದ್ದರು.

ಕಡಬ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳ ವಿದ್ಯಾರ್ಥಿನಿಯರು ಹಾಗೂ ಕೇರಳದ ಬೋರ್ಡಿಂಗ್ ಸ್ಥಾಪನೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ವಿದ್ಯಾರ್ಥಿನಿಯಲ್ಲಿ ಇಲ್ಲಿ ಪರೀಕ್ಷೆ ಬರೆದಿದ್ದು ಕೆಮ್ಮಾರ ಸಂಶುಲ್ ಉಲಮಾ ಕಾಲೇಜು ಸಮಿತಿ ಕೋವಿಡ್ ಮಾರ್ಗಸೂಚಿಯಂತೆ ಎಲ್ಲರಿಗೂ ಸಂಪೂರ್ಣ ಸೌಕರ್ಯಗಳ ವ್ಯವಸ್ಥೆಗಳೊಂದಿಗೆ ಪರೀಕ್ಷೆ ನಡೆಸಲಾಗಿದೆ ಎಂದು ಪರೀಕ್ಷಾ ಮೇಲ್ವಿಚಾರಕರಾದ ಮುಫತ್ತಿಸ್ ಉಮ್ಮರ್ ದಾರಿಮಿ ತಿಳಿಸಿದ್ದಾರೆ.

ಕೇರಳದ ಚೇಳಾರಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಸಮಸ್ತದ ಎಲ್ಲಾ ಪಬ್ಲಿಕ್ ಪರೀಕ್ಷೆಗಳು ಈ ತನಕ ಅರೇಬಿಕ್ ಮತ್ತು ಅರಬಿ ಮಲಯಾಳಂನಲ್ಲಿ ನಡೆಸಲಾಗುತ್ತಿತ್ತು. ಈ ವರ್ಷದಿಂದ ಪ್ರಾರಂಭಗೊಂಡ ಫಾಳಿಲ ಕನ್ನಡಿಗ ವಿದ್ಯಾರ್ಥಿಗಳಿಗೆ ಮಾತೃಭಾಷೆಯಾದ ಕನ್ನಡದಲ್ಲಿ ಬರೆಯುವ ಅವಕಾಶ ನೀಡಲಾಗಿತ್ತು.

''ಹತ್ತು ವರ್ಷಗಳಿಂದ ಸಮಸ್ತದ ಮದರಸಗಳಲ್ಲಿ ಪರೀಕ್ಷೆ ಬರೆದಿದ್ದೆ. ಈ ವರ್ಷ ಮೊದಲ ಬಾರಿಗೆ ಸಮಸ್ತದ ಫಾಳಿಲಾ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಲಭ್ಯವಾಗಿರುವುದು ಅತೀವ ಸಂತಸ ತಂದಿದೆ. ಇದಕ್ಕೆ ಅನುವು ಮಾಡಿಕೊಟ್ಟ ಎಲ್ಲರಿಗೂ ಕೃತಜ್ಞತೆಗಳು''.
- ಆಯಿಷತ್ ರಾಹಿಲಾ, ಜೋಗಿಬೆಟ್ಟು, ಅಂತಿಮ ವರ್ಷದ ವಿದ್ಯಾರ್ಥಿನಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X