Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ನೌಕರರ ವಿರುದ್ಧದ ಎಲ್ಲ `ಶಿಸ್ತು...

ಸಾರಿಗೆ ನೌಕರರ ವಿರುದ್ಧದ ಎಲ್ಲ `ಶಿಸ್ತು ಕ್ರಮ'ಗಳನ್ನು ರದ್ದು ಮಾಡಿ: ನೂತನ ಸಿಎಂಗೆ ಅನಂತ ಸುಬ್ಬರಾವ್ ಮನವಿ

ವಾರ್ತಾಭಾರತಿವಾರ್ತಾಭಾರತಿ30 July 2021 10:32 PM IST
share

ಬೆಂಗಳೂರು, ಜು. 30: `ಕೋವಿಡ್‍ನಿಂದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ಪರಿಸ್ಥಿತಿ ಸುಧಾರಿಸುವವರೆಗೂ ರಾಜ್ಯ ಸರಕಾರ ಧನಸಹಾಯ ನೀಡುವುದನ್ನು ಮುಂದುವರಿಸಬೇಕು. 2020ರ ಜನವರಿ 1ರಂದು ಆಗಿರುವ ವೇತನ ಒಪ್ಪಂದವನ್ನು ಶೀಘ್ರ ಗತಿಯಲ್ಲಿ ಜಾರಿಗೆ ತರಬೇಕು' ಎಂದು ಕೆಎಸ್ಸಾರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಎಚ್.ವಿ.ಅನಂತ ಸುಬ್ಬರಾವ್, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.

ಶುಕ್ರವಾರ ಈ ಸಂಬಂಧ ಸಿಎಂಗೆ ಪತ್ರ ಬರೆದಿರುವ ಅನಂತ ಸುಬ್ಬರಾವ್ ಅವರು, `ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಲ್ಲಿ ಒಟ್ಟು 1.2 ಲಕ್ಷ ನೌಕಕರಿದ್ದು, ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದ ರೈತರು, ಕಾರ್ಮಿಕರು ಸೇರಿದಂತೆ ಇತರೆ ಜನವರ್ಗದವರಂತೆ ಇಲ್ಲಿನ ನೌಕರರು ಸಮಸ್ಯೆಗೆ ಸಿಲುಕಿದ್ದಾರೆ. ಸರಕಾರದ ನೀತಿಗಳು, ನಿಗಮಗಳಲ್ಲಿರುವ ವ್ಯಾಪಕ ಭ್ರಷ್ಟಾಚಾರ ಮತ್ತು ನಿಗಮಗಳ ಕಾರ್ಮಿಕ ವಿರೋಧಿ ನೀತಿಗಳಿಂದ ನಿಗಮಗಳು ಆರ್ಥಿಕ ಬಿಕ್ಕಟ್ಟಿನಲ್ಲಿವೆ. ಜವಾಬ್ದಾರಿ ಸ್ಥಾನದಲ್ಲಿರುವ ಅಧಿಕಾರಿ ವರ್ಗ, ನೌಕರರನ್ನು ಶತ್ರುಗಳಂತೆ ಕಾಣುತ್ತಿದ್ದಾರೆ' ಎಂದು ದೂರಿದ್ದಾರೆ.

`ಸಿಎಂ ಆಗಿ ತಾವು ಅಧಿಕಾರ ವಹಿಸಿಕೊಂಡ ನಂತರ ಮಿತವ್ಯಯ ಮಾಡುವ ಕರೆ ನೀಡಿದ್ದೀರಿ. ಇದು ಸಮಯೋಚಿತ. ನಿಮ್ಮ ಕರೆಯನ್ನು ಮೊದಲು ಸಾರಿಗೆ ನಿಗಮಗಳ ಬಗ್ಗೆ ಸರಕಾರ ಜಾರಿಗೆ ತರುವುದು ಸೂಕ್ತ. ಆ ನಿಟ್ಟಿನಲ್ಲಿ ನಾಲ್ಕೂ ನಿಗಮಗಳನ್ನು ಒಂದು ಮಾಡಬೇಕು. 2005ರ ಐತೀರ್ಪನ್ನು ಜಾರಿ ಮಾಡಬೇಕು. 2020ರ ಡಿಸೆಂಬರ್ ಮತ್ತು 2021ರ ಎಪ್ರಿಲ್ ಮುಷ್ಕರ ಸಂದರ್ಭದಲ್ಲಿ ನೌಕರರ ವಿರುದ್ಧ ತೆಗೆದುಕೊಂಡಿರುವ ವರ್ಗಾವಣೆಗಳನ್ನು ಮತ್ತು ಎಲ್ಲ ಶಿಸ್ತಿನ ಕ್ರಮಗಳನ್ನು ರದ್ದು ಮಾಡಬೇಕು' ಎಂದು ಅನಂತ ಸುಬ್ಬರಾವ್ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X