Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋಳ್ತಮಜಲು : ಬ್ಲಡ್ ಹೆಲ್ಪ್ ಕೇರ್...

ಗೋಳ್ತಮಜಲು : ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ, ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Aug 2021 5:46 PM IST
share
ಗೋಳ್ತಮಜಲು : ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ವತಿಯಿಂದ ರಕ್ತದಾನ ಶಿಬಿರ, ಸನ್ಮಾನ ಕಾರ್ಯಕ್ರಮ

ವಿಟ್ಲ : ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ವತಿಯಿಂದ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮವು ಗೋಳ್ತಮಜಲು ಹಜಾಜ್ ಸ್ಪೋರ್ಟ್ಸ್ ಕ್ಲಬ್ ಕಚೇರಿಯಲ್ಲಿ ರವಿವಾರ ನಡೆಯಿತು.

ಹಜಾಜ್ ಸ್ಪೋರ್ಟ್ಸ್ ಕ್ಲಬ್ ಗೋಳ್ತಮಜಲ್, ವಿಟ್ಲ ವ್ಯವಸಾಯ ಸಹಕಾರಿ ಸೇವಾ ಸಂಘ, ಟಿಕ್ಕ ಪೋಯಿಂಟ್ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಕಲ್ಲಡ್ಕ, ಝಿಗ್ ಝ್ಯಾಗ್ ನಿಟಿಲಾಪುರ ಮತ್ತು ಸಮೃದ್ಧಿ ಟೆಕ್ಸ್ ಟೈಲ್ ವಿಟ್ಲ ಇವರ ಸಹಯೋಗದೊಂದಿಗೆ ಎ.ಜೆ.ಆಸ್ಪತ್ರೆ ಮಂಗಳೂರು ಇವರ ಸಹಕಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ  ಕಲ್ಲಡ್ಕ ಕೇಂದ್ರ ಜುಮಾ ಮಸೀದಿ ಖತೀಬ್ ಶೇಕ್ ಮಹಮ್ಮದ್ ಇರ್ಫಾನಿ ಅವರು ಮಾತನಾಡಿ ರಕ್ತವು ಮನುಷ್ಯನ ಶರೀರದಿಂದ ಮಾತ್ರ ಉತ್ಪತ್ತಿಯಾಗುವ ಅತ್ಯಮೂಲ್ಯ ವಸ್ತುವಾಗಿದ್ದು ಇಂತಹ ರಕ್ತದಾನವು ಅತ್ಯಂತ ಶ್ರೇಷ್ಠದಾನ ಹಾಗೂ ಇತರರ ಪ್ರಾಣ ಕಾಪಾಡುವಂತಹ  ಪುಣ್ಯದ ಕೆಲಸವಾಗಿದೆ ಎಂದರು.

ಹಜಾಜ್ ಸ್ಪೋರ್ಟ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಮಹಮ್ಮದ್ ಹನೀಪ್ ಹಾಜಿ ಗೋಳ್ತಮಜಲು ಅಧ್ಯಕ್ಷತೆ ವಹಿಸಿದ್ದರು. ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ಅಧ್ಯಕ್ಷ ನಝೀರ್ ಹುಸೈನ್, ಉದ್ಯಮಿ ಅಹ್ಮದ್ ಮುಸ್ತಾಫ ಗೋಳ್ತಮಜಲು,  ಎಂ ಫೆಂಡ್ಸ್ ಕಾರ್ಯದರ್ಶಿ ರಶೀದ್ ವಿಟ್ಲ, ನ್ಯಾಯವಾದಿ, ನೋಟರಿ ಅಬೂಬಕ್ಕರ್ ವಿಟ್ಲ, ಸಾಮಾಜಿಕ ಕಾರ್ಯಕರ್ತ ಶಾಕಿರ್ ಅಳಕೆ ಮಜಲ್, ಪತ್ರಕರ್ತ  ಲತೀಪ್ ನೇರಳಕಟ್ಟೆ ಮಾತನಾಡಿ ಶುಭ ಹಾರೈಸಿದರು.

ಹಜಾಜ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ  ಇಮ್ತಿಯಾಝ್, ಝಿಗ್ ಝ್ಯಾಗ್  ನಿಟಿಲಾಪುರ ಇದರ ಅಧ್ಯಕ್ಷ ರಮೇಶ್ ಪೂಜಾರಿ , ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ಜಗದೀಶ್ ವಿಟ್ಲ, ಮಹಮ್ಮದ್ ಅಶ್ರಫ್ ಟಿಕ್ಕಾ ಪೊಯಿಂಟ್ ಕಲ್ಲಡ್ಕ, ಶಿಹಾಬುದ್ದೀನ್ ಗೋಳ್ತಮಜಲ್ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಎ.ಜೆ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ವ್ಯವಸ್ಥಾಪಕ ಪಿ.ಅರ್. ಗೋಪಾಲಕೃಷ್ಣ , ಸಮಾಜ ಸೇವಕಿ  ಸಮ್ರೀನ ತೊಕ್ಕೊಟ್ಟು,  60 ಬಾರಿ ರಕ್ತದಾನ ಮಾಡಿದ ಪ್ರವೀಣ್ ಜೈನ್ ಬೆಳುವಾಯಿ, ಹಿರಿಯ ಕಬಡ್ಡಿ ಆಟಗಾರಾದ ಅಬ್ದುಲ್ ಜಬ್ಬಾರ್, ಮಹಮ್ಮದ್ ಶರೀಫ್ ಗೋಳ್ತಮಜಲು, ದೇಹದಾಡ್ಯ ಪಟು ಪಿ ಎಮ್ ಇಲ್ಯಾಸ್ ಅವರನ್ನು ಸನ್ಮಾನಿಸಲಾಯಿತು.

ಬ್ಲಡ್ ಹೆಲ್ಪ್ ‌ಕೇರ್ ಕಾರ್ಯದರ್ಶಿ ಸಫ್ವಾನ್ ಕಲಾಯಿ ಸ್ವಾಗತಿಸಿ, ಕೋಶಾಧಿಕಾರಿ ಅಬ್ದುಲ್ ಸತ್ತಾರ್ ವಂದಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X