Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಎರಡೂ ರಾಜ್ಯಕ್ಕೆ ಸೇರಿದವನು,...

ನಾನು ಎರಡೂ ರಾಜ್ಯಕ್ಕೆ ಸೇರಿದವನು, ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಆಲಿಸಲಾರೆ: ಮುಖ್ಯ ನ್ಯಾಯಮೂರ್ತಿ ರಮಣ

ವಾರ್ತಾಭಾರತಿವಾರ್ತಾಭಾರತಿ2 Aug 2021 1:46 PM IST
share
ನಾನು ಎರಡೂ ರಾಜ್ಯಕ್ಕೆ ಸೇರಿದವನು, ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಆಲಿಸಲಾರೆ: ಮುಖ್ಯ ನ್ಯಾಯಮೂರ್ತಿ ರಮಣ

ಹೊಸದಿಲ್ಲಿ: ನಾನು ಎರಡೂ ರಾಜ್ಯಗಳಿಗೆ ಸೇರಿದವನಾಗಿರುವುದರಿಂದ ಆಂಧ್ರಪ್ರದೇಶ ಹಾಗೂ  ತೆಲಂಗಾಣದ ನಡುವಿನ ಕೃಷ್ಣಾ ನದಿ ನೀರು ಹಂಚಿಕೆ ವಿವಾದವನ್ನು ಆಲಿಸುವುದಿಲ್ಲ ಹಾಗೂ  ಎರಡು ರಾಜ್ಯ ಸರಕಾರಗಳು ಮಧ್ಯಸ್ಥಿಕೆ ವಹಿಸುವಂತೆ ಮುಖ್ಯ ನ್ಯಾಯಮೂರ್ತಿ ಎನ್ .ವಿ. ರಮಣ ಹೇಳಿದರು.

ತಾನು ಪ್ರಕರಣದಿಂದ ಹೊರಗುಳಿಯಬಹುದು ಎಂಬ ಸೂಚನೆಯನ್ನು ಮುಖ್ಯ ನ್ಯಾಯಮೂರ್ತಿ ನೀಡಿದ್ದಾರೆ.

"ನಾನು ಈ ವಿಷಯವನ್ನು ಕಾನೂನುಬದ್ಧವಾಗಿ ಕೇಳಲು ಬಯಸುವುದಿಲ್ಲ. ನಾನು ಎರಡೂ ರಾಜ್ಯಗಳಿಗೆ ಸೇರಿದವನು. ಮಧ್ಯಸ್ಥಿಕೆಯಲ್ಲಿ ವಿಷಯವನ್ನು ಇತ್ಯರ್ಥಪಡಿಸಲು ಸಾಧ್ಯವಾದರೆ ದಯವಿಟ್ಟು ಅದನ್ನು ಮಾಡಿ. ನಾವು ಅದಕ್ಕೆ ಸಹಾಯ ಮಾಡಬಹುದು. ಇಲ್ಲದಿದ್ದರೆ ನಾನು ಇದನ್ನು ಇನ್ನೊಂದು ಪೀಠಕ್ಕೆ ವರ್ಗಾಯಿಸುತ್ತೇನೆ"ಎಂದು ನ್ಯಾಯಮೂರ್ತಿ ರಮಣ ಹೇಳಿದರು.

"ನೀವಿಬ್ಬರೂ ನಿಮ್ಮ ಸರಕಾರಗಳನ್ನು ಮನವರಿಕೆ ಮಾಡಿ , ವಿಷಯವನ್ನು ಇತ್ಯರ್ಥಪಡಿಸಬೇಕೆಂದು ನಾನು ಬಯಸುತ್ತೇನೆ. ನಾವು ಅನಗತ್ಯವಾಗಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ’’ ಎಂದು ಜಸ್ಟಿಸ್ ರಮಣ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಬುಧವಾರ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ.

ಆಂಧ್ರಪ್ರದೇಶದಿಂದ ಪ್ರತ್ಯೇಕವಾದ ಒಂದು ವರ್ಷದ ನಂತರ 2015 ರಲ್ಲಿ ಒಪ್ಪಂದಕ್ಕೆ ವಿರುದ್ಧವಾಗಿ ತೆಲಂಗಾಣ ರಾಜ್ಯವು ತನ್ನ ವಿದ್ಯುತ್ ಅಗತ್ಯಗಳಿಗಾಗಿ ಕೃಷ್ಣೆಯಿಂದ ಅನಿಯಂತ್ರಿತವಾಗಿ ನೀರು ತೆಗೆಯುತ್ತಿದೆ ಎಂದು ಆಂಧ್ರಪ್ರದೇಶ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X