Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೃಹ ಸಚಿವಾಲಯದ ವೆಬ್‍ಸೈಟ್‍ನಿಂದ...

ಗೃಹ ಸಚಿವಾಲಯದ ವೆಬ್‍ಸೈಟ್‍ನಿಂದ ನಾಪತ್ತೆಯಾದ ಸಚಿವ ನಿಶಿತ್ ಪ್ರಾಮಾಣಿಕ್ ವಿದ್ಯಾರ್ಹತೆ!

ವಾರ್ತಾಭಾರತಿವಾರ್ತಾಭಾರತಿ2 Aug 2021 3:21 PM IST
share
ಗೃಹ ಸಚಿವಾಲಯದ ವೆಬ್‍ಸೈಟ್‍ನಿಂದ ನಾಪತ್ತೆಯಾದ ಸಚಿವ ನಿಶಿತ್ ಪ್ರಾಮಾಣಿಕ್ ವಿದ್ಯಾರ್ಹತೆ!

ಕೊಲ್ಕತ್ತಾ : ಕೇಂದ್ರ ಗೃಹ ರಾಜ್ಯ ಸಚಿವ ನಿಶಿತ್ ಪ್ರಾಮಾಣಿಕ್ ಆವರ ಶೈಕ್ಷಣಿಕ ವಿದ್ಯಾರ್ಹತೆಯ ವಿವರ  ಸಚಿವಾಲಯದ ವೆಬ್‍ಸೈಟ್‍ನಿಂದ ನಾಪತ್ತೆಯಾಗಿದೆ. ಅದೇ ಸಮಯ ಸಚಿವಾಲಯದ ಇತರ ಇಬ್ಬರು ಕಿರಿಯ ಸಚಿವರುಗಳಾದ ನಿತ್ಯಾನಂದ್ ರಾಯ್ ಮತ್ತು ಅಜಯ್ ಕುಮಾರ್ ಮಿಶ್ರಾ ಅವರ ವಿದ್ಯಾರ್ಹತೆಯ ಮಾಹಿತಿ ವೆಬ್ ತಾಣದಲ್ಲಿದೆ.

ಲೋಕಸಭಾ ವೆಬ್‍ಸೈಟ್‍ನಲ್ಲಿ ಹಾಗೂ 2019 ಹಾಗೂ 2021ರಲ್ಲಿ ಸಲ್ಲಿಸಿದ್ದ ಚುನಾವಣಾ ಅಫಿಡವಿಟ್‍ನಲ್ಲಿ ಪ್ರಾಮಾಣಿಕ್ ಅವರ ವಿದ್ಯಾರ್ಹತೆ ಕುರಿತಾದ ಮಾಹಿತಿಯಲ್ಲಿರುವ ವ್ಯತ್ಯಯವೇ ಇದಕ್ಕೆ ಕಾರಣ.

ಕೇಂದ್ರ ಸರಕಾರದ ಅತ್ಯಂತ ಕಿರಿಯ ಸಚಿವರಾಗಿರುವ ಪ್ರಾಮಾಣಿಕ್, ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಕ್ಷೇತ್ರದ ಸಂಸದರಾಗಿದ್ದಾರೆ. 2018ರ ತನಕ ಟಿಎಂಸಿ ಯುವ ಘಟಕದ ನಾಯಕರಾಗಿದ್ದ ಅವರನ್ನು ಪಂಚಾಯತ್ ಚುನಾವಣೆಗಳಿಗೆ ಮುನ್ನ ಪಕ್ಷ ವಿರೋಧ ಚಟುವಟಿಕೆಗಳಿಗಾಗಿ ಪಕ್ಷದಿಂದ ವಜಾಗೊಳಿಸಲಾಗಿತ್ತು. ಅವರ ವಿರುದ್ಧ 11 ಕ್ರಿಮಿನಲ್ ಪ್ರಕರಣಗಳೂ ಇವೆ.

ಗೃಹ ವ್ಯವಹಾರಗಳ ಸಚಿವಾಲಯದ ವೆಬ್‍ಸೈಟ್‍ನಲ್ಲಿ ಈ ಹಿಂದೆ ಇದ್ದ ಮಾಹಿತಿಯಂತೆ ಪ್ರಾಮಾಣಿಕ್ ಅವರು ಬಿಎ (ಹಾನರ್ಸ್) ಪದವಿಯನ್ನು ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ವಿವಿಯ ಆರ್ ಎನ್ ಡಿಗ್ರಿ ಕಾಲೇಜಿನಿಂದ ಪಡೆದಿದ್ದರು.

ಅವರ ಪರಿಚಯದಲ್ಲಿ ಅವರು ಕೂಚ್‍ಬಿಹಾರ್ ನ ಭೇಟಗುರಿ ಲಾಲ್ ಬಹಾದುರ್ ಶಾಸ್ತ್ರಿ ವಿದ್ಯಾಪೀಠದಲ್ಲಿ ಶಿಕ್ಷಣ ಪಡೆದಿದ್ದರು. ಆದರೆ ಇಲ್ಲಿ 12ನೇ ತರಗತಿ ತನಕ ಮಾತ್ರ  ಶಿಕ್ಷಣ ಒದಗಿಸಲಾಗುತ್ತಿದೆ.

ಪ್ರಾಮಾಣಿಕ್ ಅವರು 2021 ವಿಧಾನಸಭಾ ಚುನಾವಣೆ ಸಂದರ್ಭ ಸಲ್ಲಿಸಿದ್ದ  ಅಫಿಡವಿಟ್‍ನಲ್ಲಿ ಹತ್ತನೇ ತರಗತಿಯನ್ನು ಅವರ ಅತ್ಯುನ್ನತ ಶೈಕ್ಷಣಿಕ ಅರ್ಹತೆ ಎಂದು ನಮೂದಿಸಲಾಗಿತ್ತು. ತರುವಾಯ ಲೋಕಸಭಾ ವೆಬ್‍ಸೈಟ್‍ನಲ್ಲಿ ಅವರು ಬಿಸಿಎ (ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವೀಧರ ಎಂದು ತಿಳಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X