Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವ್ಯಾಕ್ಸಿನ್ ಹಾಹಾಕಾರಕ್ಕೆ ಕೊನೆ ಎಂದು...

ವ್ಯಾಕ್ಸಿನ್ ಹಾಹಾಕಾರಕ್ಕೆ ಕೊನೆ ಎಂದು ಮೋದಿ ಅವರೇ?: ಕಾಂಗ್ರೆಸ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ2 Aug 2021 10:01 PM IST
share
ವ್ಯಾಕ್ಸಿನ್ ಹಾಹಾಕಾರಕ್ಕೆ ಕೊನೆ ಎಂದು ಮೋದಿ ಅವರೇ?: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಆ. 2: `ಕೋವಿಡ್ ವ್ಯಾಕ್ಸಿನ್ ಹಾಹಾಕಾರಕ್ಕೆ ಕೊನೆ ಎಂದು ನರೇಂದ್ರ ಮೋದಿ ಅವರೇ? ಕೊರೋನ 3ನೆ ಅಲೆಯ ಭೀತಿ ಇದ್ದರೂ ಲಸಿಕೆ ಅಭಿಯಾನಕ್ಕೆ ವೇಗ ನೀಡುವ ಬದಲಿಗೆ ಕುಂಠಿತಗೊಳಿಸಿದ್ದೇಕೆ? ಇಷ್ಟು ದಿನ ಕಳೆದರೂ ಲಸಿಕೆ ಉತ್ಪಾದನೆ ಹೆಚ್ಚಿಸಿ, ಸಮರ್ಪಕ ಹಂಚಿಕೆ ಮಾಡಲಾಗದೆ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿವೆ ಬಿಜೆಪಿಯ ಡಬಲ್ ಇಂಜಿನ್ ಸರಕಾರಗಳು' ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, `ಬಿಜೆಪಿಯ ಬಣಗಳಾದ ಜನತಾಪರಿವಾರ ವಿರುದ್ಧ ಸಂಘಪರಿವಾರ ಬಣಗಳ ಗುದ್ದಾಟ ಜೋರಾಗಿದೆ! ಜನತಾ ಪರಿವಾರದವರಾದ ಸಿಎಂ ಬಸವರಾಜ ಬೊಮ್ಮಾಯಿ, ಸೋತರೂ ಡಿಸಿಎಂ ಆದ ಲಕ್ಷ್ಮಣ ಸವದಿ, ಮತ್ತೊಬ್ಬ ಡಿಸಿಎಂ ಗೋವಿಂದ್ ಕಾರಜೋಳ, ವಲಸಿಗರಿಗೆ ಉನ್ನತ ಹುದ್ದೆ ಸಿಗುತ್ತಿರುವುದು ಸಂಘಪರಿವಾರದವರ ಕಣ್ಣು ಕೆಂಪಾಗಿದೆ. ವಲಸಿಗರಿಗೆ ಕಪ್ಪು, ಮೂಲದವರಿಗೆ ಚಿಪ್ಪು ಎಂಬಂತಾಗಿದೆ!' ಎಂದು ಟೀಕಿಸಿದೆ.

`ಬಿಜೆಪಿ ಸರಕಾರದ ಅಧಿಕಾರಾವಧಿಯಲ್ಲಿ ದಲಿತರ ಶೋಷಣೆ, ದೌರ್ಜನ್ಯ ಹೆಚ್ಚಿದ್ದು, ರಕ್ಷಣೆ ಇಲ್ಲದಾಗಿದೆ. ರಾಜ್ಯದಲ್ಲಿ ವ್ಯವಸ್ಥಿತವಾಗಿ ದಲಿತ ವಿರೋಧಿ ವಾತಾವರಣ ಸೃಷ್ಟಿ ಮಾಡಿದೆ. ಇದು ಬಸವರಾಜ ಬೊಮ್ಮಾಯಿ ಅವರು ವಿಫಲ ಗೃಹ ಖಾತೆ ನಿರ್ವಹಣೆಗೆ ಹಾಗೂ ಬಿ.ಶ್ರೀರಾಮುಲು ಅವರ ಅಸಾಮಥ್ರ್ಯಕ್ಕೆ ಸಾಕ್ಷಿ' ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

`ವಂಚನೆ ಆರೋಪಿ ಯುವರಾಜಸ್ವಾಮಿಯಿಂದ ಶ್ರೀರಾಮುಲು ಅವರ ಖಾತೆಗೆ 18 ಲಕ್ಷ ರೂಪಾಯಿ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಅವ್ಯವಹಾರ ಶ್ರೀರಾಮುಲುರವರ ಅಧಿಕಾರ ದುರ್ಬಳಕೆ, ಭ್ರಷ್ಟಾಚಾರಕ್ಕೆ ತಳುಕು ಹಾಕಿಕೊಂಡಿದೆ. ವಂಚಕನೊಂದಿಗೆ ಅವ್ಯವಹಾರದಲ್ಲಿ ಬಾಗಿಯಾಗಿದ್ದವರನ್ನ ಡಿಸಿಎಂ ಮಾಡಲು ಹೊರಟಿದ್ದು ಬಿಜೆಪಿ ಭ್ರಷ್ಟತನಕ್ಕೆ ಸಾಕ್ಷಿ'

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ 

ವ್ಯಾಕ್ಸಿನ್ ಹಾಹಾಕಾರಕ್ಕೆ ಕೊನೆ ಎಂದು @narendramodiಅವರೇ?

ಕರೋನಾ 3ನೇ ಅಲೆಯ ಭೀತಿ ಇದ್ದರೂ ಲಸಿಕೆ ಅಭಿಯಾನಕ್ಕೆ ವೇಗ ನೀಡುವ ಬದಲಿಗೆ ಕುಂಠಿತಗೊಳಿಸಿದ್ದೇಕೆ @BJP4Karnataka?

ಇಷ್ಟು ದಿನ ಕಳೆದರೂ ಲಸಿಕೆ ಉತ್ಪಾದನೆ ಹೆಚ್ಚಿಸಿ, ಸಮರ್ಪಕ ಹಂಚಿಕೆ ಮಾಡಲಾಗದೆ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿವೆ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರಗಳು. pic.twitter.com/GKJMmu6pS0

— Karnataka Congress (@INCKarnataka) August 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X