Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಣಮಟ್ಟ ಸಮಸ್ಯೆ ಕೊವ್ಯಾಕ್ಸಿನ್ ಕೊರತೆಗೆ...

ಗುಣಮಟ್ಟ ಸಮಸ್ಯೆ ಕೊವ್ಯಾಕ್ಸಿನ್ ಕೊರತೆಗೆ ಕಾರಣ: ಎನ್.ಕೆ.ಅರೋರಾ

ವಾರ್ತಾಭಾರತಿವಾರ್ತಾಭಾರತಿ3 Aug 2021 10:41 AM IST
share
ಗುಣಮಟ್ಟ ಸಮಸ್ಯೆ ಕೊವ್ಯಾಕ್ಸಿನ್ ಕೊರತೆಗೆ ಕಾರಣ: ಎನ್.ಕೆ.ಅರೋರಾ

ಹೊಸದಿಲ್ಲಿ : ವರ್ಷಾಂತ್ಯದ ಒಳಗಾಗಿ ದೇಶದ ಎಲ್ಲ ವಯಸ್ಕರಿಗೆ ಕೋವಿಡ್-19 ಲಸಿಕೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಲಸಿಕೆ ಕೊರತೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಕೊವ್ಯಾಕ್ಸಿನ್ ಸರಬರಾಜಿನಲ್ಲಿ ಕೊರತೆ ಕಂಡುಬಂದಿದೆ. ಹೊಸದಾಗಿ ಆರಂಭವಾಗಿರುವ ಭಾರತ್ ಬಯೋಟೆಕ್‌ನ ಬೆಂಗಳೂರು ಘಟಕದಲ್ಲಿ ಉತ್ಪಾದನೆಯಾಗುತ್ತಿರುವ ಕೊವ್ಯಾಕ್ಸಿನ್ ಲಸಿಕೆಯ ಗುಣಮಟ್ಟ ಸಮಸ್ಯೆ ಇದಕ್ಕೆ ಮುಖ್ಯ ಕಾರಣ ಎಂದು ಉನ್ನತ ಸರ್ಕಾರಿ ಸಲಹೆಗಾರರೊಬ್ಬರು ಬಹಿರಂಗಪಡಿಸಿದ್ದಾರೆ.

ಕೊವ್ಯಾಕ್ಸಿನ್ ಉತ್ಪಾದನೆಯ ವೇಗ ಹೆಚ್ಚಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಆದರೆ ಹಿನ್ನಡೆಯಾಗಿರುವುದು ಜಗತ್ತಿನಲ್ಲೇ ಕಂಪೆನಿಯ ಅತಿದೊಡ್ಡ ಘಟಕ ಎನಿಸಿದ ಬೆಂಗಳೂರು ಘಟಕದಲ್ಲಿ ಉತ್ಪಾದನೆಯಾದ ಲಸಿಕೆಗಳ ಗುಣಮಟ್ಟದ ಕಾರಣದಿಂದ ಎಂದು ಎನ್‌ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಕೋವಿಡ್ ಕಾರ್ಯಪಡೆ ಸದಸ್ಯ ಎನ್.ಕೆ.ಅರೋರಾ ತಿಳಿಸಿದ್ದಾರೆ.

"ಲಸಿಕೆ ಉತ್ಪಾದನೆ ರಾಕೆಟ್ ವಿಜ್ಞಾನದಂತೆ ಕೊವ್ಯಾಕ್ಸಿನ್ ಉತ್ಪಾದನೆಯಲ್ಲಿ ತೀವ್ರ ಹೆಚ್ಚಳವನ್ನು ನಾವು ನಿರೀಕ್ಷಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ಅವರು ಹೊಸ ಘಟಕ ಆರಂಭಿಸಿದ್ದಾರೆ. ಒಟ್ಟು ಉತ್ಪಾದನೆ ಸಮನ್ವಯಗೊಳಿಸಲು ಮೂರು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಕೂಡಾ ಶ್ರಮಿಸುತ್ತಿವೆ. ಅಂತಿಮವಾಗಿ ನಾವು ಭಾರತ್ ಬಯೋಟೆಕ್‌ನಿಂದ 10-12 ಕೋಟಿ ಡೋಸ್ ನಿರೀಕ್ಷಿಸುತ್ತಿದ್ದೇವೆ ಎಂದು ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರೂ ಆಗಿರುವ ಅವರು ವಿವರಿಸಿದರು.

"ಬೆಂಗಳೂರು ಘಟಕದ ವಿಶ್ವದಲ್ಲೇ ಅತಿದೊಡ್ಡ ಲಸಿಕೆ ಉತ್ಪಾದನಾ ಕೇಂದ್ರಗಳಲ್ಲೊಂದು. ಆದರೆ ಇಲ್ಲಿ ಉತ್ಪಾದನೆಯಾದ ಮೊದಲ ಕೆಲ ಬ್ಯಾಚ್‌ಗಳ ಗುಣಮಟ್ಟ ಸಮರ್ಪಕವಾಗಿಲ್ಲ. ಅದು ಸೂಕ್ತ ಗುಣಮಟ್ಟದ್ದಾಗಿಲ್ಲ. ಆದರೆ ಹೊಸದಾಗಿ ಉತ್ಪಾದನೆಯಾಗಿರುವ 3 ಹಾಗೂ 4ನೇ ಬ್ಯಾಚ್‌ನ ಗುಣಮಟ್ಟ ಸುಧಾರಿಸಿದೆ. ಮುಂದಿನ ನಾಲ್ಕರಿಂದ ಆರು ವಾರಗಳಲ್ಲಿ ಲಸಿಕೆ ಉತ್ಪಾದನೆ ವೇಗ ಪಡೆಯಲಿದೆ" ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X