Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಗಾಸಸ್ : ಸುಪ್ರೀಂ ಕೋರ್ಟ್ ಮೊರೆ ಹೋದ...

ಪೆಗಾಸಸ್ : ಸುಪ್ರೀಂ ಕೋರ್ಟ್ ಮೊರೆ ಹೋದ ಬಾಧಿತ ಪತ್ರಕರ್ತರು

ವಾರ್ತಾಭಾರತಿವಾರ್ತಾಭಾರತಿ3 Aug 2021 1:49 PM IST
share
ಪೆಗಾಸಸ್ : ಸುಪ್ರೀಂ ಕೋರ್ಟ್ ಮೊರೆ ಹೋದ ಬಾಧಿತ ಪತ್ರಕರ್ತರು

ಹೊಸದಿಲ್ಲಿ : ಪೆಗಾಸಸ್ ಸ್ಪೈವೇರ್ ಬಳಸಿ ತಮ್ಮ ಫೋನ್‍ಗಳನ್ನು ಹ್ಯಾಕ್ ಮಾಡಲಾಗಿರುವುದು ಫೊರೆನ್ಸಿಕ್ ಪರಿಶೀಲನೆಯಿಂದ ದೃಢಪಟ್ಟಿದೆ ಎಂದು ಹೇಳಿರುವ ನಾಲ್ಕು ಪತ್ರಕರ್ತರಾದ ಪರಂಜೋಯ್ ಗುಹಾ ಥಾಕುರ್ತ, ಎಸ್ ಎನ್ ಎಂ ಅಬ್ದಿ, ಪ್ರೇಮ್ ಶಂಕರ್ ಝಾ, ರೂಪೇಶ್ ಕುಮಾರ್ ಸಿಂಗ್ ಹಾಗೂ ಹೋರಾಟಗಾರ್ತಿ ಇಪ್ಸಾ ಶತಾಕ್ಷಿ  ಸೋಮವಾರ ಸುಪ್ರೀಂ ಕೋರ್ಟಿನ ಕದ ತಟ್ಟಿದ್ದಾರೆ.

ರೂಪೇಶ್ ಕುಮಾರ್ ಹಾಗೂ ಇಪ್ಸಾ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದರೆ ಉಳಿದವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಐದು ಮಂದಿಯ ಅರ್ಜಿಗಳಲ್ಲೂ ಬೇಡಿಕೆ ಒಂದೇ ಆಗಿದೆ. ತಮ್ಮ ಮೇಲೆ ಪೆಗಾಸಸ್ ಸ್ಪೈವೇರ್ ಬಳಸಿ ಬೇಹುಗಾರಿಕೆ ನಡೆಸಲು ನೀಡಲಾದ ಅನುಮತಿ, ಆದೇಶ ಹಾಗೂ ಸಂಬಂಧಿತ ತನಿಖೆಯ ಎಲ್ಲಾ ವಿವರಗಳನ್ನೂ ಒದಗಿಸುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಬೇಕೆಂದು ಈ ಐದು ಮಂದಿ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಸರಕಾರಿ ಏಜನ್ಸಿಗಳು ತಮ್ಮ ಮೇಲೆ ನಡೆಸಿರುವ ಕಾನೂನುಬಾಹಿರ ಬೇಹುಗಾರಿಕೆಯು ಸಂವಿಧಾನದತ್ತ  ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದ್ದಾರೆ.

"ಭಾರತ ಸರಕಾರ ಅಥವಾ ತೃತೀಯ ಪಕ್ಷವೊಂದು ತಮ್ಮ ಮೇಲೆ ಬಹಳಷ್ಟು ಬೇಹುಗಾರಿಕೆ ನಡೆಸಿದೆ ಇದು ವ್ಯಕ್ತಿಯ ಖಾಸಗಿತನದ ಹಕ್ಕಿನ ಉಲ್ಲಂಘನೆಯೂ ಆಗಿದೆ. ಇದರಿಂದಾಗಿ ಸರಕಾರದ ತಪ್ಪುಗಳನ್ನು ಸಾಮಾಜಿಕ ಹೋರಾಟಗಾರರು  ಎತ್ತಿ ತೋರಿಸಲು ಹಿಂಜರಿಯಬಹುದು ಎಂದು ಅವರು ಹೇಳಿದ್ದಾರಲ್ಲದೆ ಸರಕಾರ ಅಥವಾ ಅದರ ಯಾವುದಾದರೂ ಏಜನ್ಸಿ ಪೆಗಾಸಸ್ ಸ್ಪೈವೇರ್ ಬಳಸುವುದು ಅಕ್ರಮ ಎಂದು ಸುಪ್ರೀಂ ಕೋರ್ಟ್ ಘೋಷಿಸಬೇಕೆಂದು ಆಗ್ರಹಿಸಿದ್ದಾರೆ.

ಪೆಗಾಸಸ್ ಸ್ಪೈವೇರ್‍ನಿಂದ ಬಾಧಿತರಾದವರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದು ಇದೇ ಮೊದಲ ಬಾರಿಯಾಗಿದೆ. ಇದಕ್ಕೂ ಮೊದಲು ಹಿರಿಯ ಪತ್ರಕರ್ತರಾದ ಎನ್ ರಾಮ್ ಹಾಗೂ ಶಶಿ ಕುಮಾರ್ ಅವರು ಪಿಐಎಲ್ ದಾಖಲಿಸಿ  ಪೆಗಾಸಸ್ ಸ್ಪೈವೇರ್ ದಾಳಿಗಳ ಕುರಿತು ಸುಪ್ರೀಂ ಕೋರ್ಟ್ ತನಿಖೆ ನಡೆಸಬೇಕೆಂದು ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X