Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭೆಯಲ್ಲಿ ನಿಲ್ಲದ ಪೆಗಾಸಸ್ ಗದ್ದಲ:...

ಲೋಕಸಭೆಯಲ್ಲಿ ನಿಲ್ಲದ ಪೆಗಾಸಸ್ ಗದ್ದಲ: ಪ್ರತಿಭಟನೆ ಮುಂದುವರಿಸಿದ ವಿಪಕ್ಷ ಸದಸ್ಯರು‌

ವಾರ್ತಾಭಾರತಿವಾರ್ತಾಭಾರತಿ3 Aug 2021 9:38 PM IST
share
ಲೋಕಸಭೆಯಲ್ಲಿ ನಿಲ್ಲದ ಪೆಗಾಸಸ್ ಗದ್ದಲ: ಪ್ರತಿಭಟನೆ ಮುಂದುವರಿಸಿದ ವಿಪಕ್ಷ ಸದಸ್ಯರು‌

ಹೊಸದಿಲ್ಲಿ, ಆ.3: ಪೆಗಾಸಸ್ ಹಗರಣ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿ ಸದನದಲ್ಲಿ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ ಮಂಗಳವಾರವೂ ಮುಂದುವರಿದಿದ್ದು, ಸದನವು ಗದ್ದಲದ ಗೂಡಾಯಿತು. ‌

ಈ ನಡುವೆ ಪ್ರತಿಪಕ್ಷ ಸದಸ್ಯರ ಪ್ರತಿಭಟನೆ, ಕೋಲಾಹಲಗಳ ನಡುವೆಯೇ ಲೋಕಸಭೆಯಲ್ಲಿ ಮಂಗಳವಾರ ಅವಶ್ಯಕ ರಕ್ಷಣಾ ಸೇವೆಗಳ ವಿಧೇಯಕ-2021ನ್ನು ಅಂಗೀಕರಿಸಲಾಯಿತು.

ಬೆಳಗ್ಗೆ 11:00 ಗಂಟೆಯ ವೇಳೆಗೆ ಸದನವು ಸಮಾವೇಶಗೊಳ್ಳುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸ್ಪೀಕರ್ ಪೀಠದ ಎದುರಿನ ಅಂಗಣಕ್ಕೆ ಧಾವಿಸಿ ಪೆಗಾಸಸ್ ಬೇಹುಗಾರಿಕೆ ಹಗರಣದ ತನಿಖೆಗೆ ಆಗ್ರಹಿಸಿದರು ಹಾಗೂ ವಿವಾದಾತ್ಮಕ ಕೃಷಿ ಕಾಯ್ದೆಗಳ ರದ್ದತಿಗೆ ಪಟ್ಟು ಹಿಡಿದರು.
 
ಪ್ರಶ್ನೋತ್ತರ ವೇಳೆಯಲ್ಲಿ ಕೃಷಿ ಹಾಗೂ ರೈತರ ಕಲ್ಯಾಣ ಯೋಜನೆಗಳ ಕುರಿತು ಚರ್ಚೆಯಾದಾಗ ಸ್ಪೀಕರ್ ಓಂ ಬಿಲಾರ್  ಅವರು ರೈತರ ಸಮಸ್ಯೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸದಸ್ಯರು ಚರ್ಚಿಸಬಹುದೆಂದು ತಿಳಿಸಿದರು.

ಆದಾಗ್ಯೂ ಅದನ್ನು ತಿರಸ್ಕರಿಸಿದ ಕಾಂಗ್ರೆಸ್, ಎಸ್ಪಿ ಮತ್ತಿತರ ಪಕ್ಷಗಳ ಸದಸ್ಯರು ಘೋಷಣೆ ಕೂಗುವುದನ್ನು ಮುಂದುವರಿಸಿದರು. ಗದ್ದಲದ ಮಧ್ಯೆಯೇ 40 ನಿಮಿಷಗಳ ಕಾಲ ಪ್ರಶ್ನೋತ್ತರ ಕಲಾಪವನ್ನು ನಡೆಸಿದ ಬಳಿಕ ಬಿರ್ಲಾ ಆವರು ಸದನವನ್ನು ಮಧ್ಯಾಹ್ನ 12:00ರವರೆಗೆ ಮುಂದೂಡಿದರು. ಮಧ್ಯಾಹ್ನದ ವೇಳೆಗೆ ಸದನವು ಮರುಕಲೆತಾಗ ಪ್ರತಿಪಕ್ಷ ಸಂಸದರು ಮತ್ತೆ ಪ್ರತಿಭಟನೆ ಮುಂದುವರಿಸಿದರು.

ಮಧ್ಯಾಹ್ನ 2:00 ಗಂಟೆಯ ವೇಳೆಗೆ ಸದನವು ಮರುಸಮಾವೇಶಗೊಳ್ಳುತ್ತಿದ್ದಂತೆಯೇ, ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನಾ ನಿರತ ಸಂಸದರನ್ನು ತಮ್ಮ ಆಸನಗಳಿಗೆ ಮರಳುವಂತೆ ಸೂಚಿಸಿದರು ಹಾಗೂ ಅವರಿಗೆ ಮಾತನಾಡಲು ಅವಕಾಶ ನೀಡುವುದಾಗಿ ತಿಳಿಸಿದರು. ಆದಾಗ್ಯೂ ಪ್ರತಿಪಕ್ಷ ಸದಸ್ಯರು ಪೆಗಾಸಸ್ ಫೋನ್ ಕದ್ದಾಲಿಕೆ ಪ್ರಕರಣ ಹಾಗೂ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು.
ಸದನದಲ್ಲಿ ಪ್ರತಿಪಕ್ಷ ಸದಸ್ಯರ ಗದ್ದಲದ ನಡುವೆಯೂ 2021ರ ಸಾಲಿನ ಅಗತ್ಯ ರಕ್ಷಣಾ ಸೇವೆಗಳ ವಿಧೇಯಕವನ್ನು ಅಂಗೀಕರಿಸಲಾಯಿತು. ಆನಂತ ಕಲಾಪವನ್ನು ಸಂಜೆ 4:00 ಗಂಟೆಯ ವೇಳೆಗೆ ಮುಂದೂಡಲಾಯಿತು.

ಸ್ಪೀಕರ್ ಆಸನದಲ್ಲಿದ್ದ ಹಿರಿಯ ಸಂಸದ ಭಾತೃಹರಿ ಮಹ್ತಾಬ್ ಅವರು ವಿವಿಧ ಸಚಿವಾಲಯಗಳಿಗೆ ಸಂಬಂಧಿಸಿದ ಕಡತನಗಳನ್ನು ಸದನದ ಮುಂದಿಡಲು ಅನುಮತಿಯಿತ್ತರು.

ಆಸನಗಳಿಗೆ ಮರಳುವಂತೆ ಮಹತಾಬ್ ಮಾಡಿದ ಮನವಿಗೆ ವಿಪಕ್ಷ ಸದಸ್ಯರು ಕಿವಿಗೊಡದೇ ಇದ್ದಾಗ 10 ನಿಮಿಷಗಳ ಕಲಾಪದ ಬಳಿಕ ಸದನವನ್ನು ಮಧ್ಯಾಹ್ನ 2:00 ಗಂಟೆಯವರೆಗೆ ಮುಂದೂಡಲಾಯಿತು. ಪೆಗಾಸಸ್ ಬೇಹುಗಾರಿಕೆ ಹಗರಣ ಹಾಗೂ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಪಕ್ಷ ಸದಸ್ಯರು  ಜುಲೈ 19ರಂದು ಮುಂಗಾರು ಅಧಿವೇಶನದ ಆರಂಭದಿಂದಲೂ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಬಹುತೇಕ ಕಲಾಪದ ಬಹುತೇಕ ಅವಧಿಯು ವ್ಯರ್ಥವಾಗಿ ಹೋಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X