Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರ್ಚಕನಿಂದ ದಲಿತ ಬಾಲಕಿಯ ಮೇಲೆ...

ಅರ್ಚಕನಿಂದ ದಲಿತ ಬಾಲಕಿಯ ಮೇಲೆ ಅತ್ಯಾಚಾರ: ಟ್ವಿಟರ್‌ ನಾದ್ಯಂತ ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ4 Aug 2021 9:59 PM IST
share
ಅರ್ಚಕನಿಂದ ದಲಿತ ಬಾಲಕಿಯ ಮೇಲೆ ಅತ್ಯಾಚಾರ: ಟ್ವಿಟರ್‌ ನಾದ್ಯಂತ ವ್ಯಾಪಕ ಆಕ್ರೋಶ

ಹೊಸದಿಲ್ಲಿ : ರಾಜಧಾನಿಯ ಕ್ಯಾಂಟೋನ್ಮೆಂಟ್ ಪ್ರದೇಶದಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿಯ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣದ ವಿರುದ್ಧ ವ್ಯಾಪಕ ಆಕ್ರೋಶ ಮೂಡಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಜನರು  ಆಗ್ರಹಿಸುತ್ತಿದ್ದಾರೆ. ಟ್ವಿಟ್ಟರ್ ನಲ್ಲಿ ದಲಿತ್‍ ಲೈವ್ಸ್ ಮ್ಯಾಟರ್ ಹ್ಯಾಶ್ ಟ್ಯಾಗ್ ಕೂಡ ಟ್ರೆಂಡಿಂಗ್ ಆಗಿದೆ.

ಕ್ಯಾಂಟೋನ್ಮೆಂಟ್ ಪ್ರದೇಶದ ನಂಗಲ್ ಗ್ರಾಮದಲ್ಲಿ ವಾಸಿಸುತ್ತಿದ್ದ ದಲಿತ ಬಾಲಕಿ ಹತ್ತಿರದ ಚಿತಾಗಾರದ ಕೂಲರ್‍ನಿಂದ ನೀರು ತರಲೆಂದು ಹೋಗಿದ್ದ ಸಂದರ್ಭ ಕಾಮಪಿಪಾಸುಗಳ ದಾಹಕ್ಕೆ ಬಲಿಯಾಗಿದ್ದಳು. ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಅವಸವಸರವಾಗಿ ಮಾಡಿದ್ದು ಹಲವರಿಗೆ ಉತ್ತರ ಪ್ರದೇಶದ ಹತ್ರಸ್ ಘಟನೆಯನ್ನು ನೆನಪಿಸಿತ್ತು.

ಸಫಾಯಿ ಕರ್ಮಚಾರಿ ಆಂದೋಲನ್‍ನ ಬೆಝ್ವಾಡ ವಿಲ್ಸನ್ ಅವರು ಟ್ವೀಟ್ ಮಾಡಿ "#ಹತ್ರಸ್ ಭೀಭತ್ಸತೆ ದಿಲ್ಲಿಯಲ್ಲಿ ಪುನರಾವರ್ತಿಸಿದೆ. ದಲಿತ ಬಾಲಕಿಯ ಮೇಲೆ ಸ್ಮಶಾನದಲ್ಲಿ ಅತ್ಯಾಚಾರಗೈದು ಅರ್ಚಕನೊಬ್ಬ ಕುಟುಂಬದ ಸಮ್ಮತಿಯಿಲ್ಲದೆ ಅಂತ್ಯಕ್ರಿಯೆ ನಡೆಸಿದ್ದಾನೆ. ಪೊಲೀಸರು ಎಂದಿನಂತೆ ಇದನ್ನು  ಮುಚ್ಚಿ ಹಾಕಲು ಯತ್ನಿಸಿದ್ದಾರೆ. ನಾವು ಇಂತಹ ಭಯಾನಕ ಅಪರಾಧಗಳಿಗೆ ಮೌನಪ್ರೇಕ್ಷಕರಾಗಿಯೇ ಉಳಿಯಲಿದ್ದೇವೆಯೇ?" ಎಂದು ಪ್ರಶ್ನಿಸಿದ್ದಾರೆ.

ದಿ ದಲಿತ್ ವಾಯ್ಸ್ ಎಂಬ ಟ್ವಿಟ್ಟರ್ ಹ್ಯಾಂಡಲ್ ಇರುವವರೊಬ್ಬರು ಟ್ವೀಟ್ ಮಾಡಿ, "ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದು  ನಂತರ ಅಪರಾಧಿಗಳನ್ನು ರಕ್ಷಿಸಲು ಬಲವಂತದಿಂದ ಅಂತ್ಯಕ್ರಿಯೆ ನಡೆಸಲಾಯಿತು, ಸಂತ್ರಸ್ತೆಯ ಕುಟುಂಬ ತನ್ನ ಹೇಳಿಕೆ ಬದಲಾಯಿಸುವಂತೆ ಪೊಲೀಸರು ರಾತ್ರಿಯಿಡೀ ಥಳಿಸಿದ್ದಾರೆ" ಎಂದು ಬರೆದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗಾಗಲೇ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದಾರೆ.

ದಿಲ್ಲಿ ಪೊಲೀಸರು ಚಿತಾಗಾರದ ಅರ್ಚಕ, 55 ವರ್ಷದ ರಾಧೇ ಶ್ಯಾಮ್  ಹಾಗೂ ಅಲ್ಲಿನ ಮೂವರು ಉದ್ಯೋಗಿಗಳಾದ ಸಲೀಂ, ಲಕ್ಷ್ಮೀ ನಾರಾಯಣ್ ಮತ್ತು ಕುಲದೀಪ್ ಅವರನ್ನು ಬಂಧಿಸಿದ್ದಾರೆ.

i still can’t believe that people like @_RavinderSingh_ who literally took the effort of posting this about the “death” of merit would not post a single tweet about the death of a dalit girl in the capital.

tum drama kar lo, hum insaaf ke liye ladenge.#DalitLivesMatter pic.twitter.com/0w7rz6Fs7I

— Agatha Srishtie (@SrishtyRanjan) August 4, 2021

9 year old girl raped and murdered in Delhi , PM , HM and CM all are silent !!

But my leader @RahulGandhi ji went to her parents and told them he is with them#JusticeForDelhiCanttGirl #Nirbhaya #DalitLivesMatter @priyankagandhi @AlankarSawai @vidyarthee @MahilaCongress pic.twitter.com/Llwobxz7Y0

— Danasari Anasuya (Seethakka) (@seethakkaMLA) August 4, 2021

#Attention A 9-year-old Dalit girl was gang-raped, murdered & then immediately forcibly burnt by the Pandit to save the culprits. The victim's family was beaten by the police the whole night, asking them to change their statements. #DalitLivesMatterpic.twitter.com/15TJsT8DSI

— The Dalit Voice (@ambedkariteIND) August 2, 2021

To be a poor man is harder but to be poor dalit in India is the very bottom of hardship.#dalitlivesmatter pic.twitter.com/c1TKASZWV0

— Tathagat (@tathagat_Budha) August 3, 2021

The only fault was that the victim was a dalit, the rapist was a soldier including Pandit, so she was raped and burnt alive.
#DalitLivesMatter
#हाथरस_के_बाद_दिल्ली_में_हैवानियत pic.twitter.com/c9RHlfVBG1

— Ambika (@Ambika91076173) August 2, 2021

#DalitLivesMatter
Those Snake Liberals/Cameleon Feminist who think, whats the role of caste has to do in crime should see this stats
Its no joke its the fucking reality, and these are those which are reported, lots of went unreported. pic.twitter.com/ORvBCmWhVN

— भूरेलाल (@dspbhure) August 4, 2021

We want justice for dalit girl#DalitLivesMatter #Dalit pic.twitter.com/wXWGVFqvg3

— Nitish Malwa (@nitish_malwa) August 4, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X