Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಗದ ಆ್ಯಂಬುಲೆನ್ಸ್: ಮಧ್ಯರಾತ್ರಿ ಕಾಡಿನ...

ಸಿಗದ ಆ್ಯಂಬುಲೆನ್ಸ್: ಮಧ್ಯರಾತ್ರಿ ಕಾಡಿನ ದಾರಿಯಾಗಿ ಜೋಕಾಲಿಯಲ್ಲಿ 8 ಕಿ.ಮೀ. ದೂರ ಮೃತದೇಹ ಹೊತ್ತೊಯ್ದ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ6 Aug 2021 2:09 PM IST
share
ಸಿಗದ ಆ್ಯಂಬುಲೆನ್ಸ್: ಮಧ್ಯರಾತ್ರಿ ಕಾಡಿನ ದಾರಿಯಾಗಿ ಜೋಕಾಲಿಯಲ್ಲಿ 8 ಕಿ.ಮೀ. ದೂರ ಮೃತದೇಹ ಹೊತ್ತೊಯ್ದ ಗ್ರಾಮಸ್ಥರು

ಚಾಮರಾಜನಗರ, ಆ.6: ಮಹಿಳೆಯೊಬ್ಬರು ಕೆಎಸ್ಸಾರ್ಟಿಸಿ ಬಸ್ಸಿನಿಂದ ಆಕಸ್ಮಿಕವಾಗಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಸಂಭವಿಸಿದೆ. ದುರಂತ ಸಾವು ಕಂಡ‌ ಮಹಿಳೆಯ ಮೃತದೇಹ ಸಾಗಾಟಕ್ಕೆ ಆ್ಯಂಬುಲೆನ್ಸ್ ಸೇವೆ ಸಿಗದ ಕಾರಣ ಗ್ರಾಮಸ್ಥರು ಜೋಕಾಲಿ ರಚಿಸಿ ಅದರಲ್ಲಿ ಮೃತದೇಹವನ್ನಿರಿಸಿ ತಡರಾತ್ರಿ ಕಾಡಿನ ದಾರಿಯಲ್ಲಿ ಸುಮಾರು 8 ಕಿ.ಮೀ. ದೂರ ಹೊತ್ತುಕೊಂಡೇ ಸಾಗಿಸಿರುವುದು ವರದಿಯಾಗಿದೆ.

ಬೆಟ್ಟದ ಹಳೆಯೂರು ಗ್ರಾಮದ ನಿವಾಸಿ ಕುಳ್ಳಮಾದಿ (50) ಮೃತಪಟ್ಟ ಮಹಿಳೆ. ಸಂಬಂಧಿಕರ ಮನೆಗೆ ಬಂದಿದ್ದ ಕುಳ್ಳಮಾದಿ ಅವರು ಮಹದೇಶ್ವರ ಬೆಟ್ಟದಿಂದ ಕೆಎಸ್ಸಾರ್ಟಿಸಿ ಬಸ್​ನಲ್ಲಿ ಗುರುವಾರ ಸಂಜೆ 4:30ಕ್ಕೆ ವಡಕೆಹಳ್ಳಕ್ಕೆ ಹೊರಟಿದ್ದರು. ಈ ಬಸ್​ ಮೈಸೂರು ಹಾಗೂ ಕೆ.ಆರ್.ಪೇಟೆ ಮಾರ್ಗದತ್ತ ಹೊರಟಿತ್ತು. ಬಸ್​ ಸಂಚರಿಸುತ್ತಿರುವಾಗಲೇ ವಾಂತಿ ಬರುತ್ತಿದೆ ಎಂದು ಕುಳ್ಳಮಾದಿ ಬಸ್​ನ ಬಾಗಿಲ ಬಳಿ ತೆರಳಿದ್ದಾಳೆ. ಬೆಟ್ಟದ ಶನೇಶ್ವರಸ್ವಾಮಿ ದೇವಸ್ಥಾನದ ತಿರುವಿನಲ್ಲಿ ಬಸ್​ನಿಂದ ಆಯತಪ್ಪಿ ಕೆಳಗೆ ಬಿದ್ದ ಕುಳ್ಳಮಾದಿ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಬಳಿಕ ಬಸ್ ಚಾಲಕ ಹಾಗೂ ಸಿಬ್ಬಂದಿ ಅದೇ ಬಸ್ಸಿನಲ್ಲಿ ಮೃತದೇಹವನ್ನು ಮಹದೇಶ್ವರಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದಿದ್ದಾರೆ. ಅಲ್ಲಿ ಮರಣೋತ್ತ ಪರೀಕ್ಷೆ ನಡೆಸಿದ ಆಸ್ಪತ್ರೆ ವೈದ್ಯರು ಮೃತದೇಹವನ್ನು ರಾತ್ರಿಯೇ  ಕುಟಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಕಾಂಡಚಿನ ಭಾಗದಲ್ಲಿ ಇರುವ ಹಳೇಯೂರು ಗ್ರಾಮಕ್ಕೆ ಮೃತದೇಹ ಕೊಂಡೊಯ್ಯಬೇಕಿದ್ದರಿಂದ 108 ಆ್ಯಂಬುಲೆನ್ಸ್ ಗೆ ಕರೆ ಮಾಡಿರೂ ಸೇವೆ ಲಭ್ಯವಾಗಿಲ್ಲ. ಪ್ರಾಥಮಿಕ ಆರೋಗ್ಯ ತುರ್ತು ವಾಹನ ಇದ್ದರೂ‌ ಚಾಲಕನಿರಲಿಲ್ಲ ಎನ್ನಲಾಗಿದೆ. ಕೊನೆಗೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಮೃತದೇಹವನ್ನು ಬಟ್ಟೆಯ ನೆನೆಯಲ್ಲಿ ಜೋಕಾಲಿ ಕಟ್ಟಿಕೊಂಡು ಹೆಗಲ ಮೇಲೆ ಹೊತ್ತು ರಾತ್ರಿ ಸುಮಾರು 8 ಕಿ.ಮೀ. ಕಾಲ್ನಡಿಗೆಯಲ್ಲೇ ಗ್ರಾಮ ತಲುಪಿದ್ದಾರೆ.

ಮಲೆಮಹದೇಶ್ವರ ಬೆಟ್ಟದ ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ಆ್ಯಂಬುಲೆನ್ಸ್​ ಇದ್ದರೂ ಸೇವೆ ಲಭ್ಯವಿಲ್ಲ ಎನ್ನುವ ಮೂಲಕ ಅಲ್ಲಿನ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X