Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜ.6ರ ದಾಳಿ ಅಧಿಕಾರಕ್ಕಾಗಿ ಭಯೋತ್ಪಾದಕರು...

ಜ.6ರ ದಾಳಿ ಅಧಿಕಾರಕ್ಕಾಗಿ ಭಯೋತ್ಪಾದಕರು ನಡೆಸಿದ ಹಿಂಸಾತ್ಮಕ ಪ್ರಯತ್ನವಾಗಿತ್ತು: ಜೊ ಬೈಡೆನ್

‌ಕ್ಯಾಪಿಟೊಲ್ ಹಿಲ್ ದಾಳಿ ಹಿಮ್ಮೆಟ್ಟಿಸಿದ ಪೊಲೀಸ್ ಸಿಬ್ಬಂದಿಗೆ ಶೌರ್ಯಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ6 Aug 2021 9:43 PM IST
share
ಜ.6ರ ದಾಳಿ ಅಧಿಕಾರಕ್ಕಾಗಿ ಭಯೋತ್ಪಾದಕರು ನಡೆಸಿದ ಹಿಂಸಾತ್ಮಕ ಪ್ರಯತ್ನವಾಗಿತ್ತು: ಜೊ ಬೈಡೆನ್

 ಹೊಸದಿಲ್ಲಿ,ಆ.5 : ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಜನವರಿ 6ರಂದು ಅಮೆರಿಕದ ಸಂಸತ್‌ಭನವನ ‘ಕ್ಯಾಪಿಟೊಲ್ ಹಿಲ್’ ಮೇಲೆ ನಡೆಸಿದ ದಾಳಿಯು, ಅಮೆರಿಕದ ಜನತೆಯ ಇಚ್ಛೆಯನ್ನು ಬುಡಮೇಲುಗೊಳಿಸುವ ಉದ್ದೇಶದಿಂದ ‘‘ಭಯೋ ತ್ಪಾದಕರು’’ ನಡೆಸಿದ ದಂಗೆಯಾಗಿತ್ತು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುರುವಾರ ಹೇಳಿದ್ದಾರೆ.

 
ಸಂಸತ್‌ಭವನದ ಮೇಲೆ ನಡೆದ ದಾಳಿಯನ್ನು ಎದುರಿಸಿದ ಕ್ಯಾಪಿಟಲ್ ಹಿಲ್ ಹಾಗೂ ವಾಶಿಂಗ್ಟನ್‌ ಡಿಸಿ ಹಾಗೂ ಮೆಟ್ರೋಪಾಲಿಟನ್ ಪೊಲೀಸರಿಗೆ ಶೌರ್ಯಪ್ರಶಸ್ತಿ ನೀಡುವ ವಿಧೇಯಕಕ್ಕೆ ಸಹಿಹಾಕಿ ಮಾತನಾಡುತ್ತಿದ್ದ ಅವರು ನನ್ನ ಸಹ ಅಮೆರಿಕನ್ನರೇ ಇದೆಲ್ಲಾ ಯಾವುದರ ಕುರಿತಾಗಿದೆ ಎಂಬುದನ್ನು ನೆನಪಿಸಿಕೊಳ್ಳೋಣ ಎಂದು ಬೈಡೆನ್ ಕ್ಯಾಪಿಟೊಲ್ ಹಿಲ್ ಘಟನೆಯನ್ನು ಪ್ರಸ್ತಾಪಿಸುತ್ತಾ ತಿಳಿಸಿದರು.
 
‘‘ಅಮೆರಿಕದ ಜನತೆಯ ಇಚ್ಛೆಯನ್ನು ಬುಡಮೇಲು ಗೊಳಿಸುವ, ಎಷ್ಟೇ ಬೆಲೆತೆತ್ತಾದರೂ ಅಧಿಕಾರ ವಶಪಡಿಸಿಕೊಳ್ಳುವ ಮತ್ತು ಕ್ರೂರವಾದ ಶಕ್ತಿಯನ್ನು ಬಳಸಿ ಮತಪತ್ರಗಳನ್ನು ಪಲ್ಲಟಗೊಳಿಸುವ ಹಿಂಸಾತ್ಮಕ ಪ್ರಯತ್ತ ಇದಾಗಿತ್ತು. ಇದರ ಉದ್ದೇಶ ನಿರ್ಮಾಣವಲ್ಲ, ನಾಶಪಡಿಸುವುದಾಗಿತ್ತು. ಪ್ರಜಾಪ್ರಭುತ್ವವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಅದು ಇದ್ದಲ್ಲಿ ಎಲ್ಲವೂ ಇದ್ದಂತೆ’’ ಎಂದು ಬೈಡೆನ್ ಮಾರ್ಮಿಕವಾಗಿ ಹೇಳಿದರು.
     
ಕ್ಯಾಪಿಟಲ್ ಹಿಲ್ ದಾಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ ಪೊಲೀಸ್ ಅಧಿಕಾರಿಗಳಿಗೆ ಶೌರ್ಯ ಪುರಸ್ಕಾರ ಪ್ರದಾನ ಮಾಡುವ ವಿಧೇಯಕಕ್ಕೆ ಸಹಿಹಾಕಿದರು. ಶ್ವೇತಭವನದ ರೋಸ್‌ಗಾರ್ಡನ್‌ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಸಹಿಹಾಕಿದರು.
 
ಬೈಡೆನ್ ಅವರ ಚುನಾವಣಾ ಗೆಲುವಿನ ಪ್ರಮಾಣೀಕರಣ ಸಮಾರಂಭಕ್ಕೆ ಅಡ್ಡಿಪಡಿಸುವುದಕ್ಕಾಗಿ ಜನವರಿ 6ರಂದು ಟ್ರಂಪ್ ಬೆಂಬಲಿಗರ ಉದ್ರಿಕ್ತ ಗುಂಪೊಂದು ಕ್ಯಾಪಿಯೊಟಲ್ ಹಿಲ್‌ನಲ್ಲಿ ದಾಂಧಳೆ ನಡೆಸಿದಾಗ ನಡೆದ ಘರ್ಷಣೆಯಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳು , ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ನಾಲ್ವರು ಪೊಲೀಸ್ ಅಧಿಕಾರಿಗಳು ಹೇಳಿಕೆ ನೀಡಿ,ಕ್ಯಾಪಿಟಲ್ ಹಿಲ್ ದಾಳಿಯು ತಮ್ಮ ಮನಸ್ಸು ಹಾಗೂ ದೇಹದ ಮೇಲೆ ಮಾಸದಂತಹ ಗಾಯಗಳನ್ನುಂಟು ಮಾಡಿವೆ ಎಂದು ಹೇಳಿದ್ದರು.
 
‘ಕಾಂಗ್ರೆಶನಲ್ ಚಿನ್ನದ ಪದಕ’ಗಳನ್ನು ಪ್ರದಾನ ಮಾಡುವ ಕಾನೂನಿಗೆ ಸಹಿಹಾಕಿದ ಪೆನ್ನನ್ನು ಕ್ಯಾಪಿಟೊಲ್ ಹಿಲ್ ಘರ್ಷಣೆಯಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿ ವಿಲಿಯಂ ಇವಾನ್ಸ್ ಅವರ ಪುತ್ರಿ ಅಬಿಗೈಲ್ ಇವಾನ್ಸ್ ಅವರ ಪುತ್ರಿಗೆ ಹಸ್ತಾಂತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X