Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕುಂದುಝ್ ನಗರ ತಾಲಿಬಾನ್ ವಶಕ್ಕೆ

ಕುಂದುಝ್ ನಗರ ತಾಲಿಬಾನ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ9 Aug 2021 11:24 PM IST
share

ಕಾಬೂಲ್, ಆ.9: ಅಪಘಾನಿಸ್ತಾನದ ಪ್ರಮುಖ ನಗರ ಕುಂದುಝ್ ನಗರವನ್ನು ತೀವ್ರ ಸಂಘರ್ಷದ ಬಳಿಕ ತಾಲಿಬಾನ್ಗಳು ವಶಪಡಿಸಿಕೊಂಡಿರುವುದಾಗಿ ಅಧಿಕೃತ ಮೂಲಗಳು ಹೇಳಿವೆ.

ಮಹಿಳೆಯರು, ಮಕ್ಕಳ ಸಹಿತ 14 ಮೃತದೇಹಗಳನ್ನು , 30ಕ್ಕೂ ಅಧಿಕ ಗಾಯಗೊಂಡವರನ್ನು ನಗರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಕುಂದುಝ್ ನಗರದ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಕುಂದುಝ್ ನಗರದ ಎಲ್ಲಾ ಸರಕಾರಿ ಕಚೇರಿಗಳು, ಕಟ್ಟಡಗಳು ಈಗ ತಾಲಿಬಾನ್ ನಿಯಂತ್ರಣದಲ್ಲಿದ್ದು, ಕಟ್ಟಡಗಳ ಮೇಲೆ ತಾಲಿಬಾನ್ ಧ್ವಜ ಹಾರಿಸಲಾಗಿದೆ. ಕುಂದುಝ್ ವಿಮಾನನಿಲ್ದಾಣದಲ್ಲಿರುವ ಸೇನಾ ನೆಲೆ ಹೊರತುಪಡಿಸಿ ಸಂಪೂರ್ಣ ನಗರದ ಮೇಲೆ ತಾಲಿಬಾನ್ ಹಿಡಿತ ಸಾಧಿಸಿದೆ ಎಂದು ಕುಂದುಝ್ ಪ್ರಾಂತ್ಯದ ಸಂಸದ ಅಮ್ರುದ್ದೀನ್ ವಾಲಿ ಹೇಳಿರುವುದಾಗಿ ಸುದ್ಧಿಸಂಸ್ಥೆ ವರದಿ ಮಾಡಿದೆ.

ಕುಂದುಝ್ ನಗರ ಪತನವಾಗಿರುವುದನ್ನು ಸರಕಾರ ನಿರಾಕರಿಸುತ್ತಿದೆ. ಆದರೆ ತಾಲಿಬಾನ್ ಯೋಧರು ನಗರದೆಲ್ಲೆಡೆ ಸಂಚರಿಸುತ್ತಿದ್ದಾರೆ. ನಗರದಲ್ಲಿ ಅರಾಜಕತೆಯ ಪರಿಸ್ಥಿತಿ ನೆಲೆಸಿದ್ದು ಮನೆ, ಅಂಗಡಿ, ಕಚೇರಿ, ಮಾರುಕಟ್ಟೆಗಳಲ್ಲಿ ಬೆಂಕಿಯ ಹೊಗೆ ಇನ್ನೂ ಕಾಣಿಸುತ್ತಿದೆ. ಸ್ಥಳೀಯರು ಸುರಕ್ಷಿತ ಸ್ಥಳಕ್ಕೆ ಪಲಾಯನ ಮಾಡುತ್ತಿದ್ದಾರೆ ಎಂದು ಸ್ಥಳೀಯ ಪತ್ರಕರ್ತರೊಬ್ಬರು ವರದಿ ಮಾಡಿದ್ದಾರೆ. ಸುಮಾರು 2,70,000 ಜನಸಂಖ್ಯೆ ಇರುವ ಕುಂದುಝ್ ಪಟ್ಟಣ ಅಪಘಾನಿಸ್ತಾನದ ಪ್ರಾಕೃತಿಕ ಖನಿಜ ಸಂಪತ್ತಿನ ನೆಲೆಯಾಗಿರುವ ಉತ್ತರದ ಭಾಗಕ್ಕೆ ಹೆಬ್ಬಾಗಿಲಿನಂತಿದೆ.

 ಅಪಘಾನ್ ಕಮಾಂಡೋಗಳು ಹಾಗೂ ಸೇನೆ ಸಂಘಟಿತ ಹೋರಾಟ ನಡೆಸುತ್ತಿದ್ದು ಶತ್ರುಗಳನ್ನು ಹಿಮ್ಮೆಟ್ಟಿಸಲು ದೃಢ ಸಂಕಲ್ಪ ಮಾಡಲಾಗಿದೆ ಎಂದು ಅಪಘಾನ್ನ ಆಂತರಿಕ ಸಚಿವಾಲಯ ಹೇಳಿದೆ. ಆದರೆ, ಕುಂದುಝ್ ಮೇಲೆ ನಿಯಂತ್ರಣ ಸಾಧಿಸಿದ ಕೆಲವೇ ಗಂಟೆಗಳಲ್ಲಿ ತಾಲಿಬಾನ್ ಪಡೆಗಳು ಉತ್ತರದ ಮತ್ತೊಂದು ಪ್ರಾಂತೀಯ ರಾಜಧಾನಿ ಸರ್-ಎ-ಪುಲ್ನಲ್ಲೂ ಮುನ್ನಡೆ ಸಾಧಿಸಿದೆ ಎಂದು ಮೂಲಗಳು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X