Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನಗೆ ಸಚಿವ ಸ್ಥಾನ ತಪ್ಪಿಸಿದವರ ಹೆಸರು...

ನನಗೆ ಸಚಿವ ಸ್ಥಾನ ತಪ್ಪಿಸಿದವರ ಹೆಸರು ನನಗೆ ಮಾತ್ರ ಗೊತ್ತಿರಬೇಕು: ಶಾಸಕ ಎಸ್.ಎ.ರಾಮದಾಸ್

ವಾರ್ತಾಭಾರತಿವಾರ್ತಾಭಾರತಿ10 Aug 2021 10:03 PM IST
share
ನನಗೆ ಸಚಿವ ಸ್ಥಾನ ತಪ್ಪಿಸಿದವರ  ಹೆಸರು ನನಗೆ ಮಾತ್ರ ಗೊತ್ತಿರಬೇಕು: ಶಾಸಕ ಎಸ್.ಎ.ರಾಮದಾಸ್

ಮೈಸೂರು,ಆ.10: 'ಸಚಿವ ಸ್ಥಾನದ ಮೇಲೆ ನನಗೂ ಕೂಡ ಆಸೆ ಇತ್ತು. ಆದರೆ ಅದು ಕೈ ತಪ್ಪಿತು. ಸಚಿವ ಸ್ಥಾನವನ್ನು ತಪ್ಪಿಸಿದವರು ನನ್ನ ಲವರ್. ಅವರ ಹೆಸರು ನನಗೆ ಮಾತ್ರ ಗೊತ್ತಿರಬೇಕು. ಅವರಿಗೆ ಈಗಾಗಲೇ ನಾನು ಅಭಿನಂದನೆ ಸಲ್ಲಿಸಿದ್ದೇನೆ' ಎಂದು ಶಾಸಕ ಎಸ್.ಎ. ರಾಮದಾಸ್ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ನಾನು ಯಾವತ್ತೂ ಭಾರತೀಯ ಜನತಾ ಪಕ್ಷದಲ್ಲಿ ಟಿಕೇಟ್ ಕೊಡಿ, ಸಚಿವ ಸ್ಥಾನ  ಕೊಡಿ  ಎಂದು  ಕೇಳಿದವನಲ್ಲ. ಈಗಲೂ ನನಗೆ ಕೇಳೋದಕ್ಕೆ ಏನೂ ಇಲ್ಲ ಎಂದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮೈಸೂರು ಜಿಲ್ಲೆಯಲ್ಲಿ  ಐದು ಜನ ಮಂತ್ರಿಗಳಿದ್ದರು, ಜೆಡಿಎಸ್ ಅಧಿಕಾರಕ್ಕೆ ಬಂದಾಗಲೂ ಐದು ಜನ ಮಂತ್ರಿಗಳಿದ್ದರು, ಭಾರತೀಯ ಜನತಾ ಪಕ್ಷ ಬಂದಾಗ ಮಾತ್ರ ಎಲ್ಲೋ ಒಂದು ಕಡೆ ಅರ್ಹತೆಯ ಬಗ್ಗೆ ಜನರು ಮಾತನಾಡುತ್ತಿದ್ದಾರೆ' ಎಂದು ಬೇಸರ ವ್ಯಕ್ತಪಡಿಸಿದರು. 

'ನಾನೆಲ್ಲೂ ನನಗೆ ಮಂತ್ರಿ ಸ್ಥಾನ ಕೊಟ್ಟಿಲ್ಲವೆಂದು ದುಃಖದಿಂದ ಹೇಳಿಲ್ಲ, ನಗುತ್ತಲೇ ಹೇಳಿದೆ. ಯಡಿಯೂರಪ್ಪನವರು ಮಂತ್ರಿ ಸ್ಥಾನವನ್ನು ಕೊಟ್ಟಿದ್ದೇವಪ್ಪಾ ಚೆನ್ನಾಗಿ ಕೆಲಸ ಮಾಡು ಎಂದಿದ್ದರು. ಅವರದ್ದು ತಂದೆಯ ಸ್ಥಾನ. ಹಾಗೆ ಇವತ್ತು ಪಕ್ಷದ ಅಧ್ಯಕ್ಷರು ಕೂಡ ನೀವು ಅನುಭವದಲ್ಲಿ ಹಿರಿಯರಿದ್ದೀರಿ, ಪಕ್ಷ ನಿಷ್ಠೆ ವಿಚಾರದಲ್ಲೂ ಮೊದಲ ಸ್ಥಾನದಲ್ಲಿದ್ದೀರಿ ಎಂದಿದ್ದರು. ನಿಮ್ಮನ್ನು ಸೂಚನೆ ಮಾಡಿದ್ದೇವೆ ಆಗತ್ತೆ ಎಂದಿದ್ದರು. ಎಲ್ಲರೂ ಹೇಳಿದ್ದರು. ಪಟ್ಟಿಯಲ್ಲಿತ್ತು. ಆದರೆ ಕೊನೆ ಕ್ಷಣದಲ್ಲಿ ಬದಲಾವಣೆಯಾಗಿದೆ. ಆದರೆ ಕೊನೆಯ ಕ್ಷಣದಲ್ಲಿ ಫೋನ್ ಕರೆ ಮಾಡಿ ಸಿಗದಂತೆ ಮಾಡಿದರು. ಹಾಗಾಗಿಯೇ ಅವರು ನನ್ನ ಲವರ್ ಅಂತ ಹೇಳಿದ್ದು, ಅವರ ಹೆಸರನ್ನು ಬಹಿರಂಗಪಡಿಸಲ್ಲ' ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X