Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೋವಿಡ್ ಗೆ ಓರ್ವ ಬಲಿ, 130...

ಉಡುಪಿ: ಕೋವಿಡ್ ಗೆ ಓರ್ವ ಬಲಿ, 130 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ11 Aug 2021 8:56 PM IST
share
ಉಡುಪಿ: ಕೋವಿಡ್ ಗೆ ಓರ್ವ ಬಲಿ, 130 ಮಂದಿಗೆ ಕೊರೋನ ಪಾಸಿಟಿವ್

ಉಡುಪಿ, ಆ.11: ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ ಓರ್ವ ಹಿರಿಯ ನಾಗರಿಕರು ಬಲಿಯಾದರೆ, ಒಟ್ಟು 130 ಮಂದಿಯಲ್ಲಿ ಸೋಂಕು ಕಾಣಿಸಿ ಕೊಂಡಿದೆ. ದಿನದಲ್ಲಿ 166 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1205ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಕುಂದಾಪುರದ 72 ವರ್ಷ ಪ್ರಾಯದ ಹಿರಿಯ ನಾಗರಿಕರು ಮಂಗಳವಾರ ಸೋಂಕಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿನ ಗುಣಲಕ್ಷಣದೊಂದಿಗೆ ತೀವ್ರ ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಬಳಲುತಿದ್ದ ಇವರು ರಕ್ತದೊತ್ತಡ ಹಾಗೂ ಮಧುಮೇಹ ಕ್ಕಾಗಿ ಆ.3ಕ್ಕೆ ಚಿಕಿತ್ಸೆಗೆ ದಾಖಲಾಗಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 430ಕ್ಕೇರಿದೆ.

ಬುಧವಾರ ಕೊರೋನ ಸೋಂಕು ದೃಢಪಟ್ಟ 130 ಮಂದಿಯಲ್ಲಿ 56 ಮಂದಿ ಪುರುಷರು ಹಾಗೂ 74 ಮಂದಿ ಮಹಿಳೆಯರು. ಪಾಸಿಟಿವ್ ಬಂದವ ರಲ್ಲಿ 63 ಮಂದಿ ಉಡುಪಿ ತಾಲೂಕು, 36ಮಂದಿ ಕುಂದಾಪುರ, 30 ಮಂದಿ ಕಾರ್ಕಳ ತಾಲೂಕು ಹಾಗೂ ಒಬ್ಬರು ಹೊರಜಿಲ್ಲೆಯವರು. ಇಂದು ಪಾಸಿಟಿವ್ ಬಂದವರಲ್ಲಿ 17 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 113 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಮಂಗಳವಾರ ಒಟ್ಟು 166 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 69,531ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 6557 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 71,166ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,29,895 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಇಂದು ಸಹ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಬ್ಲ್ಯಾಕ್ ಫಂಗಸ್ ಸೋಂಕು ಇರುವ ರೋಗಿ ಪತ್ತೆಯಾಗಿಲ್ಲ. ಸದ್ಯ ಹೊರಜಿಲ್ಲೆಗಳ ಏಳು ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.

14,666 ಮಂದಿಗೆ ಲಸಿಕೆ:  ಉಡುಪಿ ಜಿಲ್ಲೆಯಲ್ಲಿ ಇಂದು 14,666 ಮಂದಿಗೆ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಇವುಗಳಲ್ಲಿ 10,503 ಮಂದಿಗೆ ಮೊದಲ ಡೋಸ್ ಹಾಗೂ 4163 ಮಂದಿಗೆ ಎರಡನೇ ಡೋಸ್‌ನ್ನು ನೀಡಲಾ ಗಿದೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

18ರಿಂದ 44ವರ್ಷದೊಳಗಿನ 7979 ಮಂದಿ ಮೊದಲ ಹಾಗೂ 2080 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 2523 ಮಂದಿಗೆ ಮೊದಲ ಹಾಗೂ 2079 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾ ಗಿದೆ. ಉಳಿದಂತೆ ಮೂವರು ಆರೋಗ್ಯ ಕಾರ್ಯ ಕರ್ತರು ಹಾಗೂ ಇಬ್ಬರು ಮುಂಚೂಣಿ ಕಾರ್ಯಕರ್ತರೂ ಲಸಿಕೆಯನ್ನು ಪಡೆದಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,58,278 ಮಂದಿಗೆ ಮೊದಲ ಡೋಸ್ ಹಾಗೂ 2,02,770 ಮಂದಿಗೆ ಎರಡನೇ ಡೋಸ್ ಲಸಿಕೆ ಯನ್ನು ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X