Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೋಕ್ಸೊ: ವಯೋಮಿತಿ ಇಳಿಕೆಗೆ ಒತ್ತಡ...

ಪೋಕ್ಸೊ: ವಯೋಮಿತಿ ಇಳಿಕೆಗೆ ಒತ್ತಡ ಹೇರದಿರಲು ಸಂಸದೀಯ ಸಮಿತಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ12 Aug 2021 12:55 AM IST
share

ಹೊಸದಿಲ್ಲಿ: ಪೋಕ್ಸೊ ಕಾಯ್ದೆ ಅಡಿಯ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಯೋಮಿತಿಯನ್ನು 18 ವರ್ಷದಿಂದ 16 ವರ್ಷಕ್ಕೆ ಇಳಿಸಲು ಒತ್ತಡ ಹೇರದಿರಲು ಸಂಸದೀಯ ಸಮಿತಿ ನಿರ್ಧರಿಸಿದೆ.

18 ವರ್ಷದ ಒಳಗಿನ ವಯೋಮಾನದವರು ಮಾಡುವ ಹೀನಾಯ ಅಪರಾಧಗಳಿಗೆ ಶಿಕ್ಷೆ ವಿಧಿಸಲು ಈಗಿರುವ ಕಾನೂನುಗಳೇ ಸಾಕು ಎಂದು ಸರಕಾರ ಪ್ರತಿಪಾದಿಸಿದ ನಂತರ ಸಮಿತಿ ಈ ನಿರ್ಧಾರ ತೆಗೆದುಕೊಂಡಿದೆ.

ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ, ಪೋಕ್ಸೊ ಕಾಯ್ದೆಯಡಿ ದೊಡ್ಡ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾದರೂ ಕಾಯ್ದೆಯನ್ನು ಅನ್ವಯಿಸಲು ಸಾಧ್ಯವಾಗದ ವಯಸ್ಸಿನ ಆರೋಪಿಗಳು ಹಲವು ಪ್ರಕರಣಗಳಲ್ಲಿ ಇದ್ದಾರೆ ಎಂದು ಹೇಳಿತ್ತು. ಅಪ್ರಾಪ್ತ ವಯಸ್ಸಿನ ಮಕ್ಕಳು ಮಾಡುವ ಅಪರಾಧಗಳನ್ನು ಈ ಹಂತದಲ್ಲಿ ನಿಯಂತ್ರಿಸದೇ ಇದ್ದರೆ, ಅವರು ಇನ್ನಷ್ಟು ಗಂಭೀರ ಹಾಗೂ ಹೀನಾಯ ಅಪರಾಧ ಎಸಗುವ ಸಾಧ್ಯತೆ ಇದೆ. ಆದುದರಿಂದ ಈ ನಿಯಮವನ್ನು ಮರು ಪರಿಶೀಲಿಸುವ ಅಗತ್ಯತೆ ಇದೆ ಎಂದು ಸಮಿತಿ ಹೇಳಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಪೋಕ್ಸೊ ಅಡಿಯ ಅಪರಾಧದ ಆರೋಪಿ ಮಕ್ಕಳಿಗೆ ಪುನಶ್ಚೇತನ ನ್ಯಾಯದ ತತ್ವ ಆಧಾರವಾಗಿರುವ ಜೆಜೆ ಕಾಯ್ದೆ-2015ರ ನಿಯಮದ ಅಡಿಯಲ್ಲಿ ರಕ್ಷಣೆಯಿದೆ. ಜೆಜೆ ಕಾಯ್ದೆ-2015 ಕಾನೂನಿನೊಂದಿಗೆ ಮಕ್ಕಳ ಘರ್ಷಣೆಯ ಕುರಿತು ನಿರ್ಧರಿಸಲು ಬಾಲ ನ್ಯಾಯ ಮಂಡಳಿಗೆ ಅವಕಾಶ ನೀಡುತ್ತದೆ. ಅದು ಮಕ್ಕಳು ಮಾಡುವ ಅಪರಾಧವನ್ನು ಸಣ್ಣ, ಗಂಭೀರ, ಹೀನಾಯ ಅಪರಾಧ ಎಂದು ವಿಂಗಡಿಸುತ್ತದೆ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X