ಉಳ್ಳಾಲದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮನವಿ
![ಉಳ್ಳಾಲದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮನವಿ ಉಳ್ಳಾಲದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮನವಿ](https://www.varthabharati.in/sites/default/files/images/articles/2021/08/12/302290-1628747916.jpg)
ಉಳ್ಳಾಲ: ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಉಳ್ಳಾಲದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ಖಂಡನೀಯವಾಗಿದ್ದು, ಕೋವಿಡ್ ಸಮಯದಲ್ಲಿ ಜನಜಾಗೃತಿ ಹೆಸರಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಉಳ್ಳಾಲ ನಗರಸಭಾ ಮಾಜಿ ಸದಸ್ಯ ಮುಸ್ತಫಾ ಉಳ್ಳಾಲ ಮತ್ತು ತಂಡ ಉಳ್ಳಾಲ ಪೊಲೀಸ್ ಠಾಣೆಗೆ ಮನವಿ ನೀಡಿದರು.
ಈ ಸಂದರ್ಭ ಮೋನಾಕ ಕೋಟೆಪುರ, ಅಬ್ದುಲ್ ರಹ್ಮಾನ್ ಮೇಲಂಗಡಿ, ನಝೀರ್ ಕೋಡಿ, ರಫೀಕ್ ಮೇಲಂಗಡಿ, ನಝೀರ್ ಬಾರ್ಲಿ ಉಪಸ್ಥಿತರಿದ್ದರು.
Next Story