Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಮೇಕೆದಾಟು ಯೋಜನೆ’ ರಾಜಕೀಯ ದುರ್ಬಳಕೆ...

‘ಮೇಕೆದಾಟು ಯೋಜನೆ’ ರಾಜಕೀಯ ದುರ್ಬಳಕೆ ಸಲ್ಲದು: ಬಿಜೆಪಿ ಮುಖಂಡ ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ12 Aug 2021 7:10 PM IST
share
‘ಮೇಕೆದಾಟು ಯೋಜನೆ’ ರಾಜಕೀಯ ದುರ್ಬಳಕೆ ಸಲ್ಲದು: ಬಿಜೆಪಿ ಮುಖಂಡ ಸಿ.ಟಿ.ರವಿ

ಬೆಂಗಳೂರು, ಆ.12: ಮೇಕೆದಾಟು ಯೋಜನೆಯನ್ನು ವಾಸ್ತವಿಕ ನೆಲೆಯಲ್ಲಿ ನೋಡಬೇಕು. ರಾಜಕೀಯವಾಗಿ ಯಾವುದೇ ಪಕ್ಷ ಇದರ ದುರ್ಬಳಕೆ ಮಾಡಬಾರದು. ಎರಡು ದೇಶಗಳ ನೀರಿನ ಹಂಚಿಕೆ ಸುಗಮವಾಗಿ ನಡೆಯುತ್ತದೆ. ಎರಡು ರಾಜ್ಯಗಳ ನಡುವಿನ ನೀರಿನ ಹಂಚಿಕೆ, ಅದರಲ್ಲೂ ಕುಡಿಯುವ ನೀರಿನ ಹಂಚಿಕೆಯ ಸಮಸ್ಯೆ ಪರಿಹಾರ ಕಷ್ಟವೇನಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

ಗುರುವಾರ ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಹೊರಗಿನಿಂದ ಬಂದ ಶೇ.72ರಷ್ಟು ಜನ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಶೇ.70ಕ್ಕಿಂತ ಹೆಚ್ಚು ಜನ ಮಹಾರಾಷ್ಟ್ರದಿಂದ ಹೊರಗಿನವರು ಮುಂಬೈಯಲ್ಲೂ ವಾಸವಿದ್ದಾರೆ. ಚೆನ್ನೈಯಲ್ಲಿ ಶೇ.50ಕ್ಕೂ ಹೆಚ್ಚು ಹೊರರಾಜ್ಯಗಳ ಜನರು ನೆಲೆಸಿದ್ದಾರೆ. ಕುಡಿಯುವ ನೀರಿನ ವಿಚಾರವನ್ನು ಎರಡು ರಾಜ್ಯಗಳ ನಡುವಿನ ಸಂಘರ್ಷ ಎಂಬಂತೆ ಭಾವನಾತ್ಮಕವಾಗಿ ನೋಡಬಾರದು. ಅದನ್ನು ವಾಸ್ತವಿಕ ನೆಲೆಯಲ್ಲಿ ನೋಡಬೇಕು ಎಂದು ಅಭಿಪ್ರಾಯಪಟ್ಟರು.

ಕುಡಿಯುವ ನೀರು ಎಲ್ಲರಿಗೂ ಅವಶ್ಯಕ. ಈ ವಿಷಯದಲ್ಲಿ ರಾಜಕಾರಣ ಸಲ್ಲದು. ಬೆಂಗಳೂರಿನಲ್ಲಿ ಶೇ.15 ರಿಂದ 16 ಮಂದಿ ತಮಿಳುನಾಡಿನಿಂದ ಬಂದವರು ಇದ್ದಾರೆ. ಅವರಿಗೆ ಕುಡಿಯುವ ನೀರು ಕೊಡುವುದಿಲ್ಲ ಎನ್ನಲಾದೀತೆ? ಈ ನೆಲೆಗಟ್ಟಿನಲ್ಲಿ ವಿಷಯ ಮನವರಿಕೆ ಮಾಡಬೇಕು. ಕುಡಿಯುವ ನೀರಿನ ವಿಚಾರದಲ್ಲಿ ಬೆಂಕಿ ಹಚ್ಚುವ ರಾಜಕಾರಣಕ್ಕೆ ಅವಕಾಶವಿಲ್ಲ. ಇದು ಸೌಹಾರ್ದಯುತವಾಗಿ ಬಗೆಹರಿಯಬೇಕಾದ ವಿಚಾರ ಎಂದು ಅವರು ನುಡಿದರು.

ಕಾವೇರಿ ನೀರಿನ ಹಂಚಿಕೆಗೆ ಸಂಬಂಧಿಸಿ ಹಲವು ತೀರ್ಪುಗಳು ಬಂದಿವೆ. ಆ ತೀರ್ಪಿನ ವ್ಯಾಪ್ತಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ತಮ್ಮ ಪಾಲನ್ನು ಉಪಯೋಗಿಸಲು ಯಾವುದೇ ಅಡ್ಡಿ ಇಲ್ಲ. ಆ ತೀರ್ಪನ್ನು ಮೀರಿದರೆ ವ್ಯಾಜ್ಯ ಆಗುತ್ತದೆ. ಕರ್ನಾಟಕವು ತೀರ್ಪಿನನ್ವಯ ಯೋಜನೆ ರೂಪಿಸಿದರೆ ಅದರಿಂದ ಏನೂ ಸಮಸ್ಯೆ ಆಗಲಾರದು. ಈ ಮಾತನ್ನು ತಮಿಳುನಾಡಿನಲ್ಲೂ ಹೇಳುತ್ತೇನೆ ಎಂದು ಸಿ.ಟಿ.ರವಿ ತಿಳಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X