Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ರಿಮಿನಲ್ ಆರೋಪದ ವಿಚಾರಣೆ: ಮಾಜಿ...

ಕ್ರಿಮಿನಲ್ ಆರೋಪದ ವಿಚಾರಣೆ: ಮಾಜಿ ಅಧ್ಯಕ್ಷ ಬಶೀರ್‌ರನ್ನು ಐಸಿಸಿಗೆ ಹಸ್ತಾಂತರಿಸಲು ಸುಡಾನ್ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ12 Aug 2021 7:55 PM IST
share

 ಖರ್‌ಟೋಮ್, ಆ.12: ಜನಾಂಗ ಹತ್ಯೆ, ಯುದ್ಧಾಪರಾಧ, ಮಾನವತೆಯ ವಿರುದ್ಧದ ಅಪರಾಧ ಮುಂತಾದ ಆರೋಪ ಎದುರಿಸುತ್ತಿರುವ ಸುಡಾನ್‌ನ ಮಾಜಿ ಅಧ್ಯಕ್ಷ ಉಮರ್ ಅಲ್ ಬಶೀರ್ ಹಾಗೂ ಇತರ ಇಬ್ಬರು ಅಧಿಕಾರಿಗಳನ್ನು ಹೇಗ್‌ನಲ್ಲಿರುವ ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್(ಐಸಿಸಿ)ಗೆ ಹಸ್ತಾಂತರಿಸುವುದಾಗಿ ಸುಡಾನ್ ಹೇಳಿದೆ.

   ಬಶೀರ್ 1989ರಿಂದ 2019ರ ವರೆಗೆ ಸುಡಾನ್‌ನಲ್ಲಿ ಅಧಿಕಾರ ನಡೆಸಿದ್ದರು. 2003ರಲ್ಲಿ ಪಶ್ಚಿಮ ಪ್ರಾಂತ್ಯದ ದಾರ್ಫುರ್‌ನಲ್ಲಿ ಸಂಭವಿಸಿದ ಘರ್ಷಣೆಯಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು 2.5 ಮಿಲಿಯನ್ ಜನತೆ ನಿರಾಶ್ರಿತರಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

 ಐಸಿಸಿಯ ‘ವಾಂಟೆಡ್’ ಪಟ್ಟಿಯಲ್ಲಿರುವ ಸುಡಾನ್‌ನ ಅಧಿಕಾರಿಗಳನ್ನು ಹಸ್ತಾಂತರಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ವಿದೇಶ ಸಚಿವ ಮರಿಯಮ್ ಅಲ್ ಮಹ್ದಿ ಹೇಳಿರುವುದಾಗಿ ಸರಕಾರಿ ಸುದ್ಧಿಮಾಧ್ಯಮ ‘ಸುನಾ’ ವರದಿ ಮಾಡಿದೆ. ಐಸಿಸಿಯ ಮುಖ್ಯ ಅಭಿಯೋಜಕ ಕರೀಮ್ ಖಾನ್ ಅವರು ಸುಡಾನ್‌ಗೆ ಭೇಟಿ ನೀಡಿದ್ದ ಸಂದರ್ಭ ಅಪರಾಧಿಗಳ ಹಸ್ತಾಂತರದ ನಿರ್ಧಾರಕ್ಕೆ ಬರಲಾಗಿದೆ. ಆದರೆ ಸಂಪುಟದ ಈ ನಿರ್ಧಾರಕ್ಕೆ ಸುಡಾನ್‌ನ ಆಡಳಿತ ನಿರ್ವಹಿಸುತ್ತಿರುವ ಉನ್ನತ ಸಮಿತಿಯ ಅನುಮೋದನೆ ಅಗತ್ಯವಿದೆ. ಸೇನಾಪಡೆಯ ಅಧಿಕಾರಿಗಳು ಹಾಗೂ ನಾಗರಿಕ ಮುಖಂಡರ ಸಮಿತಿ ಇದಾಗಿದೆ. ‌

ಬುಧವಾರ ಸಮಿತಿಯ ಅಧ್ಯಕ್ಷ ಜನರಲ್ ಅಬ್ದೆಲ್ ಫತಾಹ್ ಅಲ್ ಬರ್ಹಾನ್, ಉಪಾಧ್ಯಕ್ಷ ಮುಹಮ್ಮದ್ ಹಮ್ದಮ್ ಡಾಗ್ಲೋರನ್ನು ಕರೀಮ್ ಭೇಟಿಯಾಗಿದ್ದರು. ಐಸಿಸಿಯೊಂದಿಗೆ ಸಹಕರಿಸಲು ಸುಡಾನ್ ಸಿದ್ಧವಾಗಿದೆ ಎಂದು ಡಾಗ್ಲೋ ಬಳಿಕ ಪ್ರತಿಕ್ರಿಯಿಸಿದ್ದರು. ಅಂತರಾಷ್ಟ್ರೀಯ ಬದ್ಧತೆಯ ನಿಟ್ಟಿನಲ್ಲಿ ಮಾತ್ರವಲ್ಲ, ಜನತೆಯ ಆಗ್ರಹಕ್ಕೂ ಕಿವಿಗೊಟ್ಟು ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸುಡಾನ್ ಪ್ರಧಾನಿ ಅಬ್ದಲ್ಲಾ ಹಮ್ದಾಕ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X