Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭವಿಷ್ಯದಲ್ಲಿ ನನಗೆ ಉನ್ನತ ಹುದ್ದೆ ಸಿಗುವ...

ಭವಿಷ್ಯದಲ್ಲಿ ನನಗೆ ಉನ್ನತ ಹುದ್ದೆ ಸಿಗುವ ನಿರೀಕ್ಷೆ: ಬಿ.ವೈ. ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ12 Aug 2021 10:58 PM IST
share
ಭವಿಷ್ಯದಲ್ಲಿ ನನಗೆ ಉನ್ನತ ಹುದ್ದೆ ಸಿಗುವ ನಿರೀಕ್ಷೆ: ಬಿ.ವೈ. ವಿಜಯೇಂದ್ರ

ಕಲಬುರಗಿ, ಆ. 12: `ನಾನು ಈ ಸರಕಾರದಲ್ಲಿ ಡಿಸಿಎಂ ಅಥವಾ ಸಚಿವ ಸ್ಥಾನ ಸೇರಿದಂತೆ ಯಾವುದೇ ಆಕಾಂಕ್ಷಿಯಲ್ಲ. ಸದ್ಯಕ್ಕೆ ನನಗೆ 45 ವರ್ಷ. ಮುಂದಿನ ದಿನಗಳಲ್ಲಿ ನನಗೆ ಪಕ್ಷದಲ್ಲಿ ಉನ್ನತ ಹುದ್ದೆ ದೊರೆಯುವ ಸಾಧ್ಯತೆಗಳಿವೆ. ಹೀಗಾಗಿ ನಾನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಸ್ಥಾನ ಕೊಡಿಸಲು ನನ್ನ ತಂದೆ ಯಡಿಯೂರಪ್ಪನವರು ಯಾವುದೇ ಒತ್ತಡವನ್ನು ಹೇರಿಲ್ಲ ಎಂದರು. ಖಾತೆ ಹಂಚಿಕೆ ವಿಚಾರಕ್ಕೆ ಕೆಲ ಸಚಿವರು ಅಸಮಾಧಾನಗೊಂಡಿರುವುದು ನಿಜ. ಆದರೆ, ಅದನ್ನು ವರಿಷ್ಠರು ಹಾಗೂ ಸಿಎಂ ಪರಿಹರಿಸಲಿದ್ದಾರೆ. ಪಕ್ಷದಲ್ಲಿ ಮೂಲ-ವಲಸಿಗರು ಎಂಬ ಯಾವುದೇ ಭೇದ-ಭಾವ ಇಲ್ಲ ಎಂದರು.

ಸಚಿವ ಸ್ಥಾನ: ಅತ್ಯಂತ ದೊಡ್ಡ ಜಿಲ್ಲೆ ಕಲಬುರ್ಗಿಯಲ್ಲಿ ಐದು ಮಂದಿ ಬಿಜೆಪಿ ಶಾಸಕರಿದ್ದರೂ ಸಚಿವ ಸ್ಥಾನ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಗೆ ಆದ್ಯತೆ ದೊರೆಯಲಿದೆ. ಈ ಸಂಬಂಧ ಸಿಎಂ ಹಾಗೂ ಪಕ್ಷದ ಅಧ್ಯಕ್ಷರಿಗೆ ಮನವಿ ಮಾಡಲಾಗುವುದು ಎಂದ ಅವರು, ಆಯೋಗವು ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದೆ. ಈ ಹಂತದಲ್ಲಿ ಮತ್ತೆ ಮುಂದೂಡಬೇಕು ಎಂದು ಹೇಳಲಾಗುವುದಿಲ್ಲ. ಯುದ್ಧ ಬಂದಿದೆ. ಅದಕ್ಕಾಗಿ ಸಿದ್ಧರಾಗಲೇಬೇಕು. ನಗರದಲ್ಲಿ ಬಿಜೆಪಿ ಗೆಲ್ಲಿಸಬೇಕು ಎಂದರು.

ವಿಜಯೇಂದ್ರ ಸಭೆಗೆ ಜಿಲ್ಲೆಯ ಬಿಜೆಪಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ರಾಜಕುಮಾರ ಪಾಟೀಲ ತೆಲ್ಕೂರ ಅವರು ಗೈರು ಹಾಜರಾಗಿದ್ದರು. ಜಿಲ್ಲೆಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕರಲ್ಲಿ ಅಸಮಾಧಾನವಿದೆ. ಹೀಗಾಗಿ ಸಭೆಗೆ ಶಾಸಕರು ಗೈರು ಹಾಜರಾಗಿದ್ದಾರೆಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X