Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಾರಾಂತ್ಯ ಲಾಕ್‌ಡೌನಲ್ಲಿ ವ್ಯಾಪಾರಕ್ಕೆ...

ವಾರಾಂತ್ಯ ಲಾಕ್‌ಡೌನಲ್ಲಿ ವ್ಯಾಪಾರಕ್ಕೆ ಅವಕಾಶಕ್ಕೆ: ಪಾದರಕ್ಷೆ, ಜವಳಿ ಮಾರಾಟಗಾರರ ಸಂಘದ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ13 Aug 2021 1:50 PM IST
share

ಮಂಗಳೂರು, ಆ.12: ವಾರಾಂತ್ಯ ಲಾಕ್‌ಡೌನ್ ಹಿಂಪಡೆಯಬೇಕು. ಇಲ್ಲವೇ ಈಗಾಗಲೇ ಅಗತ್ಯ ವಸ್ತುಗಳಿಗೆ ಈ ಸಂದರ್ಭ ನೀಡಿರುವ ಅವಕಾಶದಂತೆಯೇ ಪರ್ಯಾಯ ದಿನಗಳಲ್ಲಿ ಪಾದರಕ್ಷೆ, ಬಟ್ಟೆ ವ್ಯಾಪಾರಕ್ಕೂ ಅವಕಾಶ ನೀಡಬೇಕು. ಮುಂದಿನ ದಿಗನಳಲ್ಲಿ ಲಾಕ್‌ಡೌನ್ ಮಾಡುವುದಾದರೆ ಅಗತ್ಯ ವಸ್ತುಗಳ ಜತೆಗೆ ಪಾದರಕ್ಷೆ ಮತ್ತು ಜವಳಿ ವ್ಯಾಪಾರಕ್ಕೂ ಅವಕಾಶ ಕಲ್ಪಿಸಬೇಕು ಎಂದು ಕರಾವಳಿ ಟೆಕ್ಸ್‌ಟೈನ್ಸ್ ಮತ್ತು ಫೂಟ್‌ವೇರ್ ಡೀಲರ್ಸ್ ಅಸೋಸಿಯೇಶನ್ ನಿಯೋಗ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸಂಘದ ಅ್ಯಕ್ಷ ಸಂತೋಷ್ ಕಾಮತ್, ಈಗಾಗಲೇ ಈ ಬಗ್ಗೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮಂಗಳೂರಿನಲ್ಲಿ ಮನವಿ ಸಲ್ಲಿಸಿದೆ. ಅವರು ಪೂರಕವಾಗಿ ಸ್ಪಂದಿಸುವ ಭರವಸೆ ಇದೆ ಎಂದರು.

ವಾರಾಂತ್ಯದ ಲಾಕ್‌ಡೌನ್ ನಿಷ್ಪ್ರಯೋಜಕ. ಅದನ್ನು ಕೈಬಿಡಬೇಕು ಎಂದು ಆಗ್ರಹಿಸಲಾಗಿದೆ. ಸೋಂಕು ತಡೆಯಲು ಬಿಗುವಿನ ಕ್ರಮ ಕೈಗೊಳ್ಳುವುದಾದರೆ ಸರಪಳಿ ಕಡಿತಗೊಳಿಸಲು ಆಸ್ಪತ್ರೆ, ಔಷಧಾಲಯ ಹೊರತುಪಡಿಸಿ ಎಲ್ಲಾ ವ್ಯವಹಾರಗಳನ್ನು ಬಂದ್ ಮಾಡಿದರೆ ಮಾತ್ರ ಉದ್ದೇಶ ಫಲಪ್ರದವಾಗಲಿದೆ. ಆ ಕ್ರಮವನ್ನು ನಾವೂ ಸ್ವಾಗತಿಸುತ್ತೇವೆ ಎಂದರು.

ಪ್ರಥಮ ಹಾಗೂ ದ್ವಿತೀಯ ಅಲೆಯ ಸಂದರ್ಭ ಲಾಕ್‌ಡೌನ್‌ನಿಂದ ಜವಳಿ ಹಾಗೂ ಪಾದರಕ್ಷೆ, ಫ್ಯಾನ್ಸಿ ಮೊದಲಾದ ವ್ಯವಹಾರಗಳು ಇಲ್ಲದೆ ವ್ಯಾಪಾರಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಈ ಮಳಿಗೆಗಳಲ್ಲಿ ದುಡಿಯುವ ಸಾವಿರಾರು ಮಂದಿ ಉದ್ಯೋಗವಿಲ್ಲದೆ ಕಂಗಾಲಾಗಿದ್ದಾರೆ. ಲಾಕ್‌ಡೌನ್‌ನಲ್ಲಿ ತರಕಾರಿ, ದಿನಸಿ, ಹಾಲು, ಕೃಷಿ ಸಂಬಂಧಿತ ವ್ಯವಹಾರಗಳಿಗೆ ಅವಕಾಶ ನೀಡಲಾಗುತ್ತದೆ. ಮದ್ಯ ವ್ಯಾಪಾರಕ್ಕೂ ಅವಕಾಶವಿದೆ. ಆದರೆ ಟೈಕ್ಸ್‌ಟೈಲ್ಸ್ ಮತ್ತು ಪಾದರಕ್ಷೆ ವ್ಯಾಪಾರಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಟಾಸ್ಕ್‌ಫೋರ್ಸ್ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸಮಸ್ಯೆ ಬಗೆಹರಿಯದಿದ್ದರೆ ನಾವೂ ಸಹನಾಶಕ್ತಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ನಮ್ಮ ಉದ್ಯೋಗಿಗಳು, ಕುಟುಂಬದವರು ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗಲಿದೆ ಎಂದು ಸಂತೋಷ್ ಕಾಮತ್ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂ.ಪಿ. ದಿನೇಶ್, ಸುಲೋಚನಾ ಭಟ್, ಸಯೀದ್ ಇಸ್ಮಾಯೀಲ್, ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X