Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವಧಿಗೆ ಮುಂಚೆಯೇ ನಿವೃತ್ತರಾಗಿಸಿದ್ದ...

ಅವಧಿಗೆ ಮುಂಚೆಯೇ ನಿವೃತ್ತರಾಗಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ರಿಂದ ಆದಿತ್ಯನಾಥ್‌ ವಿರುದ್ಧ ಸ್ಫರ್ಧೆ

ವಾರ್ತಾಭಾರತಿವಾರ್ತಾಭಾರತಿ14 Aug 2021 4:39 PM IST
share
ಅವಧಿಗೆ ಮುಂಚೆಯೇ ನಿವೃತ್ತರಾಗಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ರಿಂದ ಆದಿತ್ಯನಾಥ್‌ ವಿರುದ್ಧ ಸ್ಫರ್ಧೆ

ಲಕ್ನೋ: ಅವಧಿಪೂರ್ವ ನಿವೃತ್ತರಾಗುವಂತೆ ಮಾಡಲಾಗಿದ್ದ ಉತ್ತರ ಪ್ರದೇಶ ಕೇಡರ್‍ನ ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಠಾಕೂರ್ ಅವರು ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕಣಕ್ಕಿಳಿಯಲಿದ್ದಾರೆಂದು ಅವರ ಕುಟುಂಬ ತಿಳಿಸಿದೆ.

ಇದು ಠಾಕೂರ್ ಅವರಿಗೆ ತತ್ವಗಳ ಆಧಾರದ ಹೋರಾಟವಾಗಿದೆ ಎಂದು ಅವರ ಪತ್ನಿ ನೂತನ್ ಹೇಳಿದ್ದಾರೆ.

ʼಆದಿತ್ಯನಾಥ್ ಅವರು ಹಲವಾರು ಅಪ್ರಜಾಸತ್ತಾತ್ಮಕ,  ಕಿರುಕುಳ ನೀಡುವ ಮತ್ತು ತಾರತಮ್ಯಕಾರಿ ಕ್ರಮಗಳನ್ನು ಕೈಗೊಂಡಿದ್ದಾರೆ, ಆದುದರಿಂದ ಅಮಿತಾಭ್ ಠಾಕೂರ್ ಅವರು ಯೋಗಿ ಆದಿತ್ಯನಾಥ್ ಎಲ್ಲಿಂದ ಕಣಕ್ಕಿಳಿಯುತ್ತಾರೋ ಅಲ್ಲಿಂದಲೇ ಸ್ಪರ್ಧಿಸಲಿದ್ದಾರೆ" ಎಂದು ನೂತನ್ ಹೇಳಿದರು.

ಅಮಿತಾಭ್ ಅವರನ್ನು ಮಾರ್ಚ್ 23ರಂದು ಸಾರ್ವಜನಿಕ ಹಿತದೃಷ್ಟಿಯ ಕಾರಣ ಮುಂದಿಟ್ಟು ಕೇಂದ್ರ ಗೃಹ ಸಚಿವಾಲಯ ಕಡ್ಡಾಯ ನಿವೃತ್ತಿಗೊಳಿಸಿತ್ತು. ಅವರು ತಮ್ಮ ಉಳಿದ ಅವಧಿ ಪೂರ್ಣಗೊಳಿಸಲು ಸೂಕ್ತರಲ್ಲ ಎಂದು ತಿಳಿದು ಬಂದಿದೆ ಎಂದು ಗೃಹ ಸಚಿವಾಲಯದ ಆದೇಶ ತಿಳಿಸಿತ್ತು.

ಠಾಕೂರ್ ಅವರ ನಿಗದಿತ ಸೇವಾವಧಿ 2028ರಂದು ಕೊನೆಗೊಳ್ಳಲಿತ್ತು.

ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಮುಲಾಯಂ ಸಿಂಗ್ ಅವರು ತಮಗೆ ಬೆದರಿಕೆಯೊಡ್ಡಿದ್ದಾರೆಂದು  ಆರೋಪಿಸಿದ ಬೆನ್ನಲ್ಲೇ ಅಮಿತಾಭ್ ಠಾಕೂರ್ ಅವರನ್ನು ಜುಲೈ 13, 2015ರಂದು ಅಮಾನತುಗೊಳಿಸಲಾಗಿತ್ತು. ಅವರ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೂಡ ಆದೇಶಿಸಲಾಗಿತ್ತು.

ಆದರೆ 2016ರಕ್ಕೆ ಕೇಂದ್ರ ಆಡಳಿತಾತ್ಮಕ ಟ್ರಿಬ್ಯುನಲ್‍ನ ಲಕ್ನೋ ಪೀಠ ಅವರ ವಜಾ ಆದೇಶಕ್ಕೆ ತಡೆಯಾಜ್ಞೆ ವಿಧಿಸಿ ಅವರನ್ನು ಅವರ ಹಿಂದಿನ ಹುದ್ದೆಯಲ್ಲಿ ಪೂರ್ಣ ವೇತನದೊಂದಿಗೆ ಮರುಸ್ಥಾಪಿಸಬೇಕೆಂದು ಆದೇಶಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X