Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಪಕ್ಷಗಳ ವಿರೋಧದ ನಡುವೆ ಗೋ ಸಂರಕ್ಷಣಾ...

ವಿಪಕ್ಷಗಳ ವಿರೋಧದ ನಡುವೆ ಗೋ ಸಂರಕ್ಷಣಾ ಮಸೂದೆ ಅಂಗೀಕರಿಸಿದ ಅಸ್ಸಾಂ ವಿಧಾನಸಭೆ

ವಾರ್ತಾಭಾರತಿವಾರ್ತಾಭಾರತಿ14 Aug 2021 5:15 PM IST
share
ವಿಪಕ್ಷಗಳ ವಿರೋಧದ ನಡುವೆ ಗೋ ಸಂರಕ್ಷಣಾ ಮಸೂದೆ ಅಂಗೀಕರಿಸಿದ ಅಸ್ಸಾಂ ವಿಧಾನಸಭೆ

ಹೊಸದಿಲ್ಲಿ: ಅಸ್ಸಾಂ ವಿಧಾನಸಭೆ ಶುಕ್ರವಾರ ವಿಪಕ್ಷಗಳ ವಿರೋಧದ ನಡುವೆ ಗೋ ಸಂರಕ್ಷಣಾ ಮಸೂದೆಯನ್ನು ಅಂಗೀಕರಿಸಿದೆ. ಈ ಮಸೂದೆಯ ಪರಿಶೀಲನೆಗೆ ಆಯ್ಕೆ ಸಮಿತಿಗೆ ಅದನ್ನು ಕಳುಹಿಸಲು ಸರಕಾರ ನಿರಾಕರಿಸಿದ್ದನ್ನು ವಿರೋಧಿಸಿ ವಿಪಕ್ಷಗಳು ಸದನದಿಂದ ಹೊರನಡೆದಿವೆ.

ಅಸ್ಸಾಂ ಗೋ ಸಂರಕ್ಷಣಾ ಮಸೂದೆ 2021  ಹೆಸರಿನ ಈ ಮಸೂದೆಯು ರಾಜ್ಯದಲ್ಲಿ ಗೋಹತ್ಯೆಯನ್ನು ಕೆಲವು ಧಾರ್ಮಿಕ  ಸಂದರ್ಭಗಳನ್ನು ಹೊರತುಪಡಿಸಿ ಇತರ ಸಂದರ್ಭಗಳಲ್ಲಿ ನಿಷೇಧಿಸುತ್ತದೆ.

ಸೂಕ್ತ ದಾಖಲೆಗಳಿಲ್ಲದೆ ಅಸ್ಸಾಂನೊಳಗೆ ಹಾಗೂ ಅಲ್ಲಿಂದ ಬೇರೆ ಕಡೆಗಳಿಗೆ ಗೋಸಾಗಾಟವನ್ನು ಈ ಮಸೂದೆ ನಿಷೇಧಿಸುತ್ತದೆಯಲ್ಲದೆ ಹಿಂದುಗಳು ಸಿಖರು, ಜೈನರು ಹಾಗೂ ಇತರ ಬೀಫ್ ತಿನ್ನದ ಸಮುದಾಯಗಳು ವಾಸಿಸುವ ಸ್ಥಳಗಳಲ್ಲಿ ಬೀಫ್ ಮಾರಾಟ ನಿಷೇಧಿಸುತ್ತದೆ. ದೇವಸ್ಥಾನಗಳ ಐದು ಕಿಮೀ ವ್ಯಾಪ್ತಿಯ ಪ್ರದೇಶಗಳಲ್ಲೂ ಬೀಫ್ ಮಾರಾಟ ನಿಷೇಧಿಸಲಾಗಿದೆ.

ನಿಯಮಗಳ ಉಲ್ಲಂಘಕರಿಗೆ ಎಂಟು ವರ್ಷಗಳ ತನಕ ಜೈಲು ಶಿಕ್ಷೆ ಹಾಗೂ ರೂ 5 ಲಕ್ಷ ತನಕ ದಂಡ ವಿಧಿಸಲಾಗುವುದು.

ಮಸೂದೆಯನ್ನು ಸಮರ್ಥಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ,  ತಮ್ಮ ಸರ್ಕಾರ ಈ ಹಿಂದಿನ, 1950ರಲ್ಲಿ ಜಾರಿಗೆ ಬಂದ ಕಾನೂನಿಗೆ ಯಾವುದೇ ಹೊಸ ನಿಬಂಧನೆಗಳನ್ನು ಸೇರಿಸಿಲ್ಲ,  ಹಿಂದಿನ ಕಾನೂನಿನ ಪ್ರಕಾರ 14 ವರ್ಷಕ್ಕಿಂತ ಕೆಳಗಿನ ಪ್ರಾಯದ ದನವನ್ನು ಸಾಯಿಸುವ ಹಾಗಿಲ್ಲದಿದ್ದರೆ ಈ ಮಸೂದೆಯ ಪ್ರಕಾರ ಯಾವ ವಯಸ್ಸಿನ ದನವನ್ನೂ ಹತ್ಯೆಗೈಯ್ಯುವ ಹಾಗಿಲ್ಲ ಎಂದು ಹೇಳಿದ್ದಾರೆ.

ಆದರೆ ದನಗಳನ್ನು ಸಾಕುವವರಿಗೆ ಈ ಮಸೂದೆಯಿಂದ ಆರ್ಥಿಕ ನಷ್ಟ ಉಂಟಾಗಲಿದೆ, ಬಡವರ ಜೀವನೋಪಾಯಕ್ಕೆ ಕೊಡಲಿಯೇಟು ಬೀಳಬಹುದು ಎಂದು ವಿಪಕ್ಷಗಳು ದೂರಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X