ಮಂಗಳೂರು, ಆ.14: ನಗರ ಸೈಬರ್ ಅಪರಾಧ ಪೊಲೀಸ್ ಠಾಣೆಯ ಎಎಸ್ಐ ಮೋಹನ್ ಅವರ ಸೇವೆಗೆ ರಾಷ್ಟ್ರಪತಿ ಪದಕ ಲಭಿಸಿದೆ. ಮಂಗಳೂರು ಕುಂಜತ್ತಬೈಲ್ ನಿವಾಸಿಯಾಗಿರುವ ಮೋಹನ್ ಅವರು 20 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಮಂಗಳೂರು, ಆ.14: ನಗರ ಸೈಬರ್ ಅಪರಾಧ ಪೊಲೀಸ್ ಠಾಣೆಯ ಎಎಸ್ಐ ಮೋಹನ್ ಅವರ ಸೇವೆಗೆ ರಾಷ್ಟ್ರಪತಿ ಪದಕ ಲಭಿಸಿದೆ. ಮಂಗಳೂರು ಕುಂಜತ್ತಬೈಲ್ ನಿವಾಸಿಯಾಗಿರುವ ಮೋಹನ್ ಅವರು 20 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.