Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ಜತೆ ವ್ಯಾವಹಾರಿಕ ಸಂಬಂಧ ಹೊಂದಿದ್ದ...

ಇರಾನ್ ಜತೆ ವ್ಯಾವಹಾರಿಕ ಸಂಬಂಧ ಹೊಂದಿದ್ದ ಒಮಾನ್ ಉದ್ಯಮಿಯ ಮೇಲೆ ಅಮೆರಿಕ ನಿರ್ಬಂಧ ಜಾರಿ

ವಾರ್ತಾಭಾರತಿವಾರ್ತಾಭಾರತಿ14 Aug 2021 11:48 PM IST
share

 ವಾಷಿಂಗ್ಟನ್, ಆ.14: ಇರಾನ್ ನ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾರ್ಪ್ಸ್ನ ಖುಡ್ಸ್ ಪಡೆ(ಐಆರ್ಜಿಸಿ-ಕ್ಯುಎಫ್)ಗೆ ನೆರವಾಗುವ ತೈಲ ಕಳ್ಳಸಾಗಾಣಿಕೆ ಜಾಲದೊಂದಿಗೆ ಸಂಪರ್ಕ ಹೊಂದಿರುವ ಆರೋಪದಲ್ಲಿ ಒಮಾನ್ ಉದ್ಯಮಿ ಹಾಗೂ ಅವರ ಸಂಸ್ಥೆಯ ಮೇಲೆ ನಿರ್ಬಂಧ ಅಮೆರಿಕ ವಿಧಿಸಿರುವುದಾಗಿ ವರದಿಯಾಗಿದೆ.

ಒಮಾನ್ನ ಉದ್ಯಮಿ ಮಹ್ಮೂದ್ ರಶೀದ್ ಅಮುರ್ ಅಲ್ಹಬ್ಸಿ ಓರ್ವ ವಿದೇಶಿ ದಲ್ಲಾಳಿಯಾಗಿದ್ದು , ಆಗ್ನೇಯ ಏಶ್ಯಾದ ದೇಶಗಳ ಸಹಿತ ವಿದೇಶಿ ಗ್ರಾಹಕರಿಗೆ ಇರಾನ್ನ ತೈಲವನ್ನು ಸಾಗಿಸುವುದಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈತ ಖುಡ್ಸ್ ಪಡೆಯ ಹಿರಿಯ ಅಧಿಕಾರಿಗಳೊಂದಿಗೆ ಸಹಭಾಗಿಯಾಗಿದ್ದಾನೆ ಎಂು ಅಮೆರಿಕದ ವಿತ್ತ ಇಲಾಖೆ ಹೇಳಿದೆ.

ಅಲ್ಹಬ್ಸಿಗೆ ಸೇರಿದ 4 ಸಂಸ್ಥೆಗಳಿಗೆ ನಿರ್ಬಂಧ ಅನ್ವಯಿಸಲಿದೆ. ಇದರಲ್ಲಿ 2 ಒಮಾನ್ ನಲ್ಲಿ , 1 ಲೈಬೀರಿಯಾದಲ್ಲಿ ಹಾಗೂ ಇನ್ನೊಂದು ರಮಾನಿಯಾದಲ್ಲಿದೆ.

 ಅಮೆರಿಕದ ಕಾರ್ಯನಿರ್ವಾಹಕ ಆದೇಶ 13224ರ ಪ್ರಕಾರ ಈ ನಿರ್ಬಂಧ ಜಾರಿಯಾಗಿದೆ. 2001ರಲ್ಲಿ ಜಾರಿಗೊಂಡಿರುವ ಈ ಕಾಯ್ದೆಯು ವಿದೇಶೀ ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ನೆರವು ನೀಡುವವರನ್ನು ಗುರಿಯಾಗಿಸಿದೆ. ಇರಾನ್ ಸರಕಾರದ ಸಂಸ್ಥೆಯಾಗಿರುವ ಇಸ್ಲಾಮಿಕ್ ರೆವೊಲ್ಯೂಷನರಿ ಗಾರ್ಡ್ ಕಾರ್ಪ್ಸ್ ಇಂತಹ ಸಂಸ್ಥೆಯಾಗಿದೆ ಎಂದು 2019ರಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದರು.

  ಇರಾನ್ನ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟದಿಂದ ಬರುವ ಆದಾಯವನ್ನು ಐಆರ್ಜಿಸಿ-ಕ್ಯುಎಫ್ ದುಷ್ಕತ್ಯಗಳಿಗೆ ನಿಧಿ ಒದಗಿಸಲು ಬಳಸುವ ಮೂಲಕ ಇರಾನ್ನ ಜನತೆಗೆ ಕೆಡುಕುಂಟು ಮಾಡುತ್ತಿದೆ. ಈ ವ್ಯವಹಾರ ಪ್ರಮುಖ ವಿದೇಶೀ ಮಧ್ಯವರ್ತಿಯೊಬ್ಬರನ್ನು ಆಧರಿಸಿದ್ದು , ಇಂತಹ ಪ್ರಯತ್ನಗಳನ್ನು ಬೆಂಬಲಿಸುವ ಯಾವುದೇ ಪ್ರಯತ್ನವನ್ನು ಅಮೆರಿಕ ಬಯಲಿಗೆಳೆಯಲಿದೆ ಮತ್ತು ತಡೆಯುತ್ತದೆ ಎಂದು ಇಲಾಖೆಯ ವಿದೇಶಿ ಆಸ್ತಿ ನಿಯಂತ್ರಣ ವಿಭಾಗದ ನಿರ್ದೇಶಕಿ ಆ್ಯಂಡ್ರಿಯಾ ಗಾಸ್ಕಿ ಹೇಳಿದ್ದಾರೆ. ಫೋರ್ಜರಿ ಮಾಡಿದ ದಾಖಲೆ ಪತ್ರಗಳನ್ನು ಬಳಸಿ, ಲಂಚ ಪಾವತಿಸಿ ಉದ್ಯಮಿ ಅಲ್ಹಬ್ಸಿ ಇರಾನ್ಗೆ ಸಂಬಂಧಿಸಿದ ದಿಗ್ಭಂಧನವನ್ನು ತಪ್ಪಿಸಿಕೊಂಡು ಅಲ್ಲಿಂದ ಪೆಟ್ರೋಲಿಯಂ ಉತ್ಪನ್ನಗಳ ಸಾಗಾಟದಲ್ಲಿ ತೊಡಗಿದ್ದಾರೆ ಎಂದು ಅಮೆರಿಕ ಹೇಳಿದೆ.

ಈ ಘೋಷಣೆ ಸ್ವಾಗತಾರ್ಹ ಕ್ರಮ ಎಂದು ಅಮೆರಿಕದ ವಿದೇಶ ವ್ಯವಹಾರ ಇಲಾಖೆ ಪ್ರತಿಕ್ರಿಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X