ಡಿವೈಎಫ್ಐಯಿಂದ ಉದ್ಯೋಗದ ಹಕ್ಕಿಗಾಗಿ ಪ್ರತಿಭಟನೆ

ಬೈಂದೂರು, ಆ.16: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐ ರಾಜ್ಯ ಸಮಿತಿಯ ಕರೆಯ ಮೇರೆಗೆ ಬೈಂದೂರು ತಾಲೂಕು ಡಿವೈಎಫ್ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಡಿವೈಎಫ್ಐ ಬೈಂದೂರು ತಾಲೂಕು ಸಮಿತಿ ಮುಖಂಡರಾದ ವಿಜಯ. ಬಿ.ಕಿರಿಮಂಜೇಶ್ವರ, ಜೊಕಿಮ್ ಗ್ರಾಸ್ ಯಡ್ತರೆ, ಹರೀಶ್ ಬೈಂದೂರು, ಚಾಕೊ ಥೋಮಸ್ ಬೈಂದೂರು, ಉದಯ ಗಾಣಿಗ ಮೊಗೇರಿ ಮಾತನಾಡಿದರು.
ರೋನಿ ಶಿರೂರು, ನಾಗರತ್ನ ಪಡುವರಿ, ಭವಾನಿ ಹೇನಬೇರು, ರತ್ನ್ನ ಪಡುವರಿ, ಲಕ್ಷ್ಮಿ ಯಡ್ತರೆ, ಬಾಬು ಕೆ. ದೇವಾಡಿಗ, ಉಪ್ಪುಂದ, ರವೀಂದ್ರ ಮರಾಠಿ ಯಳಜೀತ್, ಕಾರ್ಮಿಕ ಮುಖಂಡರಾದ ಗಣೇಶ ತೊಂಡೆಮಕ್ಕಿ, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಗಣೇಶ ಮೊಗವೀರ ಬೈಂದೂರು, ವೆಂಕಟೇಶ್ ಕೋಣಿ, ಸಾವಿತ್ರಿ ಹೆಮ್ಮಾಡಿ, ಸರಸ್ವತಿ ಬೈಂದೂರು, ಡಾ.ಬಿ.ವಿ.ಬೇಬಿ ಉಪಸ್ಥಿತರಿದ್ದರು.
Next Story





