Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಂದೆಯ ವಿವರ ಕೇಳುವುದರಿಂದ ತಾಯಿಯ ಘನತೆಗೆ...

ತಂದೆಯ ವಿವರ ಕೇಳುವುದರಿಂದ ತಾಯಿಯ ಘನತೆಗೆ ಧಕ್ಕೆ: ಕೃತಕ ಗರ್ಭಧಾರಣೆಯ ಬಗ್ಗೆ ಕೇರಳ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ16 Aug 2021 11:06 PM IST
share
ತಂದೆಯ ವಿವರ ಕೇಳುವುದರಿಂದ ತಾಯಿಯ ಘನತೆಗೆ ಧಕ್ಕೆ: ಕೃತಕ ಗರ್ಭಧಾರಣೆಯ ಬಗ್ಗೆ ಕೇರಳ ಹೈಕೋರ್ಟ್

ಕೊಚ್ಚಿ, ಆ. 16: ಅವಿವಾಹಿತೆ ಅಥವಾ ಒಂಟಿ ಮಹಿಳೆಯರು ಐವಿಎಫ್ನಂತಹ ಕೃತಕ ಗರ್ಭಧಾರಣೆ ಮೂಲಕ ಪಡೆಯುವ ಮಕ್ಕಳ ತಂದೆಯ ವಿವರವನ್ನು ಜನನ ಹಾಗೂ ಮರಣ ನೋಂದಣಿಯಲ್ಲಿ ದಾಖಲಿಸುವಂತೆ ಕೋರುವುದು ತಾಯಿ ಹಾಗೂ ಮಗುವಿನ ಘನತೆಯ ಹಕ್ಕಿನ ಮೇಲೆ ಪರಿಣಾಮ ಉಂಟಾಗುತ್ತದೆ ಎಂದು ಕೇರಳ ಉಚ್ಚ ನ್ಯಾಯಾಲಯ ಪ್ರತಿಪಾದಿಸಿದೆ. 

ಕೃತಕ ಗರ್ಭಧಾರಣೆಯ ಮೂಲಕ ಜನಿಸಿದ ಮಕ್ಕಳ ಜನನ ಹಾಗೂ ಮರಣ ನೋಂದಣಿ ಮಾಡಲು ಸೂಕ್ತ ನಮೂನೆಯ ಅರ್ಜಿಗಳನ್ನು ರಾಜ್ಯ ಸರಕಾರ ಒದಗಿಸಬೇಕು ಎಂದು ಉಚ್ಚ ನ್ಯಾಯಾಲಯ ಸೂಚಿಸಿದೆ. ಕೇರಳದ ಜನನ ಹಾಗೂ ಮರಣ ನೋಂದಣಿ ನಿಯಮ 1970ರ ಅರ್ಜಿಯಲ್ಲಿ ತಂದೆಯ ವಿವರ ಉಲ್ಲೇಖಿಸುವ ಅಗತ್ಯತೆ ಪ್ರಶ್ನಿಸಿ ಐವಿಎಫ್ ಮೂಲಕ ಗರ್ಭಿಣಿಯಾದ ವಿಚ್ಛೇದಿತ ಮಹಿಳೆಯೋರ್ವರು ಸಲ್ಲಿಸಿದ ಮನವಿಗೆ ಸಂಬಂಧಿಸಿ ಉಚ್ಚ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು. 

ಮಹಿಳೆ ತನ್ನ ಅರ್ಜಿಯಲ್ಲಿ ಮಗುವಿನ ತಂದೆಯ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ವೀರ್ಯ ದಾನಿಯ ಹೆಸರನ್ನು ಗೌಪ್ಯವಾಗಿ ಇಡಲಾಗುತ್ತದೆ. ಬಹಿರಂಗಪಡಿಸಿದರೆ ತನ್ನ ಖಾಸಗಿತನ, ಸ್ವಾತಂತ್ರ ಹಾಗೂ ಘನತೆಯ ಹಕ್ಕಿಗೆ ಧಕ್ಕೆ ಉಂಟಾಗುತ್ತದೆ ಎಂದು ಹೇಳಿದ್ದರು. ತಂದೆಯ ವಿವರ ನೀಡುವ ಕಾಲಂ ಅನ್ನು ಖಾಲಿಯಾಗಿ ಬಿಟ್ಟು ಪ್ರಮಾಣ ಪತ್ರ ನೀಡುವುದು ಕೂಡ ತನ್ನ ಘನತೆ, ಖಾಸಗಿತನ ಹಾಗೂ ಸ್ವಾತಂತ್ರದ ಮೇಲಿನ ಹಸ್ತಕ್ಷೇಪ ಎಂದು ಮಹಿಳೆ ಹೇಳಿದ್ದಾರೆ. 

ಮಹಿಳೆಯ ಪ್ರತಿಪಾದನೆಗೆ ಒಪ್ಪಿಗೆ ಸೂಚಿಸಿರುವ ಉಚ್ಚ ನ್ಯಾಯಾಲಯ ಐವಿಎಫ್ ನಂತಹ ಕೃತಕ ಗರ್ಭಧಾರಣೆಗೆ ಒಳಗಾಗುವ ಅವಿವಾಹಿತ ಅಥವಾ ಒಂಟಿ ಮಹಿಳೆಯ ಹಕ್ಕನ್ನು ಗುರುತಿಸಬೇಕು ಹಾಗೂ ದೇಶ ಅದನ್ನು ಒಪ್ಪಿಕೊಳ್ಳಬೇಕು. ಇಂತಹ ಪ್ರಕ್ರಿಯೆಯಲ್ಲಿ ವೀರ್ಯದಾನಿಯ ಹೆಸರನ್ನು ಕಾನೂನಿನ ಅಡಿಯಲ್ಲಿ ಬಹಿರಂಗಪಡಿಸಲು ಒತ್ತಾಯಪಡಿಸಬಹುದಾದ ಸಂದರ್ಭ ಹೊರತುಪಡಿಸಿ ಇತರ ಸಂದರ್ಭಗಳಲ್ಲಿ ಬಹಿರಂಗಪಡಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯ ಹೇಳಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X