Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೂತನ ಕೇಂದ್ರ ಸಚಿವರ ಪರಿಚಯ ಮಾಡಿಕೊಡಲು...

ನೂತನ ಕೇಂದ್ರ ಸಚಿವರ ಪರಿಚಯ ಮಾಡಿಕೊಡಲು ಅವಕಾಶ ಮಾಡಿಕೊಡದ ಹಿನ್ನಲೆಯಲ್ಲಿ “ಜನಾಶೀರ್ವಾದ”ಯಾತ್ರೆ: ಶೋಭಾ ಕರಂದ್ಲಾಜೆ

ವಾರ್ತಾಭಾರತಿವಾರ್ತಾಭಾರತಿ17 Aug 2021 7:55 PM IST
share
ನೂತನ ಕೇಂದ್ರ ಸಚಿವರ ಪರಿಚಯ ಮಾಡಿಕೊಡಲು ಅವಕಾಶ ಮಾಡಿಕೊಡದ ಹಿನ್ನಲೆಯಲ್ಲಿ “ಜನಾಶೀರ್ವಾದ”ಯಾತ್ರೆ:  ಶೋಭಾ ಕರಂದ್ಲಾಜೆ

ಮೈಸೂರು,ಆ.17: ಕೇಂದ್ರ ಸರ್ಕಾರದಲ್ಲಿ ನೂತನವಾಗಿ ಸಚಿವರಾದವರನ್ನು ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಪರಿಚಯಿಸುವುದು ವಾಡಿಕೆ. ಆದರೆ ಈ ಬಾರಿ ಕಾಂಗ್ರೆಸ್ ಪಕ್ಷ ನೂತನ ಸಚಿವರ ಪರಿಚಯ ಮಾಡಿಕೊಳ್ಳಲು ಬಿಡದೆ ಅಧಿವೇಶನದಲ್ಲಿ ಗೊಂದಲ ಎಬ್ಬಿಸಿದರ ಪರಿಣಾಮ “ಜನಾಶೀರ್ವಾದ” ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಕೃಷಿ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನೂತನ ಸಚಿವರ ಪರಿಚಯಕ್ಕೆ ಕಾಂಗ್ರೆಸ್ ಪಕ್ಷದ ಲೋಕಸಭಾ ಮತ್ತು ರಾಜ್ಯ ಸಭಾ ಸದಸ್ಯರು ಅವಕಾಶ ಮಾಡಿಕೊಡದ ಹಿನ್ನಲೆಯಲ್ಲಿ ದೇಶಾದ್ಯಂತ “ಜನಾಶೀರ್ವಾದ” ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಧಿವೇಶನದಲ್ಲಿ ಪರಿಚಯ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದರೆ 350 ಸದಸ್ಯರಿಗೆ ಮಾತ್ರ ನಾವುಗಳು ಪರಿಚಯವಾಗುತ್ತಿದ್ದೆವು. ಆದರೆ ಇಂದು 130 ಕೋಟಿ ಕೋಟಿ ಜನರಿಗೆ ನಾವುಗಳು ಪರಿಚಯವಾಗುತ್ತಿದ್ದೇವೆ. ಇದಕ್ಕೆ ಕಾಂಗ್ರೆಸ್ ಪಕ್ಷದವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದವರ ದುರಾಡಳಿತವನ್ನು ದೇಶದ ಜನರಿಗೆ ತಿಳಿಸುತ್ತೇವೆ. ಅಧಿವೇಶನದಲ್ಲಿ ಚರ್ಚಿಸಿಬೇಕಾದ ವಿಷಯವನ್ನು ಚರ್ಚೆ ಮಾಡದೆ ಬರೀ ಗಲಾಟೆ ಎಬ್ಬಿಸಿ ನೂರು ದಿನಗಳ ಅಧಿವೇಶನವನ್ನು ಹಾಳು ಮಾಡಿದರು. ಇವರ ನಡವಳಿಕೆ ಮತ್ತು ದುರಾಡಳಿತವನ್ನು ದೇಶದ ಜನರಿಗೆ ತಿಳಿಸುತ್ತೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಚುನಾವಣೆಗಾಗಿ ಜನಾಶೀರ್ವಾದ ಯಾತ್ರೆ ಮಾಡುತ್ತಿಲ್ಲ: ನಾವು ದೇಶದ ಪರಿಸ್ಥಿತಿ ತಿಳಿಸಲು ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದೇವೆಯೇ ಹೊರತು ಚುನಾವಣೆಗಾಗಿ ಯಾತ್ರೆ ನಡೆಸುತ್ತಿಲ್ಲ. ಕಾಂಗ್ರೆಸ್ ಪಕ್ಷದವರ 70 ವರ್ಷ ಆಡಳಿತದಲ್ಲಿ ಜನರಿಗೆ ಮಾಡಿದ ದ್ರೋಹವನ್ನು ತಿಳಿಸುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಹೇಳಿಕಗೆ ತಿರುಗೇಟು ನೀಡಿದರು.

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ತೀರ್ವ ಖಂಡನೀಯ. ಪ್ರಜಾಪ್ರಭುತ್ವ ರಾಷ್ಟ್ರಗಳ ಮೇಲೆ ಇಂತಹ ದಾಳಿ ನಡೆಯುತ್ತಿರುವುದು ಆತಂಕ ತಂದಿದೆ. ಆಫ್ಘಾನಿಸ್ತಾನದ ಪಕ್ಕದಲ್ಲೇ ಪಾಕಿಸ್ತಾನ ಇದೆ. ಈ ವಿಚಾರದಲ್ಲಿ ಎಲ್ಲ ದೇಶಗಳು ಒಟ್ಟಾಗಿ ದನಿ ಎತ್ತಬೇಕು. ವಿಶ್ವಸಂಸ್ಥೆ ಮೇಲೆ ಒತ್ತಡ ಏರಿ ಸಮಸ್ಯೆ ಬಗೆ ಹರಿಸಬೇಕು. 

-ಶೋಭಾ ಕರಂದ್ಲಾಜೆ, ಕೇಂದ್ರ ಕೃಷಿ ಸಚಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X