Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫರಂಗಿಪೇಟೆಯಲ್ಲಿ 'ಮೆಡೋಕ್ ವಿಷನ್ ಕೇರ್'ನ...

ಫರಂಗಿಪೇಟೆಯಲ್ಲಿ 'ಮೆಡೋಕ್ ವಿಷನ್ ಕೇರ್'ನ ನೂತನ ಶಾಖೆ ಶುಭಾರಂಭ

ಆ.31ರ ವರೆಗೆ ಎಲ್ಲಾ ಕನ್ನಡಕಗಳಿಗೆ 25 ಶೇ. ವಿಶೇಷ ರಿಯಾಯಿತಿ

ವಾರ್ತಾಭಾರತಿವಾರ್ತಾಭಾರತಿ17 Aug 2021 8:25 PM IST
share
ಫರಂಗಿಪೇಟೆಯಲ್ಲಿ ಮೆಡೋಕ್ ವಿಷನ್ ಕೇರ್ನ ನೂತನ ಶಾಖೆ ಶುಭಾರಂಭ

ಬಂಟ್ವಾಳ, ಆ.17: ಕಣ್ಣಿನ ಹಾರೈಕೆ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹಾಗೂ ಪರಂಪರೆಯೊಂದಿಗೆ ಕಾರ್ಯಾಚರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ ಒಪ್ಟಿಕಲ್ ಸಂಸ್ಥೆ 'ಮೆಡೋಕ್ ವಿಷನ್ ಕೇರ್'ನ ನೂತನ ಶಾಖೆ ಫರಂಗಿಪೇಟೆಯ ಬಸ್ ಸ್ಟ್ಯಾಂಡ್ ಬಳಿ ಸೋಮವಾರ ಶುಭಾರಂಭಗೊಂಡಿತು.

ಮಳಿಗೆಯನ್ನು ಶಾಸಕ ಯು.ಟಿ.ಖಾದರ್ ಉದ್ಘಾಟಿಸಿ ಶುಭ ಹಾರೈಸಿದರು. ಫರಂಗಿಪೇಟೆ ಜುಮಾ ಮಸೀದಿ ಖತೀಬ್ ಅಬ್ಬಾಸ್ ದಾರಿಮಿ ದುಅ ನೆರವೇರಿಸಿದರು. 

ಈ ಸಂದರ್ಭದಲ್ಲಿ ಪುದು ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಆಡಳಿತ ಪಾಲುದಾರರಾದ ಝಿರಾರ್ ಅಬ್ದುಲ್ಲಾ, ಇರ್ಷಾದ್ ಮುಹಮ್ಮದ್ ಫೈಝ್, ನಿಝಾಂ ಹಾಗೂ ಸ್ಥಳೀಯ ಮುಖಂಡರು ಮತ್ತು ನಾಗರಿಕರು ಉಪಸ್ಥಿತರಿದ್ದರು. 

ಉದ್ಘಾಟನೆಯ ಪ್ರಯುಕ್ತ 20 ಮಂದಿಗೆ ಉಚಿತವಾಗಿ ಕನ್ನಡವನ್ನು ವಿತರಿಸಲಾಯಿತು. ಅಲ್ಲದೆ ಆಗಸ್ಟ್ 31ರ ವರೆಗೆ ಎಲ್ಲಾ ತರದ ಕನ್ನಡಕಗಳಿಗೆ 25 ಶೇ. ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. 

ಫರಂಗಿಪೇಟೆ ಶಾಖೆಯಲ್ಲಿರುವ ಸೌಲಭ್ಯಗಳು: ಮಕ್ಕಳಲ್ಲಿ ಕಾಣುವ ಕೆಂಗಣ್ಣು ಮತ್ತು ದೃಷ್ಟಿದೋಷ ಪರೀಕ್ಷೆ, ಮಕ್ಕಳಲ್ಲಿ ಮತ್ತು ವಯಸ್ಕರಲ್ಲಿ ಉಂಟಾಗುವ ದೃಷ್ಟಿ ಹೀನತೆ ತಲೆನೋವು ಪರೀಕ್ಷೆ, 40 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಚಿಕ್ಕದಾದ ಅಕ್ಷರಗಳನ್ನು ಓದುವ ತೊಂದರೆಯ ಪರೀಕ್ಷೆ, 50ಕ್ಕಿಂತ ಮೇಲ್ಪಟ್ಟ ಜನರಲ್ಲಿ ಕಣ್ಣಿನ ಪೊರೆ ಪರೀಕ್ಷೆ, ಇತರ ಎಲ್ಲಾ ದೃಷ್ಟಿ ದೋಷಗಳ ಪರೀಕ್ಷೆ, ಪ್ರತೀ ದಿನ ಬೆಳಗ್ಗೆ 10ರಿಂದ ಸಂಜೆ 7ರ ವರೆಗೆ ಉಚಿತ ದೃಷ್ಟಿ ಪರೀಕ್ಷಾ ಸೌಲಭ್ಯ, ಅತ್ಯಾಧುನಿಕ ದೃಷ್ಟಿ ಪರೀಕ್ಷೆಯ ಉಪಕರಣಗಳು, ಕನ್ನಡಕದ ಫ್ರೇಮ್ ಗಳ ಸನ್ ಗ್ಲಾಸ್ ಗಳಿರುವ ಫರಂಗಿಪೇಟೆಯ ಅತೀ ದೊಡ್ಡ ಕೇಂದ್ರ, ಮಕ್ಕಳಿಗಾಗಿ ಪ್ರತ್ಯೇಕ ವಿಭಾಗ, ಆನ್ ಲೈನ್ ಕಲಿಕೆಗಾಗಿ ಅಗತ್ಯ ಇರುವ ಪವರ್ ಇಲ್ಲದ ಕನ್ನಡಕಗಳು 699 ರೂಪಾಯಿಯಿಂದ ಲಭ್ಯ, 40 ವರ್ಷ ಮೇಲ್ಪಟ್ಟವರಿಗೆ ಸಣ್ಣ ಅಕ್ಷರಗಳು ಓದಲಿರುವ ತೊಂದರೆ ನೀಗಿಸಲು ರೀಡಿಂಗ್ ಗ್ಲಾಸ್ ಗಳು ಲಭ್ಯ, ದೃಷ್ಟಿ ಪರೀಕ್ಷಿಸಿ ಕನ್ನಡಕಗಳನ್ನು ಅದೇ ದಿನದಲ್ಲಿ ಸಿದ್ಧಪಡಿಸಿ ಕೊಡಲಾಗುವುದು, ಪೊರೆಯ ಶಸ್ತ್ರ ಕ್ರಿಯೆಗಳಿಗೂ ಉಚಿತ ಮೆಡಿಕಲ್ ಕ್ಯಾಂಪ್ ಗಳಿಗೂ ಒದಗಿಸಿಕೊಡಲಾಗುವುದು, ಕನ್ನಡಕ ಖರೀದಿಸಿದ ಅಂದಿನಿಂದ ಒಂದು ವರ್ಷದ ವರೆಗೆ ಉಚಿತವಾಗಿ ಸರಿ ಮಾಡಿ ಕೊಡಲಾಗುವುದು, 150 ರೂಪಾಯಿಯಿಂದ ಕಾಂಟೆಕ್ಟ್ ಲೆನ್ಸ್ ಗಳು ಲಭ್ಯ ಇವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X