Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಥಕ್ಕೆ ತಡೆ ಒಡ್ಡಿರುವ ಕೃತ್ಯ...

ರಥಕ್ಕೆ ತಡೆ ಒಡ್ಡಿರುವ ಕೃತ್ಯ ದೇಶದ್ರೋಹಕ್ಕೆ ಸಮಾನ: ಶಾಸಕ ರಾಜೇಶ್ ನಾಯ್ಕ್

ವಾರ್ತಾಭಾರತಿವಾರ್ತಾಭಾರತಿ17 Aug 2021 10:55 PM IST
share
ರಥಕ್ಕೆ ತಡೆ ಒಡ್ಡಿರುವ ಕೃತ್ಯ ದೇಶದ್ರೋಹಕ್ಕೆ ಸಮಾನ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ, ಆ.17: ಪುತ್ತೂರು ತಾಲೂಕಿನಲ್ಲಿ ಸ್ವಾತಂತ್ರ್ಯಹೋರಾಟಗಾರರ ರಥಕ್ಕೆ ತಡೆ ಒಡ್ಡಿರುವ ಕಿಡಿಗೇಡಿಗಳ ಕೃತ್ಯ ದೇಶದ್ರೋಹಕ್ಕೆ ಸಮಾನವಾಗಿದ್ದು ಇದನ್ನು ತೀವ್ರವಾಗಿ ಖಂಡಿಸುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. 

ಬಿ.ಸಿ.ರೋಡಿನ ಬಿಜೆಪಿ‌ ಕಚೇರಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅನ್ನು ಅಪಮಾನಿಸಿದ್ದು ದೇಶಕ್ಕೆ ಅವಮಾನಿಸಿದಂತೆ ಎಂದ ಅವರು ಈ ಕೃತ್ಯ ಎಸಗಿದವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲು ಸರ್ಕಾರದ ಮೇಲೆ‌ ಒತ್ತಡ ಹೇರುವುದಾಗಿ ಅವರು ತಿಳಿಸಿದರು. 

ಕಳೆದ ಮೂರು ವರ್ಷಗಳಲ್ಲಿ ದ.ಕ.ಜಿಲ್ಲೆ ಯಾವುದೇ ಕೋಮುಗಲಭೆಯಿಲ್ಲದೆ‌ ಶಾಂತಿಯುತವಾಗಿದ್ದು ಇದೀಗ ಜಿಲ್ಲೆಯ ಶಾಂತಿಯನ್ನು ಕದಡುವ ಪ್ರಯತ್ನ ನಡೆಯುತ್ತಿದ್ದು ಇಂತಹ ಕಿಡಿಗೇಡಿಗಳನ್ನು ಆರಂಭಿಕ ಹಂತದಲ್ಲೇ ಪೊಲೀಸ್ ಇಲಾಖೆ ಗುರುತಿಸಿ‌ ಮಟ್ಟಹಾಕಬೇಕು ಎಂದು ಶಾಸಕರು ಹೇಳಿದ್ದಾರೆ.

ಬಿಜೆಪಿ ಮಂಡಲ‌ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಯವರು ಮಾತನಾಡಿ, ಎಸ್ ಡಿಪಿಐಯನ್ನು ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ‌ ಮಾಡಬೇಕೆಂದರು. ಕಾಂಗ್ರೆಸ್ ಹಾಗೂ ಎಸ್ ಡಿ ಪಿ ಐ ಮೈತ್ರಿ ಮಾಡಿಕೊಂಡು ಬಂಟ್ವಾಳ ಪುರಸಭೆಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಎಸ್ ಡಿಪಿಐ ಬಂಟ್ವಾಳ ಪರಿಸರದಲ್ಲಿ ರಹಸ್ಯವಾಗಿ‌ ಕೆಲ ಚಟ ಕಾನೂನಬಾಹಿರ ಚಟುವಟಿಕೆಯಲ್ಲಿ ತೊಡಗಿಸುತ್ತೊರುವ ಬಗ್ಗೆ ಮಾಹಿತಿಯು ಇದ್ದು ದೇಶದ್ರೋಹದ ಕೆಲಸ ಮಾಡುವ ಕಾಂಗ್ರೇಸ್ ಹಾಗೂ ಎಸ್ ಡಿ ಪಿ ಐ ವಿರುದ್ಧ ಬಿಜೆಪಿ ಹಾಗೂ ಸಂಘ ಪರಿವಾರ ಸಂಘಟಿತ ಹೋರಾಟದ ಮೂಲಕ ಎದುರಿಸಲಿದೆ ಎಂದರು. 

ಕಬಕ ಘಟನೆ ಕುರಿತಾಗಿ  ಕಾಂಗ್ರೇಸ್ ಮೌನವಹಿಸಿದ್ದು ಯಾಕೆ ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್ ಸರಕಾರ ಇದ್ದಾಗ  ಎಸ್ ಡಿಪಿಐ ಮೇಲೆ   ಮೃಧುಧೋರಣೆ ತೋರಿದ್ದೆ ಈ ರೀತಿಯ ಕೃತ್ಯ ನಡೆಸಲು ಕಾರಣ ಎಂದರು. 

ಕಾಂಗ್ರೆಸ್ ಪುರಸಭಾ ಸದಸ್ಯರೊಬ್ಬರು ರಾಷ್ಟ್ರ ಗೀತೆಯನ್ನು ತಪ್ಪುತಪ್ಪಾಗಿ ಹೇಳಿದ್ದನ್ನು ಪ್ರಸ್ತಾಪಿಸಿದ ಅವರು, ಇದು ಗೊತ್ತಿದ್ದು ಮಾಡಿದ ತಪ್ಪೇ ಅಥವಾ ಎಸ್ ಡಿಪಿಐ ಪ್ರೇರಿತ ಕೃತ್ಯವೋ ಎಂದು ಪ್ರಶ್ನಿಸಿದರಲ್ಲದೆ ಇದಕ್ಕೆ  ಸ್ಪಷ್ಟನೆ ನೀಡಬೇಕು ಎಂದರು. 

ಉಳ್ಳಾಲ ಹಾಗೂ ಕಬಕದಲ್ಲಿ ನಡೆದಿರುವ ಎರಡು ವಿದ್ಯಮಾನಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಶಾಸಕರ ಮುಖೇನ ಸರ್ಕಾರದ ಗಮನಸೆಳೆಯುವುದಾಗಿ ತಿಳಿಸಿದರು. 

ಪ್ರ.ಕಾರ್ಯದರ್ಶಿಗಳಾದ  ರವೀಶ್ ಶೆಟ್ಟಿ ,ಡೊಂಬಯ ಅರಳ,ಪ್ರಮುಖರಾದ ಮೋನಪ್ಪ ದೇವಸ್ಯ, ರೋನಾಲ್ಡ್ ಡಿಸೋಜ ಅಮ್ಟಾಡಿ, ಪ್ರಕಾಶ್ ಅಂಚನ್,ರತ್ನಕುಮಾರ್ ಚೌಟ,ಗಣೇಶ್ ರೈ ಮಾಣಿ,ಪುರುಷೋತ್ತಮ ಶೆಟ್ಟಿ,ಕೇಶವ ದೈಪಲ,ಸುರೇಶ್ ಕೋಟ್ಯಾನ್, ಹರೀಶ್ ಪಡು ಮೊದಲಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X