Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯೋಗಗಳಿಗೆ ‘ಸಮಾನ ವಿದ್ಯಾರ್ಹತೆ ’ಗೆ...

ಉದ್ಯೋಗಗಳಿಗೆ ‘ಸಮಾನ ವಿದ್ಯಾರ್ಹತೆ ’ಗೆ ಸರ್ವೋಚ್ಚ ನ್ಯಾಯಾಲಯದ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ21 Aug 2021 10:42 PM IST
share
ಉದ್ಯೋಗಗಳಿಗೆ ‘ಸಮಾನ ವಿದ್ಯಾರ್ಹತೆ ’ಗೆ ಸರ್ವೋಚ್ಚ ನ್ಯಾಯಾಲಯದ ಒಪ್ಪಿಗೆ

ಹೊಸದಿಲ್ಲಿ,ಆ.21: ಉದ್ಯೋಗಾವಕಾಶದ ಅಧಿಸೂಚನೆಯನ್ನು ಹೊರಡಿಸಿದ ಸಂದರ್ಭದಲ್ಲಿ ಅಭ್ಯರ್ಥಿಯು ಅಗತ್ಯ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂಬ ನಿಯಮದಿಂದ ದೂರ ಸರಿದಿರುವ ಸರ್ವೋಚ್ಚ ನ್ಯಾಯಾಲಯವು,ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ‘ಸಮಾನ ವಿದ್ಯಾರ್ಹತೆ ’ಯೂ ಉದ್ಯೋಗಕ್ಕೆ ಪರಿಗಣಿಸಲು ಅಷ್ಟೇ ಯೋಗ್ಯವಾಗಿದೆ ಎಂದು ಹೇಳಿದೆ.

‘ನಮ್ಮ ಅಭಿಪ್ರಾಯದಲ್ಲಿ ಮೇಲ್ಮನವಿದಾರರು ಅರ್ಜಿಯನ್ನು ಸಲ್ಲಿಸಿದ ಸಮಯದಲ್ಲಿ ಸಮಾನ ವಿದ್ಯಾರ್ಹತೆಯನ್ನು ಹೊಂದಿದ್ದರಿಂದ ಉದ್ಯೋಗಾವಕಾಶದ ಅಧಿಸೂಚನೆಯನ್ನು ಹೊರಡಿಸಿದ ದಿನಾಂಕದಂದು ಅಭ್ಯರ್ಥಿಯು ಆ ಹುದ್ದೆಗೆ ಅಗತ್ಯವಾದ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂಬ ಸೇವಾ ನ್ಯಾಯಶಾಸ್ತ್ರದ ನಿಯಮವನ್ನು ಅವರ ಪ್ರಕರಣಗಳಲ್ಲಿ ಅನ್ವಯಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ತನ್ನ ಇತ್ತೀಚಿನ ತೀರ್ಪಿನಲ್ಲಿ ತಿಳಿಸಿದೆ.

ಕೇರಳದಲ್ಲಿ ಪ್ರೌಢಶಾಲಾ ಸಹಾಯಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಿದ್ದ ಪ್ರವೀಣ ಕುಮಾರ ಪಿ. ಮತ್ತು ಪಿ.ಅನಿತಾ ದೇವಿ ಅವರ ಮೇಲ್ಮನವಿಗಳಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ಹೊರಬಿದ್ದಿದೆ.

ನಿರ್ದಿಷ್ಟ ವಿಷಯಗಳಲ್ಲಿ ಬಿ.ಎಡ್.ಪದವಿಗಳು 2012ರಲ್ಲಿ ರಾಜ್ಯ ಲೋಕಸೇವಾ ಆಯೋಗವು ಹೊರಡಿಸಿದ್ದ ಉದ್ಯೋಗಾವಕಾಶ ಅಧಿಸೂಚನೆಯಲ್ಲಿನ ಅಗತ್ಯ ಮಾನದಂಡವನ್ನು ಪೂರೈಸಿವೆಯೇ ಎನ್ನುವುದು ನ್ಯಾಯಾಲಯದ ಮುಂದಿದ್ದ ಪ್ರಶ್ನೆಯಾಗಿತ್ತು. ಹುದ್ದೆಗೆ ಪ್ರಕೃತಿ ವಿಜ್ಞಾನದಲ್ಲಿ ಬಿ.ಎಡ್.ಪದವಿಯನ್ನು ಅಪೇಕ್ಷಿಸಲಾಗಿತ್ತು. 

ಪ್ರವೀಣ್ ಕುಮಾರ್ ಮೈಸೂರು ವಿವಿಯಿಂದ ಮತ್ತು ಅನಿತಾ ದೇವಿ ಕೊಯಮತ್ತೂರಿನ ಭಾರತಿಯಾರ್ ವಿವಿಯಿಂದ ಜೀವವಿಜ್ಞಾನದಲ್ಲಿ ಬಿ.ಎಡ್. ಪದವಿಗಳನ್ನು ಪಡೆದಿದ್ದರು. ಜೀವವಿಜ್ಞಾನದಲ್ಲಿ ಅವರ ಪದವಿಗಳನ್ನು ಕೇರಳದ ವಿವಿಯೊಂದರಿಂದ ಪ್ರಕೃತಿ ವಿಜ್ಞಾನದಲ್ಲಿ ಪದವಿಗಳಿಗೆ ಸಮಾನವಾಗಿ ಪರಿಗಣಿಸಲಾಗಿತ್ತು. ಅವರಿಬ್ಬರನ್ನೂ ಉದ್ಯೋಗಕ್ಕಾಗಿ ಶಾರ್ಟ್‌ಲಿಸ್ಟ್ ಮಾಡಲಾಗಿದ್ದು,‌ ಸಂದರ್ಶನದಲ್ಲಿ ಪಾಲ್ಗೊಳ್ಳಲೂ ಅವಕಾಶವನ್ನು ನೀಡಲಾಗಿತ್ತು.

ಅಧಿಸೂಚನೆಯಲ್ಲಿ ಕರೆಯಲಾಗಿದ್ದ ಹುದ್ದೆಗೆ ಅಗತ್ಯ ವಿದ್ಯಾರ್ಹತೆಯನ್ನು ಅವರು ಹೊಂದಿಲ್ಲವೆಂಬ ಆಕ್ಷೇಪಗಳು ವ್ಯಕ್ತವಾದಾಗ ಅವರ ಉಮೇದುವಾರಿಕೆಗಳನ್ನು ತಡೆಹಿಡಿಯಲಾಗಿತ್ತು. ಇದನ್ನು ಪ್ರಶ್ನಿಸಿ ಪ್ರವೀಣ್ ಕುಮಾರ್ ಮತ್ತು ಅನಿತಾ ದೇವಿ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X