Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರವು ಕಾಶ್ಮೀರದ ಜನತೆಯ ವಿಶ್ವಾಸ...

ಕೇಂದ್ರವು ಕಾಶ್ಮೀರದ ಜನತೆಯ ವಿಶ್ವಾಸ ಗಳಿಸುವ ಉಪಕ್ರಮಕ್ಕೆ ಮುಂದಾಗಲಿ: ಜನರಲ್ ಶಂಕರ್ರಾಯ್ ಚೌಧರಿ

ವಾರ್ತಾಭಾರತಿವಾರ್ತಾಭಾರತಿ21 Aug 2021 11:35 PM IST
share

ಕೋಲ್ಕತಾ, ಆ.21: ಅಫ್ಗಾನ್ನಲ್ಲಿ ತಾಲಿಬಾನ್ಗಳ ಗೆಲುವು ಪಾಕ್ ಮೂಲದ ಭಯೋತ್ಪಾದಕರಿಗೆ ಕಾಶ್ಮೀರದಲ್ಲಿ ದುಷ್ಕೃತ್ಯ ನಡೆಸಲು ಪ್ರೇರಣೆ ಒದಗಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರಕಾರ ಕಾಶ್ಮೀರದ ಜನತೆಯನ್ನು ತಲುಪುವ ಮತ್ತು ಭಾರತ ಜಾತ್ಯಾತೀತ ಪ್ರಜಾಪ್ರಭುತ್ವ ವ್ಯವಸ್ಥೆಯಾಗಿ ಮುಂದುವರಿಯಲಿದೆ ಎಂಬ ಖಾತರಿ ನೀಡುವ ಅಗತ್ಯವಿದೆ ಎಂದು ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಶಂಕರ್ರಾಯ್ ಚೌಧರಿ ಹೇಳಿದ್ದಾರೆ.

1990ರಲ್ಲಿ ಜಮ್ಮು ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆ ಗರಿಷ್ಟ ಮಟ್ಟದಲ್ಲಿದ್ದಾಗ ಜ. ಚೌಧರಿ ಕಾಶ್ಮೀರದಲ್ಲಿ 16 ಕಾರ್ಪ್ಸ್ ವಿಭಾಗದ ಕಮಾಂಡರ್ ಆಗಿದ್ದರು ಮತ್ತು ಅದೇ ದಶಕದಲ್ಲಿ ಭಾರತ ಸೇನೆಯ ಮುಖ್ಯಸ್ಥರಾಗಿ ಭಡ್ತಿ ಪಡೆದಿದ್ದರು. 1965 ಮತ್ತು 1971ರ ಯುದ್ಧದಲ್ಲೂ ಜ. ಚೌಧರಿ ಭಾಗವಹಿಸಿದ್ದರು. ಪಾಕಿಸ್ತಾನವು ಜೈಷೆ ಮುಹಮ್ಮದ್ನಂತಹ ಸಂಘಟನೆಯ ನೆರವಿನಿಂದ ಕಾಶ್ಮೀರದ ಮೇಲೆ ಹಕ್ಕು ಸಾಧಿಸಲು ಹೊಸ ಪ್ರಯತ್ನ ನಡೆಸಬಹುದು. ಈ ಬಗ್ಗೆ ಭಾರತ ಎಚ್ಚರಿಕೆಯಿಂದ ಇರಬೇಕು.

ಅಫ್ಗಾನ್ನಲ್ಲಿರುವ ತಾಲಿಬಾನ್ ವಿರೋಧಿ ಗುಂಪಿನ ಮುಖಂಡರಾದ ಅಹ್ಮದ್ ಮಸೂದ್ ಹಾಗೂ ಭಾರತಕ್ಕೆ ಮಿತ್ರರಾಗಿರುವ ಇತರ ಮುಖಂಡರನ್ನು ಸಂಪರ್ಕಿಸಿ ವಿಶ್ವಾಸಕ್ಕೆ ಪಡೆಯಬೇಕು. ತಾಲಿಬಾನ್ಗಳಲ್ಲೂ ಹಲವು ವಿಭಾಗಗಳಿವೆ. ಇಂತವರನ್ನು ವಿಶ್ವಾಸಕ್ಕೆ ಪಡೆಯುವುದು ಅಸಾಧ್ಯವಲ್ಲ ಎಂದವರು ಹೇಳಿದ್ದಾರೆ. ಜ. ರಾಯ್ ಈಗ ‘ ರಿಸರ್ಚ್ ಸೆಂಟರ್ ಫಾರ್ ಈಸ್ಟರ್ನ್ ಆ್ಯಂಡ್ ನಾರ್ಥ್ಈಸ್ಟರ್ನ್ ಸ್ಟಡೀಸ್’ ಎಂಬ ಚಿಂತಕರ ಚಾವಡಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಲಷ್ಕರೆ ತೈಯಬ, ಜೆಇಎಂನಂತಹ ಪಾಕಿಸ್ತಾನ ನೆರವಿನ ಉಗ್ರ ಸಂಘಟನೆಗಳು ಹಾಗೂ ತಾಲಿಬಾನ್ ನಡುವಿನ ಸಮನ್ವಯದ ಕಾರ್ಯಾಚರಣೆ ಮುಂದಿನ ದಿನಗಳಲ್ಲಿ ಹೆಚ್ಚಬಹುದು ಎಂದು ಫ್ರಾನ್ಸ್ನ ಚಿಂತಕರ ವೇದಿಕೆ ‘ ಸೆಂಟರ್ ಫಾರ್ ಅನಾಲಿಸೀಸ್ ಆಫ್ ಟೆರರಿಸಂ’ ಕಳೆದ ವಾರ ವರದಿ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X