Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಜನಸಂಖ್ಯೆಯನ್ನು ನಿಯಂತ್ರಿಸಿದ್ದಕ್ಕಾಗಿ...

"ಜನಸಂಖ್ಯೆಯನ್ನು ನಿಯಂತ್ರಿಸಿದ್ದಕ್ಕಾಗಿ ತಮಿಳುನಾಡಿನ ಲೋಕಸಭಾ ಸ್ಥಾನಗಳನ್ನು ಕಡಿತಗೊಳಿಸಿದ್ದು ಅನ್ಯಾಯ"

ಮದ್ರಾಸ್ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ22 Aug 2021 11:01 PM IST
share
ಜನಸಂಖ್ಯೆಯನ್ನು ನಿಯಂತ್ರಿಸಿದ್ದಕ್ಕಾಗಿ ತಮಿಳುನಾಡಿನ ಲೋಕಸಭಾ ಸ್ಥಾನಗಳನ್ನು ಕಡಿತಗೊಳಿಸಿದ್ದು ಅನ್ಯಾಯ

ಚೆನ್ನೈ,ಆ.22: ತಮಿಳುನಾಡು ಕುಟುಂಬ ಕಲ್ಯಾಣ ಯೋಜನೆಗಳ ಮೂಲಕ ರಾಜ್ಯದ ಜನಸಂಖ್ಯಾ ಬೆಳವಣಿಗೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಕ್ಕೆ ಲೋಕಸಭೆಯಲ್ಲಿ ಅದರ ಪ್ರಾತಿನಿಧಿತ್ವವನ್ನು ಕಡಿತಗೊಳಿಸಿದ್ದು ಅನ್ಯಾಯವಾಗಿದೆ ಎಂದು ಮದ್ರಾಸ್ ಉಚ್ಚ ನ್ಯಾಯಾಲಯವು ಅಭಿಪ್ರಾಯ ವ್ಯಕ್ತಪಡಿಸಿದೆ. 

ಸಂಸತ್ತಿನಲ್ಲಿ ರಾಜಕೀಯ ಪ್ರಾತಿನಿಧ್ಯವನ್ನು ಕಡಿಮೆಗೊಳಿಸುವ ಮೂಲಕ ಕೇಂದ್ರ ಸರಕಾರದ ಕುಟುಂಬ ಕಲ್ಯಾಣ ಯೋಜನೆಯನ್ನು ಯಶಸ್ವಿಯಾಗಿಸಿದ್ದನ್ನು ಜನರ ವಿರುದ್ಧ ಬಳಸಬಹುದೇ ಎಂದು ನ್ಯಾಯಮೂರ್ತಿಗಳಾದ ಎನ್.ಕಿರುಬಾಕರನ್ ಮತ್ತು ಬಿ.ಪುಗಳೇಂದಿ ಅವರ ಪೀಠವು ಆ.17ರ ತನ್ನ ಆದೇಶದಲ್ಲಿ ಪ್ರಶ್ನಿಸಿದೆ. ತೆಂಕಾಶಿ ಲೋಕಸಭಾ ಕ್ಷೇತ್ರವನ್ನು ಮೀಸಲಾತಿ ಮುಕ್ತಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಉಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು. 50 ವರ್ಷಗಳಿಗೂ ಹೆಚ್ಚು ಕಾಲದಿಂದ ತೆಂಕಾಶಿ ಕ್ಷೇತ್ರವು ಎಸ್ಸಿ/ಎಸ್ಟಿಗಳಿಗೆ ಮೀಸಲಾಗಿದೆ.
  
ತಮಿಳುನಾಡು 1962ರವರೆಗೂ ಲೋಕಸಭೆಯಲ್ಲಿ 41 ಸದಸ್ಯರನ್ನು ಹೊಂದಿತ್ತು. ಆದರೆ 1967ರ ಸಾರ್ವತ್ರಿಕ ಚುನಾವಣೆಗಳಿಗೆ ಮುನ್ನ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಬಳಿಕ ರಾಜ್ಯದ ಜನಸಂಖ್ಯೆ ಕಡಿಮೆಯಾಗಿದ್ದರಿಂದ ಸಂಸದರ ಸಂಖ್ಯೆಯನ್ನು 39ಕ್ಕೆ ಇಳಿಸಲಾಗಿತ್ತು ಎಂದು ಬೆಟ್ಟು ಮಾಡಿದ ನ್ಯಾಯಾಲಯವು,ಲೋಕಸಭೆಯಲ್ಲಿ ಪ್ರಾತಿನಿಧ್ಯ ನಷ್ಟವನ್ನು ಎದುರಿಸುತ್ತಿರುವ ರಾಜ್ಯಗಳಿಗೆ ಹಣಕಾಸು ಪರಿಹಾರ ನೀಡಬೇಕು ಅಥವಾ ರಾಜ್ಯಸಭೆಯಲ್ಲಿ ಅವುಗಳ ಪ್ರಾತಿನಿಧ್ಯವನ್ನು ಹೆಚ್ಚಿಸಬೇಕು ಎಂದು ಹೇಳಿತು. 1967ರಿಂದ 14 ಸಾರ್ವತ್ರಿಕ ಚುನಾವಣೆಗಳಿಗೆ ಪ್ರತಿ ಅಭ್ಯರ್ಥಿಗೆ 200 ಕೋ.ರೂ.ಗಳ ನಷ್ಟವನ್ನು ಲೆಕ್ಕ ಹಾಕಿದ ನ್ಯಾಯಾಲಯವು ತಮಿಳುನಾಡಿಗೆ 5,600 ಕೋ.ರೂ.ಗಳ ಪರಿಹಾರ ನೀಡಿಕೆಯನ್ನು ಪ್ರಸ್ತಾಪಿಸಿತು.

ನೈಸರ್ಗಿಕ ಸಂಪನ್ಮೂಲಗಳ ತೀವ್ರ ಕೊರತೆಯನ್ನು ತಡೆಯಲು ಜನಸಂಖ್ಯಾ ನಿಯಂತ್ರಣವು ಮುಖ್ಯವಾಗಿದೆ ಎಂದು ಬೆಟ್ಟು ಮಾಡಿದ ಉಚ್ಚ ನ್ಯಾಯಾಲಯವು 138 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಭಾರತವು ವಿಶ್ವದಲ್ಲಿ ಚೀನಾದ ನಂತರದ ಸ್ಥಾನದಲ್ಲಿದೆ. ಪ್ರಜಾಪ್ರಭುತ್ವವು ಓರ್ವ ವ್ಯಕ್ತಿಗೆ ಒಂದು ಮತ ಪದ್ಧತಿಯನ್ನು ಆಧರಿಸಿದರೆ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ರಾಜ್ಯಗಳು ಸಂಸತ್ತಿನಲ್ಲಿ ಹೆಚ್ಚು ಪ್ರಾತಿನಿಧ್ಯವನ್ನು ಪಡೆಯುತ್ತವೆ ಎಂದು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X