Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಸಾಂಕ್ರಾಮಿಕದಿಂದಾಗಿ ರೈಲ್ವೇಸ್ ಗೆ...

ಕೊರೋನ ಸಾಂಕ್ರಾಮಿಕದಿಂದಾಗಿ ರೈಲ್ವೇಸ್ ಗೆ 36,000 ಕೋಟಿ ರೂ.ನಷ್ಟ: ರಾವ್ ಸಾಹೇಬ್ ದನ್ವೆ

ವಾರ್ತಾಭಾರತಿವಾರ್ತಾಭಾರತಿ23 Aug 2021 11:20 PM IST
share
ಕೊರೋನ ಸಾಂಕ್ರಾಮಿಕದಿಂದಾಗಿ ರೈಲ್ವೇಸ್ ಗೆ 36,000 ಕೋಟಿ ರೂ.ನಷ್ಟ: ರಾವ್ ಸಾಹೇಬ್ ದನ್ವೆ

ಮುಂಬೈ, ಆ.23: ಕೊರೋನ ಸಾಂಕ್ರಾಮಿಕದ ಅವಧಿಯಲ್ಲಿ ರೈಲ್ವೇಗೆ 36,000 ಕೋಟಿ ರೂ. ನಷ್ಟ ಸಂಭವಿಸಿದೆ. ರೈಲ್ವೇ ಇಲಾಖೆಗೆ ಆದಾಯ ಬರುವುದು ಸರಕು ಸಾಗಣೆ ರೈಲುಗಳಿಂದ ಮಾತ್ರ ಎಂದು ಕೇಂದ್ರ ರೈಲ್ವೇ ಇಲಾಖೆಯ ಸಹಾಯಕ ಸಚಿವ ರಾವ್ ಸಾಹೇಬ್ ದನ್ವೆ ಹೇಳಿದ್ದಾರೆ.

ಮಹಾರಾಷ್ಟ್ರದ ಜಲ್ನಾ ರೈಲು ನಿಲ್ದಾಣದಲ್ಲಿ ನಿರ್ಮಿಸಲಾಗುವ ರೈಲ್ವೇ ಸುರಂಗ ಮಾರ್ಗದ ಶಂಕುಸ್ಥಾಪನೆ ಕಾರ್ಯಕ್ರಮದ ಬಳಿಕ ಮಾಧ್ಯಮದ ಜತೆ ಅವರು ಮಾತನಾಡುತ್ತಿದ್ದರು. ಪ್ರಯಾಣಿಕ ರೈಲು ವಿಭಾಗ ಯಾವಾಗಲೂ ನಷ್ಟದಲ್ಲಿಯೇ ಇರುತ್ತದೆ. ರೈಲು ಟಿಕೆಟ್ ದರ ಹೆಚ್ಚಿಸಿದರೆ ಪ್ರಯಾಣಿಕರ ಮೇಲೆ ಹೆಚ್ಚಿನ ಹೊರೆಬೀಳುತ್ತದೆ. ಸರಕು ಸಾಗಣೆ ರೈಲುಗಳು ಸೋಂಕಿನ ಸಂದರ್ಭ ಜನರಿಗೆ ಅಗತ್ಯದ ಸರಕು ಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದು ದನ್ವೆ ಹೇಳಿದರು. 

ಇದೀಗ ನಡೆಯುತ್ತಿರುವ ಮುಂಬೈ-ನಾಗ್ಪುರ ಎಕ್ಸ್ಪ್ರೆಸ್ ಮಾರ್ಗದ ಜತೆಗೇ ಬುಲೆಟ್ ಟ್ರೈನ್ ಯೋಜನೆಯನ್ನೂ ಕಾರ್ಯಗತಗೊಳಿಸಲಾಗುವುದು. ನವಿ ಮುಂಬೈಯನ್ನು ದಿಲ್ಲಿಗೆ ಸಂಪರ್ಕಿಸುವ ವೆಸ್ಟರ್ನ್ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಯೋಜನೆಯನ್ನೂ ಕೈಗೆತ್ತಿಕೊಳ್ಳಲಾಗಿದೆ ಎಂದ ಅವರು, ನಾಂದೆಡ್ ಮತ್ತು ಮನ್ಮದ್ ನಿಲ್ದಾಣಗಳ ನಡುವೆ ದ್ವಿಪಥ ಹಳಿ ನಿರ್ಮಿಸಲಾಗುುದು ಎಂದು ಭರವಸೆ ನೀಡಿದರು.

ಜಲ್ನಾದಲ್ಲಿ ಮಾನಸಿಕ ಅಸ್ವಸ್ಥರ ಚಿಕಿತ್ಸೆಗಾಗಿ ಆಸ್ಪತ್ರೆ ನಿರ್ಮಾಣ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X