Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಚಿವರ ಸಭೆಯಲ್ಲಿ ಮಾಜಿ ಶಾಸಕ ಗೋಪಾಲ್...

ಸಚಿವರ ಸಭೆಯಲ್ಲಿ ಮಾಜಿ ಶಾಸಕ ಗೋಪಾಲ್ ಭಂಡಾರಿಯವರಿಗೆ ಅವಮಾನ ಆರೋಪ: ಕ್ಷಮೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Aug 2021 6:53 PM IST
share

ಕಾರ್ಕಳ: ಕಾರ್ಕಳ‌ ಮಾರ್ಕೆಟ್ ಉಚ್ಚಂಗಿ ನಗರದ ರಣವೀರ ಕಾಲನಿಯಲ್ಲಿ ನಡೆದ ಸಚಿವರ ಕಾರ್ಯಕ್ರಮದಲ್ಲಿ ಮಾಜಿ ಶಾಸಕ‌ ದಿ.ಗೋಪಾಲಭಂಡಾರಿಯವರ ಬಗ್ಗೆ ಉದ್ಯಮಿಯೊಬ್ಬರು ಅವಹೇಳನವಾಗಿ ಮಾತನಾಡಿದ್ದಾರೆ ಹಾಗಾಗಿ ಅವರು ತಕ್ಷಣ ಕ್ಷಮೆಯಾಚಿಸಬೇಕು ಇಲ್ಲವಾದರೆ ನಾವೂ ನಿಮ್ಮ ಭಾಷೆಯಲ್ಲಿಯೇ ಉತ್ತರ ನೀಡುವುದು ಅನಿವಾರ್ಯವಾದೀತು‌ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ, ಪುರಸಭಾ ಸದಸ್ಯ ಶುಭದ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಗೋಪಾಲ್ ಭಂಡಾರಿವಯರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲದವರಿಂದ ಮಾತ್ರ ಇಂತಹ ಮಾತು ಬರಲು ಸಾದ್ಯ, ಕಾರ್ಕಳ ಕ್ಷೇತಕ್ಕೆ ಭಂಡಾರಿಯವರ ಕೊಡುಗೆ ಅಪಾರ. ಅಜಾತಶತ್ರು ‌ಎನಿಸಿಕೊಂಡ ಅವರು ಅಧಿಕಾರವಿದ್ದರೂ ಅಹಂಕಾರ ತೋರಿಸದೆ ಎಲ್ಲರೊಂದಿಗೆ ಅತ್ಯಂತ ಪ್ರೀತಿ ಮತ್ತು ಗೌರವದಿಂದ ವರ್ತಿಸುತ್ತಿದ್ದ ಸರಳ ವ್ಯಕ್ತಿ, ಅವರ ಅಗಲಿಕೆಯ ನೋವು ನಮಗೆ ಇನ್ನೂ ಮಾಸಿಲ್ಲ ಇಂತಹ ಮೇರು ವ್ಯಕ್ತಿತ್ವದ ಜನನಾಯಕನ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅನೇಕ ಕಾರ್ಯಕ್ರಮಗಳಲ್ಲಿ ಹಿಂದಿನ ಶಾಸಕರು ಸಚಿವರು ಎಂದು ಹೀಯಾಳಿಸುತ್ತೀರಿ, ಅದರೆ ಅವರ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ, ಆದರೆ ನಿಮ್ಮ ‌ಶಾಸಕರು, ಸಚಿವರು ಭ್ರಷ್ಟಾಚಾರ ಮಾಡಿರುವ ದಾಖಲೆಗಳ ಪಟ್ಟಿಯೇ ಇದೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದ ಎಂದು ಅವರು ಸವಾಲು ಹಾಕಿದ್ದಾರೆ.

ಇತೀಚಿನ ದಿನಗಳಲ್ಲಿ ಸಚಿವರು ಭಾಗವಹಿಸುವ ‌ಸರಕಾರದ   ಕಾರ್ಯಕ್ರಮಗಳು ಪಕ್ಷದ ಕಾರ್ಯಕ್ರಮಗಳಾಗಿ ಬದಲಾಗಿದೆ, ಪಕ್ಷದ ಪದಾಧಿಕಾರಿಗಳಿಗೆ ವೇದಿಕೆಯಲ್ಲಿ ಮಾತನಾಡಲು ಅವಕಾಶಕೊಟ್ಟು ಹಿಂದಿನ ಸರಕಾರವನ್ನು, ಗುರಿಯಾಗಿಸಿ ಅವಹೇಳನಕಾರಿಯಾಗಿ ಮಾತನಾಡುವುದು, ಟೀಕಿಸುವುದೇ ಒಂದು ಚಾಳಿಯಾಗಿದೆ, ಇದನ್ನು ತೀವ್ರವಾಗಿ ‌ಖಂಡಿಸುತ್ತೇನೆ ಎಂದರು.

ಅಧಿಕಾರಿಗಳ‌ ವಿರುದ್ಧ ದೂರು
ರಾಜಕೀಯ ಪ್ರೇರಿತವಾದ ಇಂತಹ ಕಾರ್ಯಕ್ರಮದಲ್ಲಿ ಮಾನ್ಯ ತಹಶೀಲ್ದಾರರೂ‌ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಅವರ ಮಾತಿಗೆ ತಲೆಯಾಡಿಸುವುದು ವಿಪರ್ಯಾಸ. ಇಂತಹ ಅಧಿಕಾರಿಗಳ ವಿರುದ್ಧ ಸರಕಾರದ ಕಾರ್ಯದರ್ಶಿಯವರಿಗೆ ದೂರು ಸಲ್ಲಿಸಲಾಗುವುದು. ಅಧಿಕಾರ ಶಾಶ್ವತ‌ ಅಲ್ಲ, ಆದರೆ ಅದನ್ನು‌ ದುರುಪಯೋಗ ಪಡಿಸಿಕೊಂಡರೆ ಪರಿಣಾಮವನ್ನೂ ಎದುರಿಸಬೇಕಾದೀತು ಎಂದು ಶುಭದರಾವ್ ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X