Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಫ್ಘಾನಿಸ್ತಾನದಲ್ಲಿದ್ದ 800ಕ್ಕೂ ಅಧಿಕ...

ಅಫ್ಘಾನಿಸ್ತಾನದಲ್ಲಿದ್ದ 800ಕ್ಕೂ ಅಧಿಕ ಮಂದಿಯ ತೆರವು

ವಾರ್ತಾಭಾರತಿವಾರ್ತಾಭಾರತಿ24 Aug 2021 10:26 PM IST
share

ಹೊಸದಿಲ್ಲಿ, ಆ.24: ಕಳೆದ ವಾರ ತಾಲಿಬಾನ್ ಕ್ಷಿಪ್ರವಾಗಿ ಅಧಿಕಾರವನ್ನು ವಶಪಡಿಸಿಕೊಂಡ ಬಳಿಕ ಅಫ್ಘಾನಿಸ್ತಾನದಲ್ಲಿರುವ ತನ್ನ ಪೌರರನ್ನು ಹಾಗೂ ಕೆಲವು ಅಫ್ಘಾನ್ ಪ್ರಜೆಗಳನ್ನು ತೆರವುಗೊಳಿಸುವ ಭಾರತದ ಸಂಕೀರ್ಣವಾದ ಕಾರ್ಯಾಚರಣೆಗೆ ‘ಆಪರೇಶನ್ ದೇವಿಶಕ್ತಿ’ ಎಂದು ಹೆಸರಿಡಲಾಗಿದೆ. ಆಪರೇಶನ್ ದೇವಿಶಕ್ತಿ ಮೂಲಕ ಈವರೆಗೆ ಭಾರತವು 800ಕ್ಕೂ ಅಧಿಕ ಮಂದಿಯನ್ನು ಅಫ್ಘಾನಿಸ್ತಾನದಿಂದ ತೆರವುಗೊಳಿಸಿದೆ.

ಅಫ್ಘಾನ್ನಿಂದ ತೆರವುಗೊಳಿಸಲ್ಪಟ್ಟ 78 ಮಂದಿಯ ತಂಡವೊಂದು ದಿಲ್ಲಿಗೆ ಆಗಮಿಸಿರುವ ಕುರಿತಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮಂಗಳವಾರ ಮಾಡಿದ ಟ್ವೀಟ್ ನಲ್ಲಿ ಕಾರ್ಯಾಚರಣೆಯ ಹೆಸರನ್ನು ಉಲ್ಲೇಖಿಸಿದ್ದರು. ಇದರೊಂದಿಗೆ ಕಾರ್ಯಾಚರಣೆಯ ಹೆಸರು ಬೆಳಕಿಗೆ ಬಂದಿದೆ.

‘‘ಆಪರೇಶನ್ ದೇವಿಶಕ್ತಿ ಮುಂದುವರಿಯಲಿದೆ. ತೆರುವುಗೊಳಿಸಲಾದ 78 ಮಂದಿ ದುಶಾನಬೆ ಮೂಲಕವಾಗಿ ದಿಲ್ಲಿಗೆ ಆಗಮಿಸಿದ್ದಾರೆ. ಭಾರತೀಯ ವಾಯುಪಡೆ, ಏರ್ ಇಂಡಿಯಾ ಹಾಗೂ ವಿದೇಶಾಂಗ ಸಚಿವಾಲಯ ತಂಡದ ದಣಿವರಿಯದ ಪ್ರಯತ್ನಗಳಿಗಾಗಿ ನಮನಗಳು’’ ಎಂದು ಜೈಶಂಕರ್ ಟ್ವೀಟಿಸಿದ್ದಾರೆ.
 
ತಮ್ಮ ಪ್ರಜೆಗಳನ್ನು ರಕ್ಷಿಸಲು ವಿವಿಧ ರಾಷ್ಟ್ರಗಳು ಪೇಚಾಡುತ್ತಿರುವಂತೆಯೇ ಮತ್ತು ಕಾಬೂಲ್ನಲ್ಲಿ ಭದ್ರತಾ ಪರಿಸ್ಥಿತಿ ಹದಗೆಡುತ್ತಿರುವ ನಡುವೆಯೇ ಭಾರತವು ಈವರೆಗೆ 800ಕ್ಕೂ ಅಧಿಕ ಮಂದಿಯನ್ನು ಅಫ್ಘಾನ್ನಿಂದ ತೆರವುಗೊಳಿಸಿದೆ. ತಾಲಿಬಾನ್ ನ ಪ್ರತೀಕಾರ ದಾಳಿಯ ಭೀತಿಯಿಂದ ದೇಶ ಬಿಟ್ಟು ತೊರೆಯಲು, ಕಳೆದ ಒಂದು ವಾರದಿಂದ ಸಾವಿರಾರು ಅಫ್ಘನ್ನರು ಹಾಗೂ ವಿದೇಶಿ ಪ್ರಜೆಗಳು ಕಾಬೂಲ್ ವಿಮಾನನಿಲ್ದಾಣದಲ್ಲಿ ಜಮಾಯಿಸಿದ್ದಾರೆ.

ತಾಲಿಬಾನ್ ಅಫ್ಘಾನ್ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಂಡ ಮರುದಿನವೇ ಭಾತವು 40 ಮಂದಿ ಭಾರತೀಯರನ್ನು ಆಗಸ್ಟ್ 16ರಂದು ದಿಲ್ಲಿಗೆ ಏರ್ಲಿಫ್ಟ್ ಮಾಡುವ ಮೂಲಕ ಭಾರತವು ಈ ಜಟಿಲದ ತೆರವು ಕಾರ್ಯಾಚರಣೆಯನ್ನು ಆರಂಭಿಸಿತ್ತು.
 
ಭಾರತವು ತನ್ನ 25 ಮಂದಿ ಪ್ರಜೆಗಳು, ಕೆಲವು ಅಫ್ಘನ್ ಸಿಖ್ಖರು ಹಾಗೂ ಹಿಂದೂಗಳನ್ನು ಕಾಬೂಲ್ನಿಂದ ತೆರವುಗೊಳಿಸಿ ತಜಿಕಿಸ್ತಾನದ ರಾಜಧಾನಿ ದುಶಾನಬೆಗೆ ಸೋಮವಾರ ಕರೆತಂದಿತ್ತು. ಅಲ್ಲಿಂದ ಅವರನ್ನು ಮಂಗಳವಾರ ಹೊಸದಿಲ್ಲಿಗೆ ಕರೆತರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X