Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ-ಮಿಝೋರಾಂ ಗಡಿ ಘರ್ಷಣೆ: ಕೇಂದ್ರ,...

ಅಸ್ಸಾಂ-ಮಿಝೋರಾಂ ಗಡಿ ಘರ್ಷಣೆ: ಕೇಂದ್ರ, ರಾಜ್ಯ ಸರಕಾರಗಳಿಗೆ ಎನ್ಎಚ್ಆರ್ಸಿ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ24 Aug 2021 10:44 PM IST
share
ಅಸ್ಸಾಂ-ಮಿಝೋರಾಂ ಗಡಿ ಘರ್ಷಣೆ: ಕೇಂದ್ರ, ರಾಜ್ಯ ಸರಕಾರಗಳಿಗೆ ಎನ್ಎಚ್ಆರ್ಸಿ ನೋಟಿಸ್

ಹೊಸದಿಲ್ಲಿ, ಅ. 23: ಎರಡು ಈಶಾನ್ಯ ರಾಜ್ಯಗಳ ನಡುವಿನ ಗಡಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ಕೇಂದ್ರ ಸರಕಾರ, ಅಸ್ಸಾಂ ಹಾಗೂ ಮಿಜೋರಾಂ ಸರಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ನೋಟಿಸು ಜಾರಿ ಮಾಡಿದೆ.

ಅಸ್ಸಾಂನ ಕಾಮರೂಪ್ ಜಿಲ್ಲೆಯ ನಿವಾಸಿ ಮುಹಮ್ಮದ್ ಇಂಜುಮಲ್ ಹಕ್ ಅವರ ದೂರು ಸ್ವೀಕರಿಸಿದ ಬಳಿಕ ಎನ್ಎಚ್ಆರ್ಸಿ ಈ ನೋಟಿಸು ಜಾರಿ ಮಾಡಿದೆ.

ಮಿಝೋರಾಂ ಪೊಲೀಸರೊಂದಿಗೆ ಗುಂಪು ಅಸ್ಸಾಂನ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ಅಧಿಕಾರಿಗಳ ಮೇಲೆ ದಾಳಿ ನಡೆಸಿತು ಎಂದು ಹಕ್ ಆರೋಪಿಸಿದ್ದಾರೆ.

ಎರಡು ರಾಜ್ಯಗಳ ಪೊಲೀಸರ ನಡುವೆ ಗುಂಡು ಹಾರಾಟ ಹಾಗೂ ಘರ್ಷಣೆಗಳು ನಡೆದ ಬಳಿಕ ರಾಜ್ಯದ ಗಡಿಯಲ್ಲಿ ಜುಲೈ 26ರಂದು ಹಿಂಸಾಚಾರ ಸಂಭವಿಸಿತ್ತು.

ಘರ್ಷಣೆಯ ಸಂದರ್ಭ ಐವರು ಅಸ್ಸಾಂ ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದರು. ಕೊಲಾಸಿಬ್ ಜಿಲ್ಲೆಯ ವೈರಂಗೇಟ್ನಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆ ಹಾಗೂ ರಾಜ್ಯ ಪೊಲೀಸರು ನಿರ್ವಹಿಸುತ್ತಿದ್ದ ಹೊರ ಠಾಣೆಯನ್ನು ಅಸ್ಸಾಂನ ಸುಮಾರು 200 ಪೊಲೀಸರು ದಾಟಿ ಹೋಗಿದ್ದರು ಎಂದು ಮಿರೆರಾಂ ಸರಕಾರ ಪ್ರತಿಪಾದಿಸಿತ್ತು.

ಕೇಂದ್ರ ಗೃಹ ಕಾರ್ಯದರ್ಶಿ ಹಾಗೂ ಅಸ್ಸಾಂ ಹಾಗೂ ಮಿಝೋರಾಂನ ಮುಖ್ಯ ಕಾರ್ಯದರ್ಶಿಗಳಿಗೆ ರವಿವಾರ ನೋಟಿಸು ಜಾರಿ ಮಾಡಿರುವ ಎನ್ಎಚ್ಆರ್ಸಿ, ಒಂದು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

‘‘ಸರಕಾರಿ ಅಧಿಕಾರಿಗಳ ಸಾವು ಹಾಗೂ ಗಾಯಗಳಾದ ಗಂಭೀರ ಆರೋಪವನ್ನು ದೂರುದಾರರು ಮಾಡಿದ್ದಾರೆ. ಇದು ಮೃತಪಟ್ಟವರ ಹಾಗೂ ಗಾಯಗೊಂಡವರ ಮಾನವ ಹಕ್ಕುಗಳ ಉಲ್ಲಂಘನೆ. ಇಂತಹ ಮಾದರಿಯ ಪ್ರಕರಣಗಳನ್ನು ಆಯೋಗ ತುಂಬಾ ಗಂಭೀರವಾಗಿ ಪರಿಗಣಿಸುತ್ತದೆ’’ ಎಂದು ಎನ್ಎಚ್ಆರ್ಸಿ ಹೇಳಿದೆ.

21ರ ಹರೆಯದ ಹಕ್ ಅವರು ಗುವಾಹಟಿಯ ವಿದ್ಯಾರ್ಥಿ. ಘಟನೆ ನಡೆದ ನಾಲ್ಕು ದಿನಗಳ ಬಳಿಕ ಜುಲೈ 30ರಂದು ಅವರು ಈ ದೂರು ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X