Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವಧಿ ಮೀರಿದ ಪಾಲಿಸಿಗಳ ಪುನರುಜ್ಜೀವನಕ್ಕೆ...

ಅವಧಿ ಮೀರಿದ ಪಾಲಿಸಿಗಳ ಪುನರುಜ್ಜೀವನಕ್ಕೆ ವಿಮೆದಾರರಿಗೆ ಅವಕಾಶ ಒದಗಿಸಿದ ಎಲ್ ಐ ಸಿ

ವಾರ್ತಾಭಾರತಿವಾರ್ತಾಭಾರತಿ24 Aug 2021 11:43 PM IST
share
ಅವಧಿ ಮೀರಿದ ಪಾಲಿಸಿಗಳ ಪುನರುಜ್ಜೀವನಕ್ಕೆ ವಿಮೆದಾರರಿಗೆ ಅವಕಾಶ ಒದಗಿಸಿದ ಎಲ್ ಐ ಸಿ

ಹೊಸದಿಲ್ಲಿ: ಅವಧಿ ಮೀರಿದ ಪಾಲಿಸಿಗಳ ಪುನರುಜ್ಜೀವನದಂತಹ ಅಪೂರ್ವ ಅವಕಾಶವೊಂದನ್ನು ವಿಮೆದಾರರಿಗೆ ಒದಗಿಸಲು ಎಲ್ ಐಸಿ ಮುಂದಾಗಿದೆ. ಅವಧಿ ಮೀರಿದ ವೈಯಕ್ತಿಕ ಪಾಲಿಸಿಗಳ ವಿಶೇಷ ಪುನರುಜ್ಜೀವನ ಅಭಿಯಾನ 2021ರ ಆಗಸ್ಟ್ 23ರಿಂದ 2021ರ ಅಕ್ಟೋಬರ್ 22ರ ತನಕ ನಡೆಯಲಿದೆ. 

ಸದ್ಯದ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಒಟ್ಟು ಪ್ರೀಮಿಯಮ್ ಪಾವತಿಯನ್ನು ಆಧರಿಸಿ ಟರ್ಮ್ ಅಶ್ಯೂರೆನ್ಸ್ ಹಾಗೂ ಹೈರಿಸ್ಕ್ ಪ್ಲಾನ್ ಗಳನ್ನು ಹೊರತುಪಡಿಸಿದ ಪಾಲಿಸಿಗಳಿಗೆ ವಿಳಂಬ ಶುಲ್ಕದಲ್ಲಿ ರಿಯಾಯಿತಿ ಕೊಡುಗೆ ನೀಡಲಾಗುವುದು. ವೈದ್ಯಕೀಯ ಅಗತ್ಯತೆಗಳಿಗೆ ರಿಯಾಯಿತಿ ಇಲ್ಲ. ಅರ್ಹ ಆರೋಗ್ಯ ಹಾಗೂ ಮೈಕ್ರೊ ಇನ್ಸುರೆನ್ಸ್ ಪ್ಲಾನ್ ಗಳು ವಿಳಂಬ ಶುಲ್ಕದಲ್ಲಿ ರಿಯಾಯಿತಿ ಪಡೆಯಲು ಅರ್ಹವಾಗಿವೆ.

ವಿಶೇಷ ಪುನರುಜ್ಜೀವನ ಅಭಿಯಾನದ ಅಡಿ ನಿರ್ದಿಷ್ಟ ಅರ್ಹ ಯೋಜನೆಗಳ ಪಾಲಿಸಿಗಳನ್ನು ಕೆಲವು ನಿಯಮಗಳು ಹಾಗೂ  ಷರತ್ತುಗಳಿಗೆ ಒಳಪಟ್ಟು ಮೊದಲ ಪಾವತಿಸದ ಪ್ರೀಮಿಯಂ ದಿನಾಂಕದಿಂದ 5 ವರ್ಷಗಳಲ್ಲಿ ಪುನಶ್ಚೇತನಗೊಳಿಸಬಹುದು.

1 ಲಕ್ಷ ರೂ. ತನಕದ ಒಟ್ಟು ಸ್ವೀಕರಿಸಬಹುದಾದ ಪ್ರೀಮಿಯಮ್ ಗೆ ಶೇ.20ರಷ್ಟು ವಿಳಂಬ ಶುಲ್ಕದ ರಿಯಾಯಿತಿ ಇದೆ. 1 ಲಕ್ಷದ 1 ರೂ.ನಿಂದ 3 ಲಕ್ಷ ರೂ. ತನಕ ಶೇ.25 ಹಾಗೂ 3 ಲಕ್ಷ 1 ರೂ. ಹಾಗೂ ಅದಕ್ಕಿಂತ ಹೆಚ್ಚಿನ ಪ್ರೀಮಿಯಮ್ ಗೆ ಶೇ.30ರಷ್ಟು ರಿಯಾಯಿತಿ ಇರುತ್ತದೆ. 

ಅನಿವಾರ್ಯ ಪರಿಸ್ಥಿತಿಯಲ್ಲಿ ಸರಿಯಾದ ಸಮಯಕ್ಕೆ ಪ್ರೀಮಿಯಮ್ ಪಾವತಿಸದೆ ಅವಧಿಮೀರಿದ  ಪಾಲಿಸಿಗಳ ವಿಮೆದಾರರಿಗೆ ಲಾಭ ತರಲು ಈ ಅಭಿಯಾನ ಆರಂಭಿಸಲಾಗಿದೆ. ಎಲ್ ಐಸಿ ವಿಮೆದಾರರಿಗೆ  ತಮ್ಮ ಪಾಲಿಸಿಗಳ ಪುನರುಜ್ಜೀವನಕ್ಕೆ ಈ ಅಭಿಯಾನವು ಉತ್ತಮ ಅವಕಾಶವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X