ಕಾರ್ಕಳ: ವಿಶ್ವಕರ್ಮ ಒಕ್ಕೂಟ ಕಾರ್ಯಕಾರಿ ಸಮಿತಿಯ ಪ್ರತಿನಿಧಿ ಆಯ್ಕೆ

ಹರ್ಷವರ್ಧನ್ ನಿಟ್ಟೆ
ಕಾರ್ಕಳ: ಕಾರ್ಕಳ ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೊಷ್ಠದ ಕಾರ್ಕಳ ವಿಧಾನಸಭಾ ಕ್ಷೇತ್ರದ ಸಂಚಾಲಕರಾದ ಹರ್ಷವರ್ಧನ್ ನಿಟ್ಟೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಶ್ವಕರ್ಮ ಒಕ್ಕೂಟ ನ ಕಾರ್ಯಕಾರಿ ಸಮಿತಿಯ ಇಂಜಿನಿಯರಿಂಗ್ ಕ್ಷೇತ್ರದ ಪ್ರತಿನಿಧಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
Next Story





