Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವರದಿ ಮಾಡುತ್ತಿದ್ದ ಪತ್ರಕರ್ತನನ್ನು...

ವರದಿ ಮಾಡುತ್ತಿದ್ದ ಪತ್ರಕರ್ತನನ್ನು ಥಳಿಸಿದ ತಾಲಿಬಾನಿಗಳು

ವಾರ್ತಾಭಾರತಿವಾರ್ತಾಭಾರತಿ26 Aug 2021 11:29 PM IST
share

ಕಾಬೂಲ್, ಆ.26: ಅಫ್ಗಾನಿಸ್ತಾನದ ಕಾಬೂಲ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಫ್ಗಾನ್ನ ಟಿವಿ ವಾಹಿನಿ ಟೋಲೊ ನ್ಯೂಸ್ ನ ಪತ್ರಕರ್ತನನ್ನು ತಾಲಿಬಾನ್ಗಳು ಥಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಮಧ್ಯೆ, ತಾಲಿಬಾನ್ಗಳ ಹಲ್ಲೆಯಿಂದ ಟೋಲೊ ನ್ಯೂಸ್ ಪತ್ರಕರ್ತ ಝಿಯರ್ ಖಾನ್ ಯಾದ್ ಮೃತಪಟ್ಟಿರುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ವರದಿ ಸರಿಯಲ್ಲ, ಟೋಲೋ ನ್ಯೂಸ್ ನ ಟ್ವೀಟ್ ಅನ್ನು ತಪ್ಪಾಗಿ ಭಾಷಾಂತರಿಸಿದ್ದರಿಂದ ಈ ಅಚಾತುರ್ಯವಾಗಿದೆ. ಪತ್ರಕರ್ತನ ಮೇಲೆ ಹಲ್ಲೆ ನಡೆದಿರುವುದು ನಿಜ ಎಂದು ಟೋಲೋ ನ್ಯೂಸ್ ಹೇಳಿದೆ.

 ಕಾಬೂಲ್ ನ ನ್ಯೂಸಿಟಿಯಲ್ಲಿ ವರದಿಗಾರಿಕೆಗೆಂದು ತೆರಳಿದ್ದ ತನ್ನ ಮೇಲೆ ತಾಲಿಬಾನ್ಗಳು ಹಲ್ಲೆ ನಡೆಸಿ ಮೊಬೈಲ್ ಫೋನ್ ಹಾಗೂ ಇತರ ಸಾಧನಗಳನ್ನು ವಶಕ್ಕೆ ಪಡೆದಿದ್ದಾರೆ. ಏಕಾಏಕಿ ಹಲ್ಲೆ ನಡೆಸಿರುವುದಕ್ಕೆ ಕಾರಣ ತಿಳಿದಿಲ್ಲ. ತಾಲಿಬಾನಿಗಳ ಇಂತಹ ಕೃತ್ಯಗಳು ಅಭಿವ್ಯಕ್ತಿ ಸ್ವಾತಂತ್ರಕ್ಕೆ ಎದುರಾದ ಗಂಭೀರ ಬೆದರಿಕೆಯಾಗಿದೆ ಎಂದು ಝಿಯರ್ ಖಾನ್ ಪ್ರತಿಕ್ರಿಯಿಸಿದ್ದಾರೆ.

 ಅಫ್ಗಾನ್ನಲ್ಲಿ ಕಳೆದ ಕೆಲವು ವರ್ಷಗಳಿಂದ ಹೊರಹೊಮ್ಮಿರುವ ನೂತನ ತಲೆಮಾರಿನ ಯುವಮುಖಂಡರು, ಪತ್ರಕರ್ತರು ಹಾಗೂ ಮಹಿಳೆಯರು ತೀವ್ರ ಭೀತಿಯನ್ನು ಎದುರಿಸುತ್ತಿದ್ದಾರೆ. ಅಲ್ಲಿನ ವಿಭಿನ್ನ ಜನಾಂಗೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತರೂ ಹಿಂಸಾಚಾರ ಮತ್ತು ದಬ್ಬಾಳಿಕೆಯ ಅಪಾಯದಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವಹಕ್ಕು ವಿಭಾಗದ ಮುಖ್ಯಸ್ಥ ಮೈಕೆಲ್ ಬ್ಯಾಷ್ಲೆಟ್ ಮಂಗಳವಾರ ಹೇಳಿದ್ದರು.

ತಾಲಿಬಾನಿಗಳು ಮನೆಮನೆಗೆ ತೆರಳಿ ಈ ಹಿಂದಿನ ಅಫ್ಗಾನ್ ಸರಕಾರದಲ್ಲಿ ಕಾರ್ಯ ನಿರ್ವಹಿಸಿದ್ದವರು ಅಥವಾ ನೇಟೋ ರಾಷ್ಟ್ರಗಳ ಪರ ಕಾರ್ಯನಿರ್ವಹಿಸಿದವರನ್ನು ಹುಡುಕುತ್ತಿದ್ದು, ತಾಲಿಬಾನಿಗಳಿಂದ ಅಪಾಯ ಎದುರಿಸುತ್ತಿರುವ ವ್ಯಕ್ತಿಗಳ ಪ್ರಮಾಣ ಅಧಿಕವಾಗಿದೆ ಎಂದು ಬಿಬಿಸಿ ಶುಕ್ರವಾರ ವರದಿ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X