Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತದಲ್ಲಿ ಸರ್ವಾಧಿಕಾರಿ ದಿನಗಳು...

ಭಾರತದಲ್ಲಿ ಸರ್ವಾಧಿಕಾರಿ ದಿನಗಳು ದೂರವಿಲ್ಲ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್

ವಾರ್ತಾಭಾರತಿವಾರ್ತಾಭಾರತಿ28 Aug 2021 11:05 PM IST
share
ಭಾರತದಲ್ಲಿ ಸರ್ವಾಧಿಕಾರಿ ದಿನಗಳು ದೂರವಿಲ್ಲ: ಮಾಜಿ ಸಚಿವೆ  ಬಿ.ಟಿ.ಲಲಿತಾ ನಾಯಕ್

ಬೆಂಗಳೂರು, ಆ.28: ದೇಶದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡುತ್ತಿದ್ದರೆ ಭಾರತದಲ್ಲಿ ಸರ್ವಾಧಿಕಾರಿ ದಿನಗಳು ದೂರವಿಲ್ಲವೆಂಬ ಭಯ ಕಾಡುತ್ತಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಕೋಮು ಸೌಹಾರ್ದ ವೇದಿಕೆ ವತಿಯಿಂದ ನಗರದ ಸೇಂಟ್‍ಕ್ಸೇವಿಯರ್ ಹಾಲ್‍ನಲ್ಲಿ ಆಯೋಜಿಸಿದ್ದ ಎ.ಕೆ.ಸುಬ್ಬಯ್ಯರ ರಾಜಕೀಯ, ಕಾನೂನು ಹಾಗೂ ಸಾಮಾಜಿಕ ಹೋರಾಟದ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಇವತ್ತಿನ ಕೋಮುವಾದಿ ಶಕ್ತಿಗಳ ಅಟ್ಟಹಾಸದ ದಿನಗಳಲ್ಲಿ ಎ.ಕೆ.ಸುಬ್ಬಯ್ಯ ನಿರ್ಬೀಢೆ ಚಿಂತನೆಗಳು ನಮಗೆ ಆದರ್ಶವಾಗಬೇಕೆಂದು ತಿಳಿಸಿದ್ದಾರೆ.

ಇವತ್ತಿನ ಹಲವು ರಾಜಕಾರಣಿಗಳು ರಾಜಕೀಯ ಲಾಭಕ್ಕಾಗಿ ತಾವು ನಂಬಿಕೊಂಡು ಬಂದಿದ್ದ ತತ್ವಸಿದ್ಧಾಂತಗಳಿಗೆ ವಿಮುಖವಾಗಿ ಚಲಿಸುತ್ತಾರೆ. ಆದರೆ, ಎ.ಕೆ.ಸುಬ್ಬಯ್ಯ ತಮ್ಮ ನಿರ್ಬೀಢೆ ಚಿಂತನೆಗಳಿಂದ ಹಾಗೂ ಮಾನವೀಯ ಹೋರಾಟದಿಂದ ತಮ್ಮ ರಾಜಕೀಯ ಅಧಿಕಾರವನ್ನು ಕಳೆದುಕೊಂಡರು. ಆ ಬಗ್ಗೆ ಅವರು ಯಾವತ್ತೂ ಬೇಸರ ಮಾಡಿಕೊಂಡವರಲ್ಲವೆಂದು ಅವರು ಹೇಳಿದ್ದಾರೆ.

ರಾಜ್ಯದ ಬಿಜೆಪಿ ಸರಕಾರ ಅಸಹ್ಯಕರವಾದ ರೀತಿಯಲ್ಲಿ ಪಕ್ಷಾಂತರ ರಾಜಕಾರಣವನ್ನು ಮಾಡಿದೆ. ಕೋಟಿಗಟ್ಟಲೆ ಹಣ ಸುರಿದು ಶಾಸಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಅಧಿಕಾರ ನಡೆಸಿದರೆ ಜನಪರವಾದ ಆಡಳಿತ ನಡೆಸಲು ಸಾಧ್ಯವೆ. ಈಗಾಗಲೇ ಸಚಿವ ಸ್ಥಾನಕ್ಕಾಗಿ ಅಲ್ಲಿ ನಡೆಯುತ್ತಿರುವ ಗುದ್ದಾಟಗಳನ್ನು ನಾವೆಲ್ಲರೂ ನೋಡುತ್ತಿದ್ದೇವೆಂದು ಅವರು ಟೀಕಿಸಿದ್ದಾರೆ.

ಇವತ್ತು ಮಠಾಧೀಶರು ಜಾತಿರಾಜಕಾರಣ ಮಾಡಲು ಹೊರಟಿದ್ದಾರೆ. ತಮ್ಮ ಜಾತಿ ಸಮುದಾಯದ ವ್ಯಕ್ತಿಯನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ ಮಾಡಬೇಕೆಂದು ಸಮಾವೇಶವನ್ನು ನಡೆಸುವ ಮಟ್ಟಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಜವಾಬ್ದಾರಿ ಹೆಚ್ಚಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಭಾಪತಿ ಕೆ.ಆರ್.ರಮೇಶ್‍ಕುಮಾರ್, ವಿಶ್ರಾಂತ ನ್ಯಾ.ನಾಗಮೋಹನ ದಾಸ್, ಮಾನವ ಹಕ್ಕು ಹೋರಾಟಗಾರ ಪ್ರೊ.ಶ್ರೀಧರ್, ಕರ್ನಾಟಕ ಜನಶಕ್ತಿಯ ಗೌರಿ ಸೇರಿ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X