Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನ್‌ಲ್ಯಾಂಡ್‌ನ ಹೊಸ ಯೋಜನೆಗೆ ಭಾರಿ...

ಇನ್‌ಲ್ಯಾಂಡ್‌ನ ಹೊಸ ಯೋಜನೆಗೆ ಭಾರಿ ರಿಯಾಯಿತಿ ಘೋಷಣೆ: ಸ್ವಂತ ಮನೆ ಹೊಂದುವ ಕನಸು ಸಾಕಾರಕ್ಕೆ ಸುವರ್ಣಾವಕಾಶ

ವಾರ್ತಾಭಾರತಿವಾರ್ತಾಭಾರತಿ28 Aug 2021 11:08 PM IST
share
ಇನ್‌ಲ್ಯಾಂಡ್‌ನ ಹೊಸ ಯೋಜನೆಗೆ ಭಾರಿ ರಿಯಾಯಿತಿ ಘೋಷಣೆ: ಸ್ವಂತ ಮನೆ ಹೊಂದುವ ಕನಸು ಸಾಕಾರಕ್ಕೆ ಸುವರ್ಣಾವಕಾಶ

ಮಂಗಳೂರು: ಕರ್ನಾಟಕದ ಮುಂಚೂಣಿಯ ನಿರ್ಮಾಣ ಸಂಸ್ಥೆ ಇನ್‌ಲ್ಯಾಂಡ್ ಬಿಲ್ಡರ್ಸ್, ಹಲವಾರು ಸಮಯಗಳಿಂದ ಮನೆ ಖರೀದಿಯ ಕನಸು ಹೊಂದಿರುವ ಗ್ರಾಹಕರಿಗೆ ಉದ್ಘಾಟನಾ ಕೊಡುಗೆಯಾಗಿ ಬೃಹತ್ ರಿಯಾಯಿತಿ ದರ ಘೋಷಿಸುವ ಮೂಲಕ ಸುವರ್ಣಾವಕಾಶ ಕಲ್ಪಿಸಿದೆ.

ಕೂಳೂರು-ಕಾವೂರು ರಸ್ತೆಯಲ್ಲಿರುವ ಹೊಸ ಯೋಜನೆ ಇನ್‌ಲ್ಯಾಂಡ್ ಸನ್‌ಲೈಟ್‌ನ ಉದ್ಘಾಟನೆಯ ಕೊಡುಗೆಯಾಗಿ ಬೃಹತ್ ದರ ಕಡಿತ ಘೋಷಿಸಿದೆ. ಮನೆ ಖರೀದಿ ಮಾಡುವವರಿಗೆ 8 ಲಕ್ಷದಿಂದ 11  ಲಕ್ಷ ರೂ. ತನಕ ರಿಯಾಯಿತಿ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಕೋವಿಡ್ ರೋಗದ ಈ ಕಾಲಘಟ್ಟದಲ್ಲಿ ಕುಟುಂಬದ ಜತೆ ಸ್ವಂತ ಮನೆಯಲ್ಲಿ ಸುರಕ್ಷಿತವಾಗಿ ವಾಸ ಮಾಡಬೇಕು ಎನ್ನುವ ಆಕಾಂಕ್ಷೆಯನ್ನು ಇನ್‌ಲ್ಯಾಂಡ್ ಸಾಕಾರಗೊಳಿಸುತ್ತಿದೆ.

ಇನ್‌ಲ್ಯಾಂಡ್ ಸನ್‌ಲೈಟ್ ವಿನೂತನ ಅಪಾರ್ಟ್‌ಮೆಂಟ್ ಕಟ್ಟಡವನ್ನು ಮುಂಬೈಯ ವಿನ್ಯಾಸಕಾರರು ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ ಆಕರ್ಷಣೀಯವಾಗಿ ನಿರ್ಮಾಣ ಮಾಡಿದ್ದಾರೆ. ಕೂಳೂರು-ಕಾವೂರು ರಸ್ತೆಯಲ್ಲಿ ಸಂಚರಿಸುವವರಿಗೆ ಈ ಅಪಾರ್ಟ್‌ಮೆಂಟ್ ವಿಶೇಷವಾಗಿ ಗಮನ ಸೆಳೆಯುತ್ತಿದೆ. ಈ ರಸ್ತೆಯು ರಾಷ್ಟ್ರೀಯ ಹೆದ್ದಾರಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ವೇಗವಾಗಿ ಬೆಳೆಯುತ್ತಿರುವ ಪ್ರದೇಶವಾಗಿದ್ದು, ಸ್ಮಾರ್ಟ್‌ಸಿಟಿ ಯೋಜನೆ ಮೂಲಕ ಹಲವು ಯೊೀಜನೆಗಳು ಅನುಷ್ಠಾನಗೊಳ್ಳುತ್ತಿದೆ.

ಅಪಾರ್ಟ್‌ಮೆಂಟ್ ಪರಿಸರದಲ್ಲಿ ಅತ್ಯುತ್ತಮ ಶಾಲೆಗಳಾದ ಪೊದಾರ್ ಇಂಟರ್‌ನ್ಯಾಷನಲ್ ಮತ್ತು ಬಿಜಿಎಸ್ ಶಾಲೆಗಳು, ಡಾ.ಎಂ.ವಿ.ಶೆಟ್ಟಿ ಕಾಲೇಜು, ಕರಾವಳಿ ಕಾಲೇಜು, ಮಹೇಶ್ ಕಾಲೇಜು ಮತ್ತು ಸಮೀದಪಲ್ಲೇ ಶಾಪಿಂಗ್ ಸೆಂಟರ್‌ಗಳು, ಮಾರುಕಟ್ಟೆಗಳಿವೆ. ಸುತ್ತಲೂ ಹಸಿರು ಪರಿಸರ, ತಂಪಾದ ಗಾಳಿ ಮನಸ್ಸಿಗೂ ಮುದ ನೀಡುವಂತಿದೆ.

ಮಂಗಳೂರು ನಗರದಲ್ಲಿ ಸ್ವಂತ ಮನೆ ಹೊಂದುವ ಕನಸು ಹೊಂದಿದವರಿಗೆ ಗುಣಮಟ್ಟದ ಮನೆಗಳನ್ನು ಕೈಗೆಟಕುವ ದರದಲ್ಲಿ ನೀಡುವುದು ಇನ್‌ಲ್ಯಾಂಡ್ ಸಂಸ್ಥೆಯ ಉದ್ದೇಶ. 2 ಹಾಗೂ 3 BHK ಅಪಾರ್ಟ್‌ಮೆಂಟ್‌ಗಳು ಲಭ್ಯವಿದೆ.

ಗ್ರಾಹಕರಿಗೆ ಈ ಬೃಹತ್ ರಿಯಾಯಿತಿ ಕೊಡುಗೆಯನ್ನು ಸದುಪಯೋಗಪಡಿಸಿಕೊಳ್ಳಲು ಇದೊಂದು ಅವಕಾಶ ಎಂದು ಸಂಸ್ಥೆಯ ಮುಖ್ಯಸ್ಥ ಸಿರಾಜ್ ಅಹ್ಮದ್ ತಿಳಿಸಿದ್ದಾರೆ. ಸೆ.5 ರ ತನಕ ಮಾತ್ರ ಇನ್‌ಲ್ಯಾಂಡ್ ಸನ್‌ಲೈಟ್ ಅಪಾರ್ಟ್‌ಮೆಂಟ್ ಖರೀದಿಸುವ ಗ್ರಾಹಕರಿಗೆ ಈ ರಿಯಾಯಿತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಆದ್ದರಿಂದ ಮನೆ ಹೊಂದುವ ಕನಸ್ಸನ್ನು ಹೊಂದಿರುವವರು ಆದಷ್ಟು ಶೀಘ್ರ ವೆಬ್‌ಸೈಟ್: www.inlandbuilders.net, ಇ-ಮೇಲ್: mktg.mlr@inlandbuilders.net ಗೆ ಸಂಪರ್ಕಿಸಬಹುದು ಎಂದು ಪ್ರವರ್ತಕರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X