Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಇಟಿ ಪರೀಕ್ಷೆ: 2ನೇ ದಿನ ಒಟ್ಟು 320...

ಸಿಇಟಿ ಪರೀಕ್ಷೆ: 2ನೇ ದಿನ ಒಟ್ಟು 320 ಮಂದಿ ಗೈರು

ವಾರ್ತಾಭಾರತಿವಾರ್ತಾಭಾರತಿ29 Aug 2021 7:18 PM IST
share

ಉಡುಪಿ, ಆ.29: ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ಪ್ರವೇಶ ಕಲ್ಪಿಸುವ ರಾಜ್ಯದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಎರಡನೇ ದಿನವಾದ ರವಿವಾರ ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ವಿಷಯಗಳಿಗೆ ಸಂಬಂಧಿಸಿ ನಡೆದ ಪರೀಕ್ಷೆಗೆ ಒಟ್ಟು 320 ಮಂದಿ ಗೈರುಹಾಜರಾಗಿದ್ದರು.

ಬೆಳಗ್ಗೆ ನಡೆದ ಭೌತಶಾಸ್ತ್ರ ಹಾಗೂ ಅಪರಾಹ್ನ ನಡೆದ ರಸಾಯನ ಶಾಸ್ತ್ರ ಪರೀಕ್ಷೆಗೆ ತಲಾ 3597 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೊಂದಾ ಯಿಸಿಕೊಂಡಿದ್ದು, ಇವರಲ್ಲಿ ಭೌತಶಾಸ್ತ್ರಕ್ಕೆ 158 ಮಂದಿ ಹಾಗೂ ರಸಾಯನ ಶಾಸ್ತ್ರಕ್ಕೆ 162 ಸೇರಿ ಒಟ್ಟು 320 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಭೌತಶಾಸ್ತ್ರಕ್ಕೆ 1699 ಬಾಲಕರು, 1740 ಮಂದಿ ಬಾಲಕಿಯರು ಸೇರಿದಂತೆ 3439 ಮಂದಿ ಹಾಜರಾದರೆ, ರಸಾಯನ ಶಾಸ್ತ್ರಕ್ಕೆ 1697 ಬಾಲಕರು ಹಾಗೂ 1738 ಬಾಲಕಿಯರು ಸೇರಿ ಒಟ್ಟು 3435 ಮಂದಿ ಹಾಜರಾದರು. ಭೌತಶಾಸ್ತ್ರಕ್ಕೆ 80 ಬಾಲಕರು ಹಾಗೂ 78 ಬಾಲಕಿಯರು ಸೇರಿ 158 ಮಂದಿ ಗೈರುಹಾಜ ರಾದರೆ, ರಸಾಯನ ಶಾಸ್ತ್ರಕ್ಕೆ 81 ಬಾಲಕರು ಹಾಗೂ 81 ಬಾಲಕಿಯರು ಸೇರಿ 162 ಮಂದಿ ಗೈರುಹಾಜರಾದರು.

ಉಡುಪಿಯ 5, ಕುಂದಾಪುರದ ಮೂರು ಹಾಗೂ ಕಾರ್ಕಳದ ಎರಡು ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಗಳು ರಾಜ್ಯ ಸರಕಾರದ ಕೋವಿಡ್ ಮಾರ್ಗಸೂಚಿಗಳಂತೆ ಸಾಂಗವಾಗಿ ನೆರವೇರಿದವು. ಜಿಲ್ಲೆಯಲ್ಲಿ ಪರೀಕ್ಷೆಗಳು ಶಾಂತಿಯುತವಾಗಿ ನಡೆದಿದ್ದು, ಯಾವುದೇ ಅವ್ಯವಹಾರದ ಘಟನೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಾಜರಾದ 2 ಕೋವಿಡ್ ಬಾಧಿತರು:  ಕೋವಿಡ್ ಬಾಧಿತ ಒಬ್ಬ ಬಾಲಕ ಹಾಗೂ ಬಾಲಕಿ ಇಂದು ಸಹ ಅಜ್ಜರಕಾಡಿನ ಜಿಲ್ಲಾಸ್ಪತ್ರೆ ಸಮೀಪ ವ್ಯವಸ್ಥೆ ಗೊಳಿಸಲಾದ ಕೇಂದ್ರದಲ್ಲಿ ಹಾಜರಾಗಿ ಬೆಳಗ್ಗೆ ಮತ್ತು ಅಪರಾಹ್ನ ಪರೀಕ್ಷೆ ಬರೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X