Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರುವೆ, ಅವಕಾಡೊ, ರೊಬೊಟ್ ಸಹಿತ...

ಇರುವೆ, ಅವಕಾಡೊ, ರೊಬೊಟ್ ಸಹಿತ ಅಂತರಿಕ್ಷಕ್ಕೆ ಹಾರಿದ ಸ್ಪೇಸ್ಎಕ್ಸ್ ನೌಕೆ

ವಾರ್ತಾಭಾರತಿವಾರ್ತಾಭಾರತಿ29 Aug 2021 11:51 PM IST
share
ಇರುವೆ, ಅವಕಾಡೊ, ರೊಬೊಟ್ ಸಹಿತ ಅಂತರಿಕ್ಷಕ್ಕೆ ಹಾರಿದ ಸ್ಪೇಸ್ಎಕ್ಸ್ ನೌಕೆ

ವಾಷಿಂಗ್ಟನ್, ಆ.29: ಇರುವೆಗಳು, ಅವಕಾಡೊ ಹಣ್ಣುಗಳು ಹಾಗೂ ಮಾನವ ಗಾತ್ರದ ರೊಬೊಟ್ಗಳನ್ನು ಹೊತ್ತ ಅಂತರಿಕ್ಷ ನೌಕೆ ಸ್ಪೇಸ್ಎಕ್ಸ್ ಶನಿವಾರ ನಾಸಾದ ಕೆನ್ನೆಡಿ ಅಂತರಿಕ್ಷ ಕೇಂದ್ರದಿಂದ ಅಂತರಾಷ್ಟ್ರೀಯ ಅಂತರಿಕ್ಷ ನಿಲ್ದಾಣದತ್ತ ರವಿವಾರ ಯಾನ ಆರಂಭಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹವಾಮಾನ ವೈಪರೀತ್ಯದ ಕಾರಣ ಶನಿವಾರ ನಡೆಸಿದ ಉಡ್ಡಯನ ಪ್ರಯತ್ನ ವಿಫಲವಾಗಿತ್ತು. ‌

ಎಲಾನ್ ಮಸ್ಕ್ ಅವರ ಒಡೆತನದ ಸ್ಪೇಸ್ಎಕ್ಸ್ ಗಗನನೌಕೆ ಸೋಮವಾರ ಭೂಮಿಗೆ ಹಿಂತಿರುಗುವ ಯೋಜನೆಯಿದ್ದು ಇದು 10 ವರ್ಷದೊಳಗೆ ನಾಸಾದಲ್ಲಿ ನಡೆಸಿರುವ 23ನೇ ಅಂತರಿಕ್ಷ ಪ್ರಯಾಣವಾಗಿದೆ. ಅಂತರಿಕ್ಷ ಕೇಂದ್ರದಲ್ಲಿರುವ 9 ಗಗನಯಾನಿಗಳ ಬಳಕೆಗಾಗಿ 2,170 ಕಿ.ಗ್ರಾಂನಷ್ಟು ತೂಕದ ವಸ್ತುಗಳನ್ನು ಈ ನೌಕೆಯಲ್ಲಿ ರವಾನಿಸಲಾಗಿದೆ. ಇದರಲ್ಲಿ ಸಂಶೋಧನೆಗೆ ನೆರವಾಗುವ ಕೆಲವು ವಸ್ತುಗಳು, ಅವಕಾಡೊ, ಲಿಂಬೆ, ಐಸ್ಕ್ರೀಂನಂತಹ ಖಾದ್ಯವಸ್ತುಗಳು ಸೇರಿವೆ. 

ಉಪ್ಪು ನೀರಿನ ಸಿಗಡಿ, ಇರುವೆಗಳು ಹಾಗೂ ಕೆಲವು ಸಸ್ಯಗಳನ್ನು ಸಂಶೋಧನೆಗಾಗಿ ರವಾನಿಸಲಾಗಿದ್ದರೆ, ಕಾಂಕ್ರೀಟು, ಸೌರ ಕೋಶ ಹಾಗೂ ಇತರ ವಸ್ತುಗಳು ತೂಕರಹಿತ ವಾತಾವರಣದಲ್ಲಿ ಹೇಗಿರುತ್ತವೆ ಎಂದು ಕಂಡುಕೊಳ್ಳಲು ರವಾನಿಸಲಾಗಿದೆ.
ಜಪಾನ್ನ ನವೋದ್ಯಮ ಸಂಸ್ಥೆಯೊಂದು ನಿರ್ಮಿಸಿರುವ ಸಂಶೋಧನೆ ಮತ್ತು ದುರಸ್ತಿ ಕಾರ್ಯ ನಡೆಸುವ ರೊಬೊಟ್ ಕೂಡಾ ಅಂತರಿಕ್ಷಕ್ಕೆ ನೆಗೆದಿದೆ. 

ಮೊದಲು ಅಂತರಿಕ್ಷ ನಿಲ್ದಾಣದೊಳಗೆ ಇದರ ಕಾರ್ಯಕ್ಷಮತೆ ಪರೀಕ್ಷಿಸಿ ಬಳಿಕ ಅಂತರಿಕ್ಷದಲ್ಲಿ ದುರಸ್ತಿ ಕಾರ್ಯಕ್ಕೆ ಇದನ್ನು ನಿಯೋಜಿಸುವ ಉದ್ದೇಶವಿದೆ ಎಂದು ರೊಬೊಟ್ ನಿರ್ಮಿಸಿದ ಸಂಸ್ಥೆಯ ಮುಖ್ಯ ತಂತ್ರಜ್ಞಾನ ಅಧಿಕಾರಿ ಟೊಯೊಟಕ ಕೊಝುಕಿ ಹೇಳಿದ್ದಾರೆ. 2025ರ ವೇಳೆಗೆ ಚಂದ್ರನ ಅಂಗಳದಲ್ಲಿ ನಿಲ್ದಾಣ ನಿರ್ಮಿಸುವುದು, ಚಂದ್ರನ ಮೇಲ್ಮೈಯಿಂದ ಮಣ್ಣು ಅಗೆದು ತರುವುದು ಮುಂತಾದ ಕಾರ್ಯವನ್ನು ಈ ರೊಬೊಟ್ ನಿರ್ವಹಿಸಲಿದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X